ಹೆಚ್ಚಿನ ಪರೀಕ್ಷೆ: ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ


Team Udayavani, Aug 9, 2020, 5:37 PM IST

ಹೆಚ್ಚಿನ ಪರೀಕ್ಷೆ: ಪಾಸಿಟಿವ್‌ ಪ್ರಕರಣಗಳ ಸಂಖ್ಯೆಯಲ್ಲಿ  ಭಾರೀ ಇಳಿಕೆ

ಮುಂಬಯಿ, ಆ. 8: ಮುಂಬಯಿಯಲ್ಲಿ ಜುಲೈ ಕೊನೆಯ ವಾರದಿಂದ ಹೆಚ್ಚಿನ ಪ್ರಮಾಣದ ಆ್ಯಂಟಿಜೆನ್‌ ಪರೀಕ್ಷೆಯನ್ನು ನಡೆಸಲು ಪ್ರಾರಂಭಿಸಿದ್ದು, ನಗರದಲ್ಲಿ ದೈನಂದಿನ ಕೋವಿಡ್ ಪರೀಕ್ಷೆಗಳ ಸಂಖ್ಯೆ ಸರಾಸರಿ 7,500ಕ್ಕೆ ಏರಿಕೆಯಾಗಿದೆ. ಪರೀಕ್ಷೆಯ ಹೆಚ್ಚಳದ ಹೊರತಾಗಿಯೂ, ಹೊಸ ಪ್ರಕರಣಗಳು ಸತತವಾಗಿ 1,000 ಕ್ಕಿಂತಲೂ ಕಡಿಮೆಯಾಗಿದ್ದು, ಇದು ನಗರದ ಸಕಾರಾತ್ಮಕ ದರವನ್ನು ಜುಲೈನಲ್ಲಿ ಶೇ. 21.68ರಿಂದ ಶೇ. 20.83ಕ್ಕೆ ಇಳಿಸಲು ಸಹಾಯ ಮಾಡಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಸಿ ತನ್ನ ಜಂಬೋ ಆಂಟಿಜೆನ್‌ ಟೆಸ್ಟಿಂಗ್‌ ಡ್ರೈವ್‌ ಅನ್ನು ಜುಲೈ 25ರಂದು ಪ್ರಾರಂಭಿಸಿತು. ಇದರ ಅಡಿಯಲ್ಲಿ ಘನತ್ಯಾಜ್ಯ ಮತ್ತು ಪೊಲೀಸ್‌ ಇಲಾಖೆಗಳ ನೂರಾರು ಮುಂಚೂಣಿ ಕಾರ್ಮಿಕರನ್ನು ಪ್ರತಿದಿನ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆಗಸ್ಟ್‌ 4ರ ಹೊತ್ತಿಗೆ ಬಿಎಂಸಿ ಒಟ್ಟು 5,67,031 ಪರೀಕ್ಷೆ ನಡೆಸಿದೆ. ಕಳೆದ 12 ದಿನಗಳಲ್ಲಿ ಬಿಎಂಸಿ ಆ್ಯಂಟಿಜೆನ್‌ ಮತ್ತು ಆರ್‌ಟಿ-ಪಿಸಿಆರ್‌ ಪರೀಕ್ಷೆಗಳನ್ನು ಬಳಸಿಕೊಳ್ಳಲು ಪ್ರಾರಂಭಿಸಿದೆ. ಸತತ ಮೂರು ದಿನಗಳಲ್ಲಿ ನಾವು ಮುಂಬಯಿಯಲ್ಲಿ 10,000ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದ್ದೇವೆ. ನಾವು ಇನ್ನೂ ದೈನಂದಿನ ಪರೀಕ್ಷಾ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಎಂಸಿಯ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ಹೇಳಿದರು.

ಬಿಎಂಸಿಯ ಅಂಕಿಅಂಶಗಳ ಪ್ರಕಾರ ಜುಲೈ 27ರಂದು 11,643 ಮಂದಿಯನ್ನು ಪರೀಕ್ಷಿಸಲಾಗಿದೆ. ಹೆಚ್ಚಿದ ಪರೀಕ್ಷೆಗಳ ಸಂಖ್ಯೆಯಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯನ್ನು ಕಂಡಿಲ್ಲ. ನಗರದ ದೈನಂದಿನ ಕೋವಿಡ್‌ ಸಂಖ್ಯೆ 1,000ಕ್ಕಿಂತ ಕಡಿಮೆಯಾಗಿದೆ. ಜುಲೈ 27ರಂದು 938 ಹೊಸ ಪ್ರಕರಣಗಳು ವರದಿಯಾಗಿವೆ. ಇದು ಮುಂಬಯಿಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವುದನ್ನು ತೊರಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.