ದೇಶ ಸಾವಲಂಬಿಯಾದಾಗ ಹೆಚ್ಚು ಸುರಕ್ಷಿತ

ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ

Team Udayavani, Aug 16, 2021, 4:48 PM IST

Mumbai

ಮುಂಬಯಿ: ನಮ್ಮ ದೇಶವು ಸ್ವಾವಲಂಬಿಯಾಗಿರಬೇಕು. ಒಂದು ದೇಶವು  ಹೆಚ್ಚು ಸ್ವಾವಲಂಬಿಯಾಗಿದ್ದರೆ ಆ ದೇಶವು ಹೆಚ್ಚು ಸುರಕ್ಷಿತವಾಗಿರುತ್ತದೆ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ದಾದರ್‌ನ ಶಾಲೆಯೊಂದರಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಧ್ವಜಾರೋಹಣಗೈದು ಶುಭ ಹಾರೈಸಿದ ಅವರು, ಸ್ವದೇಶಿ ಎಂದರೆ ಎಲ್ಲವನ್ನೂ ತೊರೆಯುವುದು ಎಂದಲ್ಲ. ನಮ್ಮ ನಿಯಮಗಳ ಪ್ರಕಾರ ಅಂತಾರಾಷ್ಟ್ರೀಯ ವ್ಯಾಪಾರ ಮುಂದುವರಿ ಯುತ್ತದೆ. ಸ್ವದೇಶಿ ಎಂದರೆ ಸ್ವಾವಲಂಬನೆ ಮತ್ತು ಅಹಿಂಸೆಯಾಗಿದೆ. ಅದಕ್ಕಾಗಿ ನಾವು ಸ್ವಾವಲಂಬಿಗಳಾಗಿರಬೇಕು.

ನಾವು ಇಂಟರ್ನೆಟ್‌ ಮತ್ತು ತಂತ್ರಜ್ಞಾನವನ್ನು ಬಳಸುತ್ತೇವೆ. ನಾವು ಅದರ ನೈಜ ತಂತ್ರಜ್ಞಾನವನ್ನು ಹೊಂದಿಲ್ಲ. ಅದನ್ನು ಹೊರಗಿನಿಂದ ಪಡೆಯುತ್ತೇವೆ. ನಾವು ಚೀನದ ಬಗ್ಗೆ ಮಾತನಾಡಬಹುದು. ಚೀನದ ಉತ್ಪನ್ನಗಳ ಬಗ್ಗೆ ಬಹಿಷ್ಕಾರಕ್ಕೆ ಕರೆ ನೀಡಬಹುದು. ಆದರೆ ನಮ್ಮಲ್ಲಿರುವ ಮೊಬೈಲ್‌ ಬರುವುದಾದರೂ ಎಲ್ಲಿಂದ ಎಂದು ಪ್ರಶ್ನಿಸಿ, ಚೀನದ ಮೇಲೆ ಅವಲಂಬನೆ ಹೆಚ್ಚಾಗಬಾರದು ಎಂದರು.

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡ ಜನರನ್ನು ಸ್ಮರಿಸಿಕೊಂಡ ಅವರು, ಯುದ್ಧಗಳಲ್ಲಿ ಹೋರಾಡಿದ ಮಹಾಪುರುಷರು ಸ್ಫೂರ್ತಿ ನೀಡುತ್ತಾರೆ. ಅವರನ್ನು ಇಂದು ಸ್ಮರಿಸಿ ಕೊಳ್ಳಬೇಕು. 1947ರ ಆ. 15ರಿಂದ ನಾವು ನಮ್ಮ ಜೀವನವನ್ನು ನಡೆಸಲು ಸ್ವತಂತ್ರರಾಗಿದ್ದೇವೆ. ವಿಕೇಂದ್ರಿಕೃತ ಉತ್ಪಾದನೆಯು ಭಾರತದ ಆರ್ಥಿಕತೆಗೆ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ನಾವು ಎಲ್ಲರ ಯೋಗಕ್ಷೇಮವನ್ನು ಪರಿಗ ಣಿಸಿದಾಗ ನಾವು ಸಂತೋಷವಾಗಿರುತ್ತೇವೆ. ಸಂತೋಷವಾಗಿರಲು ನಮಗೆ ಉತ್ತಮ ಹಣಕಾಸಿನ ಅಗತ್ಯವಿದೆ ಮತ್ತು ಇದಕ್ಕಾಗಿ ನಮಗೆ ಆರ್ಥಿಕ ಬಲ ಬೇಕು. ಸರಕಾರದ ಕೆಲಸವು ಕೈಗಾರಿಕೆಗಳನ್ನು ಬೆಂಬಲಿಸುವುದು ಮತ್ತು ಪ್ರೋತ್ಸಾಹಿಸುವುದಾಗಿದೆ. ದೇಶದ ಅಭಿವೃದ್ಧಿಗೆ ಮುಖ್ಯವಾದುದನ್ನು ಉತ್ಪಾದಿಸಲು ಸರಕಾರ ನಿರ್ದೇಶನಗಳನ್ನು ನೀಡಬೇಕು ಎಂದು ಎಂದು ಭಾಗವತ್‌ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.