ಮುಲುಂಡ್‌ ವಿಪಿಎಂ ಶಿಕ್ಷಣ ಸಂಸ್ಥೆಯ ಶಿಕ್ಷಕರ  ಅಭಿನಂದನ ಸಮಾರಂಭ


Team Udayavani, Jul 20, 2018, 5:04 PM IST

1907mum02.jpg

ಮುಂಬಯಿ: ಮುಲುಂಡ್‌ ವಿದ್ಯಾ ಪ್ರಸಾರಕ ಮಂಡಳದ ವಜ್ರಮಹೋತ್ಸವ ಸಮಾರಂಭದ ಭಾಗವಾಗಿ ವಿಪಿಎಂ ಮಂಡಳದ ಮುಲುಂಡ್‌ ಮತ್ತು ಐರೋಲಿಯ ನಿವೃತ್ತ ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಗೆ ಹಾಗೂ ಪ್ರಸ್ತುತ ಸೇವಾ ನಿರತರಾಗಿರುವ ಉದ್ಯೋಗಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಇತ್ತೀಚೆಗೆ ಮುಲುಂಡ್‌ ವಿಪಿಎಂ ಶಿಕ್ಷಣ ಸಂಕುಲದ ಸಭಾಗೃಹದಲ್ಲಿ ನಡೆಯಿತು.

ಎಂದು   ಮ್ಯಾರಥಾನ್‌ ರಿಯಾಲ್ಟಿ ಕಾರ್ಯಾಧ್ಯಕ್ಷ  ಚೇತನ್‌. ಆರ್‌. ಶಾØ  ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಶಿಕ್ಷಕರು ರಾಷ್ಟ್ರದ ಸಂಪತ್ತು, ವಿದ್ಯಾರ್ಥಿಗಳನ್ನು ಪ್ರೇರೆಪಿಸುವ ಸಾಮರ್ಥ್ಯ ಮತ್ತು ಉತ್ಸಾಹವನ್ನು ಉಂಟು ಮಾಡುವ, ಸಂಪತ್‌ ಭರಿತವಾದ ನವ ಪೀಳಿಗೆಯನ್ನು ಸೃಷ್ಟಿಸುವ ಶಕ್ತಿ ಅವರಿಗಿದೆ. ವಿಜ್ಞಾನ ಮಾಹಿತಿಯ ವಿಶ್ವ ಗ್ರಂಥಾಲಯದ ನಿಯಂತ್ರಣವು ಸಾಂಪ್ರದಾಯಿಕ ಪಾತ್ರದಿಂದ ಬಹುದೂರ ಹೋಗುತ್ತಿದ್ದರೂ ಸಹ ಅದರ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ. ಜಾಗೃತ ಯುವ ಪೀಳಿಗೆಯನ್ನು ತಯಾರಿಸುವ ಮತ್ತು ಮೌಲ್ಯಯುತ  ವ್ಯವಸ್ಥೆಯಿಂದ ಸವಾಲುಗಳನ್ನು ಎದುರಿಸುವ ಗುಣ ಕೇವಲ ಗುರುವಿನ ಸ್ಥಾನದಿಂದ ಮಾತ್ರ ಧಾರೆಯೆರೆದು ದಯಪಾಲಿಸಲಾಗುತ್ತದೆ ಎಂದು ನುಡಿದರು.

ಮತ್ತೋರ್ವ ಗೌರವ ಅತಿಥಿ, ಪ್ರಾಧ್ಯಾಪಕಿ, ಶೈಲಜಾ ಶಾØ ಅವರು ಮಾತನಾಡಿ, ವಿದ್ಯಾ ಪ್ರಸಾರಕ ಮಂಡಳವು ತಮ್ಮ ಪ್ರತಿಷ್ಠಿತ ಸೇವೆಯನ್ನು ಗುರುತಿಸಿ, ಗೌರವ ಮೆರವಣಿಗೆಯನ್ನು ವಾದ್ಯ ವೃಂದದ ಮೂಲಕ ಮಾನವೀಯತೆಯನ್ನು ಪ್ರದರ್ಶಿಸಿದೆ ಎಂದು ನುಡಿದರು.

ಸಮಾರಂಭದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗೌರವ ಗೌರವ ಪ್ರಧಾನ ಕಾರ್ಯದರ್ಶಿ ಡಾ|  ಪಿ. ಎಮ್‌. ಕಾಮತ್‌ ಅವರು ಅತಿಥಿಗಳನ್ನು ಸ್ವಾಗತಿಸಿ, ಸದಸ್ಯರ ಸಾಧನೆಯ ಆದರ್ಶದ ಸ್ಮರಣೆಯ  ಪ್ರಾಮಾಣಿಕತೆ, ಪಾರದರ್ಶಕತೆಯ ಕುರಿತು  ವಿವರಿಸಿದರು.  ಶಾಲೆ ಬೆಳೆದು ಬಂದ ಬಗೆಯನ್ನು ತಿಳಿಸಿದ ಅವರು, ನೀರಿಕ್ಷೆಗೂ ಮೀರಿದ ಆಧುನಿಕ ಸೌಕರ್ಯಗಳನ್ನು ಹೊಂದಿರುವ ಶಾಲಾ ಕಟ್ಟಡದ ಮರು ಅಭಿವೃದ್ಧಿ ಬಗ್ಗೆ ಪ್ರೇಕ್ಷಕರ ಗಮನಕ್ಕೆ ತಂದು ಎಲ್ಲರಿಗೂ ಶುಭಹಾರೈಸಿದರು.

ವೇದಿಕೆಯಲ್ಲಿ ಮಂಡಳದ ಗೌರವ ಕಾರ್ಯದರ್ಶಿ  ಬಿ. ಎಚ್‌. ಕಟ್ಟಿ, ಕೋಶಾಧಿಕಾರಿ ಪ್ರೊ|  ಸಿ. ಜೆ. ಪೈ, ಜತೆ ಕೋಶಾಧಿಕಾರಿ ಎನ್‌. ಎಮ್‌. ಗುಡಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಂಡಳದ ಪದಾಧಿಕಾರಿಗಳು, ಎಲ್ಲಾ ವಿಭಾಗದ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಪರಿವೀಕ್ಷಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ನಿವೃತ್ತ ಶಿಕ್ಷಕರ ಯಾದಿಯನ್ನು ಆಯಾ ವಿಭಾಗದ ಮುಖ್ಯ ಶಿಕ್ಷಕಿಯರುಗಳಾದ  ಸುವನಾ ಶೆಟ್ಟಿ, ಡಾ| ಸಾಯಿನಾಥ್‌ ಶೆಣೈ, ಮಹಾ ವಿದ್ಯಾಲಯದ ಪ್ರಾಚಿ ರಾವ್‌  ರಾಣಿ ಮತ್ತು ಸಂಧ್ಯಾ ಸೊಂಡೂರ ಅವರು ಓದಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಅಶ್ವಿ‌ನಿ ಬಂಗೇರ ಸ್ವಾಗತಿಸಿದರು. ಪ್ರಮೀಳಾ ಪೆರೇರಾ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.