ಜೂ. 16 : ಮಿಸ್ಟರ್‌ ಆ್ಯಂಡ್‌ ಮಿಸ್‌ ಫೇಸ್‌ ಆಫ್‌ ತುಳುನಾಡು -2019′ ಮೆಗಾ ಫಿನಾಲೆ


Team Udayavani, Jun 13, 2019, 4:40 PM IST

1206MUM06

ಪುಣೆ: ನಮ ತುಳುವೆರ್‌ ಪುಣೆ ಸಂಸ್ಥೆಯ ಸಂಸ್ಥಾಪಕ ಸೂರ್ಯ ಪೂಜಾರಿ ಇವರ ನೇತೃತ್ವದಲ್ಲಿ ತುಳುವರಿಗಾಗಿ ತುಳುವರ ಅಂದ-ಚಂದ, ಉಡುಗೆ ತೊಡುಗೆ, ಕೌಶಲತೆ, ಪ್ರತಿಭೆಗೆ ಸಾಟಿಯಾಗಿ ಪ್ರಥಮ ಬಾರಿಗೆ ಪುಣೆಯಲ್ಲಿ “ಮಿಸ್ಟರ್‌ ಆ್ಯಂಡ್‌ ಮಿಸ್‌ ಫೇಸ್‌ ಆಫ್‌ ತುಳುನಾಡು  2019′ ಮೆಗಾ ಫಿನಾಲೆ ಸಮಾರಂಭವು ಜೂ. 16 ರಂದು ಬಾಣೇರ್‌ನಲ್ಲಿರುವ ಪ್ರತಿಷ್ಟಿತ ಪುಣೆ ಬಂಟರ ಭವನದಲ್ಲಿ ಅಪರಾಹ್ನ 2 ರಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಈಗಾಗಲೇ ಪುಣೆಯ ವಿವಿಧ ಕಡೆಗಳಲ್ಲಿ ಸ್ಪರ್ಧಿಗಳ ಆಡಿಷನ್‌ ನಡೆದಿದ್ದು ಹಲವಾರು ಪ್ರತಿಭೆಗಳು ಈ “ಮಿಸ್ಟರ್‌ ಅಂಡ್‌ ಮಿಸ್‌ ಫೇಸ್‌ ಆಫ್‌ ತುಳುನಾಡು’ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತಿಗೆ ಪ್ರವೇಶ ಪಡೆದಿ¨ªಾರೆ. ಈ ಮೆಗಾ ಸ್ಪರ್ಧೆಯಲ್ಲಿ ಮಂಗಳೂರು, ಉಡುಪಿ ಜಿÇÉೆಗಳು ಸೇರಿದಂತೆ ಮುಂಬಯಿ, ಪುಣೆ ಮತ್ತಿತರ ನಗರಗಳ ಸ್ಪರ್ಧಿಗಳು ಭಾಗವಹಿಸುತ್ತಿ¨ªಾರೆ.

ಉದ್ಘಾಟನಾ ಸಮಾರಂಭವು ನಮ ತುಳುವೆರ್‌ ಸಂಸ್ಥಾಪಕ ಸೂರ್ಯ ಪೂಜಾರಿ ಕಾರ್ಕಳ ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಿಲ್ಲವ ಸಂಘದ ಅಧ್ಯಕ್ಷರಾದ ವಿಶ್ವನಾಥ್‌ ಪೂಜಾರಿ ಕಡ್ತಲ, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ ಶೆಟ್ಟಿ ಅವರು ಆಗಮಿಸಲಿ¨ªಾರೆ. ಗೌರವ ಅತಿಥಿಗಳಾಗಿ ಥಾಣೆ ಮಹಾನಗರ ಪಾಲಿಕೆಯ ಮೇಯರ್‌ ಮೀನಾಕ್ಷಿ ಶಿಂಧೆ ಪೂಜಾರಿ, ಲೋನಾವಾಲ ನಗರ ಪಾಲಿಕೆಯ ಉಪಾಧ್ಯಕ್ಷ ಶ್ರೀಧರ ಪೂಜಾರಿ, ಪುಣೆ ತುಳು ಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಉದ್ಯಮಿ ಸಿ. ಎ. ಗಿರೀಶ್‌ ಪೂಜಾರಿ ಅವರು ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಪುಣೆ ಬಂಟ್ಸ್‌ ಅಸೋಸಿಯೇಶನ್‌ನ ಮಹಿಳಾ ವಿಭಾಗದ ಅಧ್ಯಕ್ಷೆ ದೀಪಾ ಎ. ರೈ, ಸಮಾಜ ಸೇವಕಿ ನೂತನ್‌ ಸುವರ್ಣ ಅವರು ಆಗಮಿಸಲಿ¨ªಾರೆ. ವಿಶೇಷ ಆಕರ್ಷಣೆಯಾಗಿ ತುಳು ಚಿತ್ರ ರಂಗದ ಹಾಸ್ಯ ಮೇರು ಕಲಾವಿದ ತುಳುವೆರ ಮಾಣಿಕ್ಯ ಅರವಿಂದ ಬೋಳಾರ್‌ ಆಗಮಿಸಲಿ¨ªಾರೆ.

