ಬಹುಮುಖ ಪ್ರತಿಭೆಯ ಬಾಲ ಕಲಾವಿದ ಶ್ರೇಯಸ್‌


Team Udayavani, Mar 9, 2021, 7:32 PM IST

ಬಹುಮುಖ ಪ್ರತಿಭೆಯ ಬಾಲ ಕಲಾವಿದ ಶ್ರೇಯಸ್‌

ಬಹುಮುಖ ಪ್ರತಿಭೆಯ ಶ್ರೇಯಸ್‌ ದುಬೈ ಕನ್ನಡ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ.  ದಕ್ಷಿಣ ಕನ್ನಡ ಬಂಟ್ವಾಳ ಮೂಲದ ಪ್ರಸಾದ್‌ ಮಹಾಲಿಂಗೇಶ್ವರ ಮತ್ತು ಶ್ರುತಿ ಅವರ ಮಗನಾಗಿರುವ ಶ್ರೇಯಸ್‌ ಶೈಕ್ಷಣಿಕವಾಗಿ ಮಾತ್ರವಲ್ಲದೇ ಪಠ್ಯೇತರ ಚುಟುವಟಿಕೆ ಗಳಲ್ಲಿಯೂ ಉತ್ತಮ ಸಾಧನೆಗಯ್ಯುತ್ತಿದ್ದಾರೆ.

ಬಾಲಿವುಡ್‌ ಮತ್ತು ಸಮಕಾಲೀನ ನೃತ್ಯ ತರಬೇತಿಯನ್ನು ಪಡೆಯುತ್ತಿರುವ ಶ್ರೇಯಸ್‌ ಉತ್ತಮ ವಾಗ್ಮಿ, ಅಭಿನಯ ಚತುರನೂ ಹೌದು. ಅಬುಧಾಬಿಯಲ್ಲಿ ನಡೆದ 2019ರ ಕನ್ನಡ ರಾಜ್ಯೋತ್ಸವದಲ್ಲಿ ಅದ್ಭುತ ಭಾಷಣ ಮಾಡಿ ಎಲ್ಲರ ಮನ ಸೆಳೆದಿರುವ ಈತ ಶಾರ್ಜಾ ಕರ್ನಾಟಕ ಸಂಘದ 17ನೇ ವಾರ್ಷಿಕೋತ್ಸವದಲ್ಲಿ ಕನ್ನಡ ಭಾಷೆಯಲ್ಲಿ ಚಿತ್ರದುರ್ಗದ ಐತಿಹಾಸಿ ವ್ಯಕ್ತಿ ಮದಕರಿ ನಾಯಕನ ಏಕಪಾತ್ರಾಭಿನಯದ ಮೂಲಕ ಎಲ್ಲರ ಮೆಚ್ಚುಗೆಗೂ ಪಾತ್ರನಾಗಿದ್ದಾನೆ.

ಪ್ರತಿಭಾವಂತ ಕಲಾವಿದನಾಗಿರುವ ಈತ ಯುಸಿ ಡಿನೋ ಆರ್ಟ್‌ ಅಚೀರ್ವಸ್‌ ಶಾರ್ಜಾದ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಈಗಾಗಲೇ ಈತನ ಕಲಾಕೃತಿಗಳು ಯುಎಇಯಾದ್ಯಂತ ವಿವಿಧ ಕಲಾ ಪ್ರದರ್ಶನಗಳಲ್ಲಿ ಪ್ರದರ್ಶಿಸಲಾಗಿದೆ.

ಉತ್ತಮ ಕ್ರಿಕೆಟ್‌ ಪಟು,  ಕ್ರಿಕೆಟ್‌ ವಿಶ್ಲೇಷಕನಾಗಿ ಆಗಿ  ಗಮನ ಸೆಳೆದಿರುವ ಶ್ರೇಯಸ್‌ ಶಾಲೆಯಲ್ಲಿ ಅಥ್ಲೀಟ್‌ ಟೆನಿಸ್‌ ಅಭ್ಯಾಸವನ್ನೂ ಮಾಡುತ್ತಿದ್ದಾನೆ.  ಯಂಗ್‌ ಸೈಂಟಿಸ್ಟ್‌, ಪ್ಲೇಟೋನ ಪ್ಲಾನೆಟ್‌ ಮತ್ತು ಫ‌ನ್‌ ರೊಬೊಟಿಕ್ಸ್‌ , ದುಬೈನಲ್ಲಿ ರೊಬೊಟಿಕ್ಸ್‌ ತರಗತಿ, ಕಾರ್ಯಾಗಾರಗಳಲ್ಲಿ ಭಾಗವಹಿಸಿರುವ ಈತ, ಶಾರ್ಜಾ ದೆಹಲಿ ಪ್ರೈವೇಟ್‌ ಶಾಲೆಯ 5ನೇ ತರಗತಿ ವಿದ್ಯಾರ್ಥಿ.  ಹೆಚ್ಚು ಅಂಕ ಗಳಿಸಿದ ಈತನ  ಸಾಧನೆಗಾಗಿ ದುಬೈ ಸರಕಾರ ಶಿಕ್ಷಣ ಮಂಡಳಿಯಿಂದ ನೀಡುವ ಪ್ರತಿಷ್ಠಿತ ಶೇಕ್‌ ಹಂದಾನ್‌ ಬಿನ್‌ ಮೊಹಮ್ಮದ್‌

ಬಿನ್‌ ಅಲ್‌ ಮಕ್ತಮ್‌ 2019- 20ನೇ  ಸಾಲಿನ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ. ಈತನು ಶಿಕ್ಷಣದಲ್ಲಿ  ಮಾಡಿದ  ಸಾಧನೆಯನ್ನು ಗುರುತಿಸಿ  ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡವು ದುಬೈ ದಸರಾ ಕ್ರೀಡೋತ್ಸವ 2020ರಲ್ಲಿ ನೀಡುವ ಪ್ರತಿಭಾ  ಪುರಸ್ಕಾರ ನೀಡಿ ಸಮ್ಮಾನಿಸಿದ್ದಾರೆ.

 

ಹಾದಿಯ ಮಂಡ್ಯ,   ದುಬೈ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.