ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ-ಭಾಯಂದರ್‌ : ಮನವಿ ಪತ್ರ ಬಿಡುಗಡೆ


Team Udayavani, Mar 30, 2019, 9:11 PM IST

2903mum03

ಮುಂಬಯಿ: ಸ್ವಾತಂತ್ರ್ಯ ಪೂರ್ವದಲ್ಲಿ ಧರ್ಮಾರ್ಥ ಮೊಗವೀರ ರಾತ್ರಿ ಶಾಲೆಯನ್ನು ಸ್ಥಾಪಿಸಿ ಸಂಪೂರ್ಣ ಸಾಕ್ಷರತೆಗಾಗಿ ಶ್ರಮಿಸಿದ 117 ಸಂವತ್ಸವರದ ಹಿರಿಯ ಸಂಸ್ಥೆ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದು ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಆರ್ಥಿಕ ಕ್ಷೇತ್ರಗಳ ಕಾರ್ಯ ಯೋಜನೆಗಳು ತಳಮಟ್ಟದ ಸ್ವಜಾತಿ ಬಾಂಧವರಿಗೆ ತಲುಪಲು ಅಲ್ಲಲ್ಲಿ ಶಾಖೆಗಳನ್ನು ತೆರೆದಿದೆ. ಇದರ ಮೀರಾ ಭಾಯಂದರ್‌ ಶಾಖೆಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲು ಸ್ವಂತ ಜಾಗದ ಆವಶ್ಯಕತೆ ಇದೆ. ಈ ಉನ್ನತ ಮಟ್ಟದ ಯೋಜನೆ ಸಾಕಾರಗೊಳ್ಳಲು ಪ್ರತಿಯೊಬ್ಬ ಸದಸ್ಯ ಕೈಜೋಡಿಸಬೇಕು ಎಂದು ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಮೀರಾ ಭಾಯಂದರ್‌ ಶಾಖೆಯ ಗೌರವ ಕಾರ್ಯದರ್ಶಿಯಾದ ಗಂಗಾಧರ ಎಸ್‌. ಬಂಗೇರ ವಿನಂತಿಸಿದರು.

ಮಾ. 24ರಂದು ಮೀರಾರೋಡು ಪೂರ್ವದ, ಭಾರತಿ ಪಾರ್ಕ್‌ ಸಮೀಪದ ಯೂನಿಟ್‌ ಕಟ್ಟಡದಲ್ಲಿರುವ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಮೀರಾ-ಭಾಯಂದರ್‌ ಶಾಖೆಯ ಸ್ವಂತ ಜಾಗ ಖರೀದಿಯ ಮನವಿ ಪತ್ರದ ರೂಪುರೇಷೆಯ ಬಗ್ಗೆ ಮಾತನಾಡಿದ ಅವರು, 19ನೆಯ ಶತಮಾನದ ಆದಿಯಲ್ಲಿ ಸ್ಥಾಪನೆಗೊಂಡಿರುವ ಮುಂಬಯಿ ಮೊಗ

ವೀರ ವ್ಯವಸ್ಥಾಪಕ ಮಂಡಳಿ ತುಳುಕನ್ನಡಿಗರ ಒಂಟಿತನಕ್ಕೆ ಮಾತೃ ವಾತ್ಯಲ್ಯದ ಆರೈಕೆ ನೀಡಿ ಬೆಳೆಸಿದ ಮಹಾನ್‌ ಸಂಸ್ಥೆಯಾಗಿದೆ. ಮೊಗವೀರ ಕೋ ಆಪರೆಟೀವ್‌ ಬ್ಯಾಂಕಿನ ಮೂಲಕ ಮಾನವ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಸ್ವಾವಲಂಬಿ ಬದುಕಿಗೆ ಪ್ರಾಧಾನ್ಯ ನೀಡಿದೆ. ಮೊಗವೀರ ಪತ್ರಿಕೆಯ ಮುಖಾಂತರ ಆನೇಕ ಪ್ರತಿಭೆಗಳನ್ನು ಬೆಳಕಿಗೆ ತಂದಿದೆ. ಇವೆಲ್ಲ ಸಹೃದಯಿಗಳಾದ ತಮ್ಮರೆಲ್ಲರ ಅಪೂರ್ವ ಸಹಕಾರದಿಂದ ಸಾಧ್ಯವಾಯಿತು ಎಂದು ನುಡಿದು ಸಂತಸ‌ ವ್ಯಕ್ತಪಡಿಸಿದರು.

