ಪುಣೆಯಲ್ಲಿ  ಮರಣ ಪ್ರಮಾಣಪತ್ರಕ್ಕಾಗಿ ಪರದಾಡುತ್ತಿರುವ ನಾಗರಿಕರು


Team Udayavani, Jun 2, 2021, 9:41 PM IST

Citizens struggling for a death certificate

ಪುಣೆ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದ್ದು, ಸಮಯಕ್ಕೆ ಸರಿಯಾಗಿ ಮರಣ ಪ್ರಮಾಣ ಪತ್ರಗಳನ್ನು ಸ್ವೀಕರಿಸದ ಕಾರಣ ನಾಗರಿಕರು ಪುಣೆ ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮಹಾನಗರ ಪಾಲಿಕೆಯ ಜನನ ಮತ್ತು ಮರಣ ನೋಂದಣಿ ವಿಭಾಗದ ಮಿತಿಗಳನ್ನು ಎದುರಿಸಬೇಕಾಗಿರುವುದರಿಂದ ಮರಣ ಪ್ರಮಾಣಪತ್ರದ ಕೊರತೆಯಿಂದಾಗಿ ನಾಗರಿ ಕರು ಬ್ಯಾಂಕ್‌, ವಿಮೆ ಇತ್ಯಾದಿಗಳನ್ನು ನಿಭಾ

ಯಿಸುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಮೃತ ನಾಗರಿಕನ ಉತ್ತರಾಧಿ ಕಾರಿಗಳಿಗೆ ಬ್ಯಾಂಕ್‌ ಖಾತೆಯನ್ನು ನಿಯಂ ತ್ರಿಸಲು ಸಂಬಂಧಪಟ್ಟ ನಾಗರಿಕನ ಮರಣ ಪ್ರಮಾಣಪತ್ರದ ಅಗತ್ಯವಿದೆ. ವಿಮಾ ಕಂಪೆನಿಗಳಿಂದಲೂ ಈ ರೀತಿಯ ಪ್ರಮಾಣಪತ್ರದ ಅಗತ್ಯವಿದೆ. ಮುನ್ಸಿಪಲ್‌ ಕಾರ್ಪೊರೇಶನ್‌ ಪ್ರಮಾಣಪತ್ರಗಳನ್ನು ನೀಡಲು ಆನ್‌ಲೈನ್‌ ಸೌಲಭ್ಯವನ್ನೂ ಒದಗಿ ಸಿದೆ. ಆದರೆ ಕಳೆದ ಹಲವು ದಿನಗಳಿಂದ ಸಾವಿನ ಪ್ರಮಾಣ ಪತ್ರಗಳನ್ನು ಸಮಯಕ್ಕೆ ಸರಿಯಾಗಿ ಸ್ವೀಕರಿಸುತ್ತಿಲ್ಲ ಎಂದು ನಾಗರಿಕರಿಂದ ದೂರುಗಳು ಬರುತ್ತಿವೆ.

ಕೋವಿಡ್ಮರಣ ಪ್ರಮಾಣ ಹೆಚ್ಚು

ಕೊರೊನಾ ಸೋಂಕಿನಿಂದ ಕಳೆದ ಕೆಲವು ದಿನಗಳಿಂದ ನಗರದಲ್ಲಿ ನೂರಾರು ಸಾವುಗಳು ವರದಿಯಾಗಿವೆ. ಆದ್ದರಿಂದ ಪ್ರಮಾಣ ಪತ್ರವನ್ನು ಪಡೆಯಲು ಅರ್ಜಿಯನ್ನು ನಿಗಮದ ಜನನ ಮತ್ತು ಮರಣ ವಿಭಾಗಕ್ಕೆ ಮೃತರ ವಾರಸುದಾರರು ಕಳುಹಿಸುತ್ತಾರೆ. ಮಾಹಿತಿಯನ್ನು ಆನ್‌ಲೈನ್‌ನ್‌ನಲ್ಲಿ ಭರ್ತಿ ಮಾಡಲಾಗುತ್ತದೆ. ಆದರೆ ಒಂದೂವರೆ -ಎರಡು ತಿಂಗಳ ಬಳಿಕವೂ ಪ್ರಮಾಣಪತ್ರ ಸಿಗದ ಕಾರಣ ನಾಗರಿಕರ ಸಮಸ್ಯೆ ಹೆಚ್ಚಾಗಿದೆ.

