ಮೀರಾರೋಡ್‌ ಶ್ರೀ ಪಂಚಮಾಣಿಕ್ಯ ನಾಗ ಸನ್ನಿಧಿ: ಗಣೇಶೋತ್ಸವ


Team Udayavani, Aug 29, 2017, 4:25 PM IST

27mum09B.jpg

 ಮುಂಬಯಿ: ಮೀರಾರೋಡ್‌ ಪೂರ್ವದ ಗೌರವ್‌ ಗ್ಯಾಲಕ್ಸಿ ಫೇಸ್‌ 1ರಲ್ಲಿರುವ  ಶ್ರೀ ಪಂಚಮಾಣಿಕ್ಯ ನಾಗ ಸನ್ನಿಧಿಯ ಆವರಣದಲ್ಲಿ  ಶ್ರೀ ಗಣೇಶೋತ್ಸವವು  ಜರಗಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಾಂತಿಂಜ ಜನಾದ‌ìನ್‌ ಭಟ್‌ ಅವರ ಪೌರೋಹಿತ್ಯದಲ್ಲಿ   ಶ್ರೀ ಸತ್ಯನಾರಾಯಣ ಪೂಜೆ, ಗಣಪತಿಯ ಮಹಾಪೂಜೆ ಹಾಗೂ ನಾಗದೇವರಿಗೆ ವಿಶೇಷ ಪೂಜೆಗಳು ಜರಗಿದವು. ಶೈವಲ್‌ ಲೀಲಾಧರ ಕರ್ಕೇರ ದಂಪತಿ ಪೂಜಾ ಸಂಕಲ್ಪದ ವ್ರತ ಕೈಗೊಂಡಿದ್ದರು.

ಸನ್ನಿಧಿಯ ಬಗ್ಗೆ ತಿಳಿಸಿದ ಸ್ಥಾಪಕ ಲೀಲಾಧರ ಕರ್ಕೇರ ಅವರು, ಕಳೆದ ಹನ್ನೊಂದು ವರ್ಷಗಳಿಂದ ನಾವು ಶ್ರೀ ಗಣೇಶೋತ್ಸವವನ್ನು ಆಚರಿಸುತ್ತಾ ಬಂದಿದ್ದೇವೆ.  ಶ್ರೀ ಸನ್ನಿಧಿಯ ಪಾವಿತ್ರÂತೆಯಿಂದ ಅನೇಕ ಭಕ್ತರ ಇಷ್ಟಾರ್ಥಗಳು ಈಡೇರಿವೆ. ಆರ್ಥಿಕವಾಗಿ ಹಿಂದುಳಿದವರಿಗೆ ದುಬಾರಿ ವೈದ್ಯಕೀಯ ಚಿಕಿತ್ಸೆಗೆ ಹಣದ ನೆರವನ್ನು ಶ್ರೀ ಕ್ಷೇತ್ರದ ವತಿಯಿಂದ ನೀಡಲಾಗಿದೆ ಎಂದರು. ಆ. 29ರಂದು   ಗಣೇಶನ ವಿಸರ್ಜನಾ ಶೋಭಾಯಾತ್ರೆ ನಡೆಯಲಿದೆ ಎಂದರು. 

ಟ್ರಸ್ಟಿಗಳಾದ ನಾಗವೇಣಿ ಲೀಲಾಧರ ಕರ್ಕೇರ, ಪ್ರೀತಿ ಶೈವಲ್‌ ಕರ್ಕೇರ, ಸುರೇಶ್‌ ಎಲ್‌. ಕರ್ಕೇರ, ಶಿವಾನಿ ಎಲ್‌. ಕರ್ಕೇರ ಸಹಕರಿಸಿದರು. ವಿವಿಧ ಸಮಾಜ ಬಾಂಧವರು, ತುಳು ಕನ್ನಡಿಗರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.