ಕಾರ್ಯಾಧ್ಯಕ್ಷ ಸುರೇಶ್‌ ಎಸ್‌. ಕುಂದರ್‌ ಅವರು ಮಾತನಾಡಿ, ಸಮಾಜದ ಹಿತ ದೃಷ್ಟಿಯಿಂದ ಸ್ವಂತ ಜಾಗದ ಯೋಜನೆ ಬಹು ಮೂಲ್ಯವಾಗಿದ್ದು, ನಿಧಿ ಸಂಗ್ರಹ ಅದರ ಯಶಸ್ಸಿನ ಬುನಾದಿಯಾಗಿದೆ. ತುಳು-ಕನ್ನಡಿಗರು, ಸಮಾಜ ಬಾಂಧವರು ಆರ್ಥಿಕ ನೆರವು, ಪೋತ್ಸಾಹದ ಭರವಸೆಯೊಂದಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ವಿನಂತಿಸಿದರು.

ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್‌ ಪುತ್ರನ್‌ ಕುರ್ಕಾಲ… ಅವರು ಮನವಿ ಪತ್ರ ಬಿಡುಗಡೆಗೊಳಿಸಿ ಶುಭ ಕೋರಿದರು. ಕೋಶಾಧಿಕಾರಿ ತಿಲಕ್‌ ಎನ್‌. ಸುವರ್ಣ ದಾನಿಗಳ ನೆರವು ಯಾಚಿಸಿದರು. ಉಪಕಾರ್ಯಾಧ್ಯಕ್ಷ ಧನಂಜಯ ಎನ್‌. ಸಾಲ್ಯಾನ್‌, ಜತೆ ಕಾರ್ಯದರ್ಶಿ ಸಂದೀಪ್‌ ಜಿ. ಕುಂದರ್‌, ಜತೆ ಕೋಶಾಧಿಕಾರಿ ಹರೀಶ್‌ ಎಸ್‌. ಕೋಟ್ಯಾನ್‌, ಸಮಿತಿಯ ಸದಸ್ಯರಾದ ಶಂಕರ್‌ ಆರ್‌. ಕೋಟ್ಯಾನ್‌, ಶಿವರಾಜ್‌ ಎಂ. ಕಾಂಚನ್‌, ಲೋಕನಾಥ ಎ. ಪುತ್ರನ್‌, ಯೋಗೀಶ್‌ ಡಿ. ಸಾಲ್ಯಾನ್‌, ರವಿ ಎನ್‌. ಸುವರ್ಣ, ಸುದೇಶ್‌ ಆರ್‌. ಸಾಲ್ಯಾನ್‌, ಯಾದವೇಶ್‌ ಎನ್‌. ಪುತ್ರನ್‌, ರವಿ ಎ. ಪುತ್ರನ್‌, ನವೀನ್‌ ಚಂದ್ರ ಡಿ. ತಿಂಗಳಾಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸೂರ್ಯಕಲಾ ಡಿ. ಸುವರ್ಣ, ಉಪ ಕಾರ್ಯಾಧ್ಯಕ್ಷೆ ಪ್ರಭಾವತಿ ಎಚ್‌. ಅಮೀನ್‌, ಕಾರ್ಯದರ್ಶಿ ಅಮಿತಾ ಎಸ್‌. ಶ್ರೀಯಾನ್‌, ಜತೆ ಕಾರ್ಯದರ್ಶಿ ಶೋಭಾ ರವಿರಾಜ್‌, ಮೊಗವೀರ ಬ್ಯಾಂಕಿನ ನಿರ್ದೇಶಕ ಜಯಶೀಲಾ ಬಿ. ತಿಂಗಳಾಯ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂಪತ್‌ ಬಿ. ಶ್ರೀಯಾನ್‌, ಉಪ ಕಾರ್ಯಾಧ್ಯಕ್ಷ ಪೂಜಾ ವಿ. ಅಮೀನ್‌, ಕಾರ್ಯದರ್ಶಿ ಪ್ರಮೋದ್‌ ಆರ್‌. ಪುತ್ರನ್‌, ಜತೆ ಕಾರ್ಯದರ್ಶಿ ಅನಿಲ್‌ ಕರ್ಕೇರ, ಮಹಿಳಾ ಸದಸ್ಯೆಯರು, ಮುಖ್ಯಕಚೇರಿಯ ಸದಸ್ಯರು, ಯುವ ವಿಭಾಗದ ಸದಸ್ಯರು, ನಿಧಿಸಂಗ್ರಹ ಸಮಿತಿಯ ಸದಸ್ಯರು, ಪರಿಸರದ ಹಿತೈಷಿ ಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.