ಮೋಡೆಲ್‌ ಕೋ ಆಪ್‌ ಬ್ಯಾಂಕ್‌ಗೆ “ಉತ್ಕೃಷ್ಟ ಸಾಧಕ ಬ್ಯಾಂಕ್‌’ ಪುರಸ್ಕಾರ


Team Udayavani, Mar 7, 2017, 5:14 PM IST

06-Mum11.jpg

ಮುಂಬಯಿ:  ದಿ. ಮಹಾ ರಾಷ್ಟ್ರ ಅರ್ಬನ್‌ ಕೋ- ಆಪರೇಟಿವ್‌ ಬ್ಯಾಂಕ್ಸ್‌ ಫೆಡರೇಶನ್‌ ಲಿಮಿಟೆಡ್‌ ಇದರ 2015-2016ರ ನೇ ಸಾಲಿನ ವಾರ್ಷಿಕ ಬ್ಯಾಂಕ್‌ ಪುರಸ್ಕಾರ ಪ್ರದಾನ ಸಮಾರಂಭವು ಮಾ. 6 ರಂದು ವಡಾಲದ ಭಾರತೀಯ ಕ್ರೀಡಾ ಮಂದಿರ ಸಂಕುಲದ ಸಭಾಗೃಹದಲ್ಲಿ ನಡೆಯಿತು.

ಫೆಡರೇಶನ್‌ ಅಧ್ಯಕ್ಷ ವಿದ್ಯಾಧರ್‌ ಅನಾಸ್ಕರ್‌ ಅಧ್ಯಕ್ಷತೆಯಲ್ಲಿ ಜರಗಿದ ಬ್ಯಾಂಕ್ಸ್‌ ಫೆಡರೇಶನ್‌ ಲಿಮಿಟೆಡ್‌ನ‌ 38ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪಾರಿತೋಷಕ ವಿತರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಹಾರಾಷ್ಟ್ರ ಸಚಿವ ಸುಭಾಶ್‌ ರಾವ್‌ ದೇಶ್‌ಮುಖ್‌ ಉಪಸ್ಥಿತರಿದ್ದು ಮೋಡೆಲ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ ಸಂಸ್ಥೆ 2015-2016 ರ ಕ್ಯಾಲೆಂಡರ್‌ ವರ್ಷದ ವಾರ್ಷಿಕ ವ್ಯವಹಾರ 600 ಕೋ. ರೂ. ಗಳ ಮೊತ್ತಕ್ಕಿಂತ ಅಧಿಕ ವ್ಯವಹಾರಕ್ಕಾಗಿ “ಉತ್ಕೃಷ್ಟ ಸಾಧಕ ಬ್ಯಾಂಕ್‌ ಪುರಸ್ಕಾರ-2016′ ಪುರಸ್ಕಾರ  ಹಾಗೂ ನೂರು ವರ್ಷಗಳನ್ನು (ಶತ ಮಾನ) ಪೂರೈಸಿದಕ್ಕಾಗಿ ವಿಶೇಷ ಪ್ರಶಸ್ತಿ ಗೌರವ ಪಾರಿತೋಷಕ ಹಸ್ತಾಂತರಿಸಿ ಶುಭಾರೈಸಿದರು. ಮೋಡೆಲ್‌ ಬ್ಯಾಂಕ್‌ನ  ಕಾರ್ಯಾಧ್ಯಕ್ಷ ಆಲ್ಬರ್ಟ್‌ ಡಬ್ಲೂ Â.ಡಿ’ಸೋಜಾ ಹಾಗೂ ಸಿಇಒ ಮತ್ತು ಮಹಾ ಪ್ರಬಂಧಕ ವಿಲಿಯಂ ಲೂಯಿಸ್‌ ಡಿ’ಸೋಜಾ ಪುರಸ್ಕಾರ ಫಲಕ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಉಪ ಕಾರ್ಯಾಧ್ಯಕ್ಷ ವಿಲಿಯಂ ಸಿಕ್ವೇರಾ, ಹೆಚ್ಚುವರಿ ಪ್ರಧಾನ ಪ್ರಬಂಧ‌ಕ ಹರೋಲ್ಡ್‌ ಎಂ.ಸೆರಾವೋ ಉಪಸ್ಥಿತರಿದ್ದು ಸಂತಸ ವ್ಯಕ್ತಪಡಿಸಿದರು.

ಮೋಡೆಲ್‌ ಬ್ಯಾಂಕ್‌ನ ಗತ ಸಾಲಿನಲ್ಲಿ ಭದ್ರತಾ ಠೇವಣಿ 764.46 ಕೋ. ರೂ. ಗಳನ್ನು  ಹೊಂದಿದ್ದು,  ಮುಂಗಡ ಠೇವಣಿ 415.41 ಕೋ. ರೂ.  ಹೊಂದಿ ಸುಮಾರು 88.11 ಕೋ. ರೂ. ನಿವ್ವಳ ಲಾಭ ಪಡೆದಿದೆ. 834.72 ಕೋ. ರೂ. ಕಾರ್ಯನಿರ್ವಹಣಾ ಬಂಡವಾಳದೊಂದಿಗೆ ವ್ಯವಹರಿಸಿ 76.10 ಕೋ. ರೂ. ಒಟ್ಟು ಲಾಭ ಪಡೆದು ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವುದನ್ನು ಪರಿಗಣಿಸಿ ಬ್ಯಾಂಕ್ಸ್‌ ಫೆಡರೇಶನ್‌ ನಮ್ಮ ಸಂಸ್ಥೆಯನ್ನು ಗೌರವಿಸಿರುವುದು ಅಭಿಮಾನ ಎನಿಸುತ್ತಿದೆ ಎಂದು ಮೋಡೆಲ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಆಲ್ಬರ್ಟ್‌ ಡಿ’ಸೋಜಾ ತಿಳಿಸಿದರು. 

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.