ಅಧ್ಯಕರಾಗಿ ಮುಂಬಯಿ ಸಾಹಿತಿ  ಬಾಬು ಶಿವ ಪೂಜಾರಿ ಆಯ್ಕೆ


Team Udayavani, Jan 23, 2021, 7:24 PM IST

Mumbai  Babu Shiva Poojary selected as an presiden

ಮುಂಬಯಿ: ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮುಂಬಯಿ ಸಾಹಿತಿ, ಸಂಶೋ ಧಕ ಬಾಬು ಶಿವ ಪೂಜಾರಿ ಅವರು ಆಯ್ಕೆಯಾಗಿದ್ದಾರೆ.

ಜ. 24 ರಂದು ಬ್ರಹ್ಮಾವರದ ಸಾೖಬ್ರಕಟ್ಟೆಯ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬಾಕೂìರಿನಲ್ಲಿ ಜನಿಸಿದ ಬಾಬು ಶಿವ ಪೂಜಾರಿ ಅವರು ಪತ್ರಿಕೋದ್ಯಮದ ಮೂಲಕ ಕನ್ನಡ ಸಾಹಿತ್ಯಲೋಕಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಹೊಟೇಲ್‌ ಉದ್ಯಮದಲ್ಲಿ ತೊಡಗಿಕೊಂಡಿರುವ ಅವರು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಕುರಿತು ವಿಶೇಷವಾದ ಆಸ್ಥೆಯನ್ನಿಟ್ಟುಕೊಂಡಿದ್ದಾರೆ.

ಗುರುತು ಮಾಸಿಕದ ಸಂಪಾದಕರಾಗಿದ್ದ ಅವರು ವಿಶೇಷವಾಗಿ ಸಾಂಸ್ಕೃತಿಕ ಅಧ್ಯಯನ ದಲ್ಲಿ ನಿರತರಾಗಿದ್ದಾರೆ. “ಬಿಲ್ಲವರು ಒಂದು ಅಧ್ಯಯನ’ ಅವರ ಮಹತ್ವದ ಸಂಶೋಧನ ಕೃತಿ. ಬಿಲ್ಲವ ಜನಾಂಗದ ಚರಿತ್ರೆ, ಅವರ ಹಿನ್ನೆಲೆ, ವೃತ್ತಿ, ಜೀವನ ಪದ್ಧತಿ ಮೇಲೆ ಹೊಸ ಬೆಳಕು ಚೆಲ್ಲುವ ಕೃತಿಗಳನ್ನು ಅವರು ರಚಿಸಿದ್ದಾರೆ.

ಜಾಗೃತಿ ಬಳಗದ ಮುಖವಾಣಿ ಗುರುತು ಮಾಸಿಕ ದಲ್ಲಿ ಬಿಲ್ಲವರ ಇತಿಹಾಸವನ್ನೊಳಗೊಂಡ ವೈವಿಧ್ಯಮಯ ಲೇಖನಗಳನ್ನು ಪ್ರಕಟಿಸಿದ ಶ್ರೇಯಸ್ಸನ್ನು ಹೊಂದಿದ್ದಾರೆ. “ಬಿಲ್ಲವರ ಗುತ್ತು ಮನೆತನಗಳು’ ಎಂಬ ಸಂಶೋಧನಾತ್ಮಕ ಗ್ರಂಥವು ಇತ್ತೀಚೆಗೆ ಬೆಳಕು ಕಂಡಿದೆ. ಅವರು ಜನಾಂಗಿಕ ಅಧ್ಯಯನ, ಜಾನಪದ ಅಧ್ಯಯನದ ಕುರಿತು ಅನೇಕ ಲೇಖನ ಗಳನ್ನು ಬರೆದಿದ್ದಾರೆ.

ಇದನ್ನೂ ಓದಿ:ಇಷ್ಟದ ಕೆಲಸದಿಂದ ಯಶಸ್ಸು: ನಂಜುಂಡಸ್ವಾಮಿ

ದಾರ್ಶನಿಕ, ಸುಧಾರಣಾವಾದಿ ನಾರಾಯಣಗುರು ಗಳ ಜೀವನ ಸಾಧನೆ ಯನ್ನು ತಿಳಿ ಹೇಳುವ “ಶ್ರೀ ನಾರಾಯಣಗುರು ವಿಜಯ ದರ್ಶನ’ ಎಂಬ ಕೃತಿಯನ್ನು ರಚಿಸಿದ್ದಾರೆ. ಕನ್ನಡ, ತುಳು ಚಟುವಟಿಕೆಗಳಿಗೆ ಎಲ್ಲ ರೀತಿಗಳಿಂದಲೂ ಸಹಕರಿಸುತ್ತಿರುವ ಅವರು ಸರಳ ಸಜ್ಜನಿಕೆಗೆ ಹೆಸರಾದರು. ಗುರುತು ಪತ್ರಿಕೆಯ ಮೂಲಕ ಕನ್ನಡ ನಾಡು-ನುಡಿಯನ್ನು ಬಿಂಬಿಸುವ ಅವರ ಕೃತಿಗಳು ಪ್ರಕಟಗೊಂಡಿದೆ. ಪ್ರಾರಂಭದಲ್ಲಿ ಅಕ್ಷಯ ಮಾಸಿಕದಲ್ಲಿ ಪ್ರಸ್ತುತ ಗುರುತು ಪತ್ರಿಕೆಯ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.