ಸರ್ವರ್ಸಮಸ್ಯೆ

ಕೆಲವು ವರ್ಷಗಳ ಹಿಂದೆ ನಿಗಮವು ತನ್ನದೇ ಆದ ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯನ್ನು ಹೊಂದಿತ್ತು. ಈ ವ್ಯವಸ್ಥೆಯ ಮೂಲಕ ನೋಂದಣಿ ಮಾಡಲಾಗುತ್ತಿದೆ. ಆದರೆ ಕೇಂದ್ರ ಸರಕಾರ ನಾಗರಿಕ ನೋಂದಣಿ ವ್ಯವಸ್ಥೆಯನ್ನು 2016ರಲ್ಲಿ ಪ್ರಾರಂಭಿಸಿತು. ಬಳಿಕ 2019ರಲ್ಲಿ  ಎನ್‌ಎಂಸಿ ಈ ರೀತಿ ಪ್ರಮಾಣಪತ್ರಗಳನ್ನು ನೀಡಲು ಪ್ರಾರಂಭಿಸಿತು. ಈ ವ್ಯವಸ್ಥೆಯ ಪ್ರಕಾರ ಕಂಪ್ಯೂಟರ್‌ನಲ್ಲಿ ಕೆ-ಟರ್ನ್ ನೋಂದಣಿಯನ್ನು ಮಹಾನಗರ ಪಾಲಿಕೆ ಮಾಡುತ್ತದೆ. ಇದಕ್ಕಾಗಿ ಎನ್‌ಎಂಸಿ 16 ರಿಜಿಸ್ಟ್ರಾರ್‌ಗಳನ್ನು ಕ್ಷೇತ್ರ ಕಚೇರಿಗಳಿಗೆ ನೇಮಿಸಿತ್ತು. ಪ್ರಾದೇಶಿಕ ಕಚೇರಿವಾರು ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ಒದಗಿ ಸಲಾಗಿದೆ. ಆದರೆ ಕೇಂದ್ರ ಸರಕಾರದ ಸರ್ವರ್‌ ಸಮಸ್ಯೆಯಿಂದಾಗಿ ಪ್ರಮಾಣಪತ್ರ ಪಡೆಯಲು ವಿಳಂಬವಾಗಿದೆ ಎಂದು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಹೇಳಿಕೊಂಡಿದೆ.

ವಿಭಾಗದಲ್ಲಿ  ಸಿಬಂದಿ ಇಲ್ಲ

ಜನನ ಮತ್ತು ಮರಣ ಪ್ರಮಾಣಪತ್ರ ಕಚೇರಿಯಲ್ಲಿ ಸಿಬಂದಿ ಇಲ್ಲ. ಇದಲ್ಲದೆ ಕೊರೊನಾ ತಡೆಗಟ್ಟುವ ಕ್ರಮಗಳಿಗಾಗಿ ಈ ವಿಭಾಗದ ಸಿಬಂದಿಗೆ ಕೆಲವು ಹೆಚ್ಚವರಿ ಜವಾಬ್ದಾರಿಗಳಿಗೆ ನಿಯೋಜಿಸಲಾಗಿದೆ. ಆದ್ದರಿಂದ ಪ್ರಮಾಣಪತ್ರ ಪಡೆಯುವಲ್ಲಿ ವಿಳಂಬವಾಯಿತು. ಆದರೆ ಮಹಾನಗರ ಪಾಲಿಕೆಯಿಂದ ಪ್ರಮಾಣಪತ್ರ ಪಡೆಯಲು ವಿಳಂಬವಾಗುತ್ತಿರುವುದು ಸರ್ವರ್‌ ಸಮಸ್ಯೆ ಯಿಂದಾಗಿದೆ ಎಂಬ ಆರೋಪಗಳಿವೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.