ಅಂಧೇರಿ:ಮೇರಿ ಕನ್ಯಾಕುಮಾರಿ ಮಾತೆ ಜನ್ಮೋತ್ಸವಕ್ಕೆ ಭರದ ಸಿದ್ಧತೆ


Team Udayavani, Sep 6, 2017, 1:38 PM IST

04-Mum12b.jpg

ಮುಂಬಯಿ: ವಿಶ್ವದಾದ್ಯಂತ ಸೆ. 8ರಂದು ಆಚರಿಸಲ್ಪಡುವ ಯೇಸು ಕ್ರಿಸ್ತರ ಜನನಿದಾತೆ ಮೇರಿ ಕನ್ಯಾಕುಮಾರಿ ಜನ್ಮೋತ್ಸವ (ಮೊಂತಿ ಹಬ್ಬ-ಕುರಲ್‌ ಪರ್ಬ) ಇದರ ಪೂರ್ವಸಿದ್ಧತೆ ಎಲ್ಲೆಡೆ ಭಕ್ತಿಪೂರ್ವಕವಾಗಿ ನಡೆಯುತ್ತಿದ್ದು, ಆ ಪ್ರಯುಕ್ತ “ಮೊಂತಿ ಹಬ್ಬ’ದ ಮುನ್ನ ಸಾಂಪ್ರದಾಯಿಕವಾಗಿ ಸತತ ಒಂಭತ್ತು  ದಿನಗಳ ಆರಾಧನಾ ಪ್ರಕ್ರಿಯೆ ನಡೆಸುವ ಪದ್ಧತಿ ಇಂದಿಗೂ ಜಾರಿಯಲ್ಲಿದ್ದು,  ಇದರಂತೆ ಅಂಧೇರಿ ಪಶ್ಚಿಮದ ಇರ್ಲಾದ ವೆಲಂಕಣಿ ಮಾತೆಗೆ  ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರಗಿದವು.

“ಮೊಂತಿ ಹಬ್ಬ’ದ  ಪೂರ್ವಸಿದ್ಧತೆಯಾಗಿ ಇರ್ಲಾದಲ್ಲಿ ವಾರ್ಷಿಕವಾಗಿ ನಡೆಸಲ್ಪಡುವ ವಿಶೇಷವಾದ ಆರಾಧನೆ, ದಿವ್ಯ ಸಂಭ್ರಮಿಕ ಪೂಜೆಯನ್ನು ಪುಣ್ಯ ಕ್ಷೇತ್ರದ ಪ್ರಧಾನ ಗುರು ರೆ| ಫಾ| ರವಿ ಮರ್ನೆಣಿ ನೆರವೇರಿಸಿದರು. ಪೂಜೆಯ ಬಳಿಕ ಇಗರ್ಜಿಯ ಆವರಣದಲ್ಲಿ ಅತ್ಯಾಕರ್ಷಕವಾಗಿ ಶೃಂಗರಿಸಲ್ಪಟ್ಟ “ಕನ್ಯಾಕುಮಾರಿ ಮಾತೆಯ’ ಮೂರ್ತಿಯನ್ನು ನಮಿಸಿ ಆಶೀರ್ವಚಿಸಿ ನೆರೆದ ಭಕ್ತರಿಗೆ ಹರಸಿದರು. ನೃತ್ಯ ಸಂಯೋಜಕ ಹಾಗೂ ತರಬೇತುದಾರ ಟಾರೆನ್ಸ್‌ ಲೂಯಿಸ್‌ ಇಂದಿಲ್ಲಿ ವಿಶೇಷವಾಗಿ ಉಪಸ್ಥಿತರಿದ್ದು ಮಾತೆಯ ಪಾದಗಳಿಗೆ ಪುಷ್ಪವೃಷ್ಟಿಗೈದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಧರ್ಮಗುರುಗಳಾದ ರೆ| ಫಾ| ವಿಜಯ್‌ ಪ್ರತಾಪ್‌, ಎಡ್‌ಕಾರ್ಲೊàಸ್‌ ಎಂ. ಕಾಸ್ತೆಲಿನೋ, ಹತ್ತಾರು ಧರ್ಮಗುರು, ಭಗಿನಿಯರು ಉಪಸ್ಥಿತರಿದ್ದರು.

ಬಳಿಕ ವರ್ಷಂಪ್ರತಿಯಂತೆ ಸ್ಥಾನೀಯವಾಗಿ ನಡೆಸಲ್ಪಟ್ಟ ಜನಶ್ರೇಣಿಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.   ಅಲಂಕೃತ ಮಾತೆಯ ಪುತ್ಥಳಿಗೆ ಪುಟಾಣಿಗಳು, ಭಕ್ತರು ಪುಷ್ಪಾರ್ಚನೆಗೈದು ಪ್ರಾರ್ಥನೆ ನೆರವೇರಿಸಿದರು. ಈ ಕ್ಷೇತ್ರಕ್ಕೆ ಜಾತಿಮತ ಧರ್ಮದ ಅಂತರವಿಲ್ಲದೆ ದೇಶ-ವಿದೇಶಗಳಿಂದ ಮಾತೆಯ ಲಕ್ಷಾಂತರ ಭಕ್ತರು ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇಲ್ಲಿ ಮುಂಜಾನೆ ಐದು ಗಂಟೆಯಿಂದ ರಾತ್ರಿ ಹತ್ತರವರೆಗೆ ನಿರಂತರ ನೊವೆನಾಗಳು ನಡೆಯುತ್ತಿದ್ದು, ಭಕ್ತರ ವಿಶ್ವಾಸದ ತಾಣವಾಗಿ ಪರಿಣಮಿಸಿ ಸರ್ವಧರ್ಮ ಸಮಭಾವದ ಪ್ರತೀಕ ಎಂದೇ ಕರೆಯಲ್ಪಡುತ್ತಿದೆ. ಇಲ್ಲಿ ಮಾತೆಯ ದರ್ಶನಕ್ಕೆ ನಿತ್ಯವೂ ಸರತಿ ಸಾಲಿನಲ್ಲಿ ಸಾಗುತ್ತಿರುವ ಭಕ್ತಾಧಿಗಳ ಸಂಖ್ಯೆ ಲಕ್ಷಕ್ಕೂ ಮಿಕ್ಕುತ್ತಿದೆ. 

   ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.