ಮುಲುಂಡ್ ಬಂಟ್ಸ್ ನೂತನ ಅಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರು ಅವರಿಗೆ ಅಭಿನಂದನೆ
Team Udayavani, Jul 27, 2019, 12:30 PM IST
ನವಿ ಮುಂಬಯಿ, ಜು. 26: ಮುಲುಂಡ್ ಬಂಟ್ಸ್ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ವಸಂತ್ ಶೆಟ್ಟಿ ಪಲಿಮಾರು ಅವರನ್ನು ಜು. 25 ರಂದು ನವಿ ಮುಂಬಯಿಯ ಸುಪ್ರೀಂ ಹೆರಿಟೇಜ್ ಹೊಟೇಲ್ನಲ್ಲಿ ನಡೆದ ಅಖೀಲ ಭಾರತ ಬಸ್ ಮಾಲಕರ ಸಂಘದ ಸಭೆಯಲ್ಲಿ ಪಾಲ್ಗೊಂಡಿದ್ದ ಮೂಡಬಿದ್ರೆಯ ಮಾಜಿ ಶಾಸಕ ಅಭಯಚಂದ್ರ ಜೈನ್ ಅವರು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭ ಮುಲುಂಡ್ ಹೊಟೇಲ್ ಉದ್ಯಮಿಗಳಾದ ಕರಿಯಣ್ಣಶೆಟ್ಟಿ, ಹೊಟೇಲ್ ಅರ್ಚನದ ಮಾಲಕ ಕರುಣಾಕರ ಶೆಟ್ಟಿ, ನವಿಮುಂಬಯಿ ಮಾಜಿ ನಗರ ಸೇವಕ ಸಂತೋಷ್ ಶೆಟ್ಟಿ ಅದ್ಯಪಾಡಿ, ಸುಪ್ರೀಂ ಹೆರಿಟೇಜ್ನ ಮಾಲಕಅಜೆಕಾರು ಶಿವರಾಮ ಜಿ. ಶೆಟ್ಟಿ, ಮುಲುಂಡ್ ಬಂಟ್ಸ್ನ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಅಡ್ಯಂತಾಯ, ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್, ಮಂಗಳೂರಿನ ಆರ್. ಕೆ. ಬಸ್ನ ಮಾಲಕರಾದ ಮಾಧವ ನಾಯಕ್ ಅಡ್ಯಾರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!