ಒಂಭತ್ತನೇ ವಾರ್ಷಿಕೋತ್ಸವದ ಉದ್ಘಾಟನೆ
Team Udayavani, Feb 5, 2019, 1:34 PM IST
ಮುಂಬಯಿ: ಅಂಧೇರಿ ಪೂರ್ವದ ಅಂಧೇರಿ-ಕುರ್ಲಾ ರಸ್ತೆಯಲ್ಲಿರುವ ಹೊಟೇಲ್ ಪೆನಿನ್ಸುಲಾ ಗ್ರಾÂಂಡ್ ಬ್ಯಾಂಕ್ವೆಟ್ ಹಾಲ್ನಲ್ಲಿ ಫೆ. 3ರಂದು ಜರಗಿದ ಮೂಲ್ಕಿ ಸುಂದರ್ರಾಮ್ ಶೆಟ್ಟಿ ಕಾಲೇಜು ಶಿರ್ವ, ಹಳೆ ವಿದ್ಯಾರ್ಥಿ ಸಂಘ ಮುಂಬಯಿ ಇದರ 9ನೇ ವಾರ್ಷಿಕೋತ್ಸವ ಸಮಾರಂಭವನ್ನು ಸಂಘದ ಅಧ್ಯಕ್ಷ ಉದಯ್ ಸುಂದರ್ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ, ಹೊಟೇಲ್ ಅವೇನ್ಯೂ (ಕಾಂದಿವಲಿ) ನಿರ್ದೇಶಕ ರಘುರಾಮ ಕೆ. ಶೆಟ್ಟಿ, ಗೌರವ ಅತಿಥಿಗಳಾದ ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜುಪ್ರಾಂಶುಪಾಲ ಕರುಣಾಕರ ನಾಯಕ್, ಸಹಾಯಕ ಉಪನ್ಯಾಸಕಿ ಹೇಮಲತಾ ಶೆಟ್ಟಿ, ಕಾಲೇಜಿನ ಸಿಬಂದಿ ವರ್ಗದ ಕುಮಾರಿ ಲಕ್ಷ್ಮೀ, ಗೀತಾ ಕುಮಾರಿ, ಸಂಸ್ಥೆಯ ಉಪಾಧ್ಯಕ್ಷರಾದ ಖಾಂದೇಶ್ ಭಾಸ್ಕರ್ ಶೆಟ್ಟಿ, ಅಶೋಕ್ ಶೆಟ್ಟಿ, ವಸಂತ್ ಎನ್. ಶೆಟ್ಟಿ ಫಲಿಮಾರು, ಮೋಹನ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಗದೀಶ್ ಬಿ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ರವಿರಾಜ್ ಶೆಟ್ಟಿ, ಜತೆ ಕಾರ್ಯದರ್ಶಿ ಸಂದೀಪ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಸಚ್ಚಿದಾನಂದ ಶೆಟ್ಟಿ, ಸಂಚಾಲಕ ಫ್ರಾನ್ಸಿಸ್ ವಾಲ್ಟರ್ ಮಥಾಯ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಬುನಾ ಎಸ್. ಶೆಟ್ಟಿ, ಸಂಸ್ಥೆಯ ಸಲಹೆಗಾರರಾದ ಡಾ| ಶ್ರೀಧರ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಅನಿಲ್ ಶೆಟ್ಟಿ ಏಳಿಂಜೆ, ಶರತ್ ಶೆಟ್ಟಿ, ಸತೀಶ್ ಶೆಟ್ಟಿ, ಎಸ್. ಎಂ. ಭಟ್ ಉಪಸ್ಥಿತರಿದ್ದರು.
ಚಿತ್ರ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?