ಮಿಸ್ಟರ್‌ ಅÂಂಡ್‌ ಮಿಸ್‌ ಫೇಸ್‌ ಆಫ್‌ ತುಳುನಾಡು -2019 ಮೆಗಾ ಫಿನಾಲೆ ಕಾರ್ಯಕ್ರಮದ ಫ್ಯಾಶನ್‌ ಕೊರಿಯೋಗ್ರಾಫಾರ್‌ ಆಗಿ ಸನ್ನಿಧ್‌ ಪೂಜಾರಿ ಸಹಕರಿಸಲಿದ್ದಾರೆ. ಮೆಗಾ ಫಿನಾಲೆ ಕಾರ್ಯಕ್ರಮದ ನಿರೂಪಣೆಯನ್ನು ತುಳುನಾಡಿನ ಹೆಸರಾಂತ ಕಾರ್ಯಕ್ರಮ ನಿರೂಪಕರಾದ ನಿತೇಶ್‌ ಶೆಟ್ಟಿ ಎಕ್ಕಾರು ಹಾಗೂ ದೀಪಕ್‌ ಶೆಟ್ಟಿ ಅವರು ಮಾಡಲಿ¨ªಾರೆ. ಹಲವಾರು ತಿಂಗಳುಗಳ ಕಾಲ ನಡೆದ ಈ ಮಿಸ್ಟರ್‌ ಆ್ಯಂಡ್‌ ಮಿಸ್‌ ಫೇಸ್‌ ಆಫ್‌ ತುಳುನಾಡು -2019 ಸಮಾರಂಭದ ಪ್ರಾರಂಭದಿಂದಲೂ ತುಳುನಾಡ ಬಾಂಧವರು ಹೆಚ್ಚಿನ ಸಹಕಾರವನ್ನು ನೀಡಿದ್ದು, ಅಂತೆಯೇ ಇದೀಗ ಮೆಗಾ ಫಿನಾಲೆ ಸಮಾರಂಭಕ್ಕೂ ಪುಣೆಯ ತುಳು ಬಾಂಧವರ ಸಂಪೂರ್ಣ ಸಹಕಾರವನ್ನು ‘ನಮ ತುಳುವೆರ್‌’ ಸಂಸ್ಥೆ ಬಯಸುತ್ತಿದೆ. ಹೆಚ್ಚಿನ ಮಾಹಿತಿಗಾಗಿ 7798378154 ನಂಬರನ್ನು ಸಂಪರ್ಕಿಸಬಹುದು. ಉಚಿತ ಪ್ರವೇಶವಿರುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ತುಳು ಬಂಧುಗಳು ಆಗಮಿಸಿ ಈ ವರ್ಣರಂಜಿತ ಫ್ಯಾಶನ್‌ ಶೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ನಮ ತುಳುವೆರ್‌ ಸಂಸ್ಥೆಯ ಸಂಸ್ಥಾಪಕ ಸೂರ್ಯ ಪೂಜಾರಿ ಕಾರ್ಕಳ, ಉಪಾಧ್ಯಕ್ಷ ಅಜಿತ್‌ ಶೆಟ್ಟಿ ಕಡೆಕಾರ್‌, ಕಾರ್ಯದರ್ಶಿ ಶೇಷ್ಮಿ ಭಟ್‌, ಕೋಶಾಧಿಕಾರಿ ರಶ್ಮಿತಾ ಪೂಜಾರಿ, ಸದಸ್ಯರಾದ ರಮೇಶ್‌ ಪೂಜಾರಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.