Mogaveera Family; ಶ್ರೀ ಸತ್ಯನಾರಾಯಣ ಪೂಜೆ


Team Udayavani, Sep 9, 2023, 6:43 PM IST

Mogaveera Family; ಶ್ರೀ ಸತ್ಯನಾರಾಯಣ ಪೂಜೆ

ಮೋಗವೀರ್ಸ್‌ ಯುಎಇ ವತಿಯಿಂದ ಪ್ರತೀ ವರ್ಷ ಜರಗುವ ಶ್ರೀ ಸತ್ಯನಾರಾಯಣ ಪೂಜೆಯನ್ನು ದುಬೈನ ಜೆ.ಎಸ್‌.ಎಸ್‌. ಪ್ರೈವೇಟ್‌ ಸ್ಕೂಲ್‌ನ ಸಭಾಂಗಣದಲ್ಲಿ ಸೆ.3ರಂದು ಹಮ್ಮಿಕೊಳ್ಳಲಾಗಿತ್ತು. ರಘುಭಟ್‌ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕವಾಗಿ ಪೂಜೆಯನ್ನು ನೇರವೇರಿಸಲಾಯಿತು.

ಸಂಘದ ಮಹಿಳಾ ಸದಸ್ಯರು ದೀಪ ಪ್ರಜ್ವಲನೆ ಗೊಳಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಹಿರಿಯರಾದ ಸಿಎ ಪ್ರಮೋದ್‌ ಕುಂದರ್‌ ಹಾಗೂ ಉಷಾ ಪಿ. ಕುಂದರ್‌ ದಂಪತಿಗಳು ಪೂಜಾ ಸಂಕಲ್ಪ ಕಾರ್ಯವನ್ನು ನೆರವೇರಿಸಿಕೊಟ್ಟರು. ಸದಸ್ಯರಾದ ಸಚಿನ್‌ ಗುಜರನ್‌ ಹಾಗೂ ತಂಡದವರು ಹರಿನಾಮ ಸಂಕೀರ್ತನೆಯನ್ನು ನಡೆಸಿಕೊಟ್ಟರು. ಸಂಘದ ಇತರ ಸದಸ್ಯರು ಮತ್ತು ಮಹಿಳಾ ತಂಡದವರಿಂದ ಕುಣಿತ ಭಜನೆ, ಸ್ಯಾಕೊÕàಫೋನ್‌ ವಾದ್ಯಬ ಸಂಗೀತ ಕಾರ್ಯಕ್ರಮಗಳು ಜರಗಿದವು. ಪೂಜೆಯ ಕೊನೆಯಲ್ಲಿ ಎಲ್ಲರಿಗೂ ಪ್ರಸಾದವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೊಗವೀರ್ಸ್‌ ಯುಎಇ ಪದಾಧಿಕಾರಿಗಳಾದ ಸಿಎ ಲೋಕೇಶ್‌ ಪುತ್ರನ್‌, ಬಾಲಕೃಷ್ಣ ಸಾಲಿಯಾನ್‌, ವಿನೋದ್‌ ಕಾಂಚನ್‌, ಪುರುಷೋತ್ತಮ್‌ ಸುವರ್ಣ, ಗೋವರ್ಧನ್‌ ಸಾಲಿಯಾನ್‌, ಯತೀಶ್‌ ಪುತ್ರನ್‌, ನಿರಂಜನ್‌ ಪಡುಬಿದ್ರಿ, ಶಶಿಧರ್‌ ಕೋಟ್ಯಾನ್‌, ದೀಪಕ್‌ ರಾಜ್‌, ಯಶವಿಂದ್‌ ಬೆಂಗ್ರೆ, ಲೋಹಿತ್‌ ಮೆಂಡನ್‌, ಕಿಶೋರ್‌ ಬಂಗೇರ, ಬಲರಾಮ್‌, ಬಲರಾಜ್‌ ಮತ್ತು ಮಹಿಳಾ ಸದಸ್ಯರಾದ ನೀತಾ ಎಲ್‌. ಪುತ್ರನ್‌, ಲಕ್ಷ್ಮೀ ಬಿ. ಸಾಲಿಯಾನ್‌, ನಳಿನಿ ದೀಪಕ್‌, ಸುಪ್ರಿಯಾ ವಿ. ಕಾಂಚನ್‌ ಮುಂತಾದವರು ಉಪಸ್ಥಿತರಿದ್ದರು. ಸುಮಾರು ಐನೂರಕ್ಕೂಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.