ರಾಜಭವನದಲ್ಲಿ ಹರೇಲಾ ಪರ್ವ ಆಚರಣೆ
Team Udayavani, Jul 17, 2021, 12:58 PM IST
ಮುಂಬಯಿ: ಉತ್ತರಾ ಖಂಡದ ಜಾನಪದ ಹಬ್ಬವಾದ ಹರೇಲಾ ಪರ್ವ ಸಂದರ್ಭ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಶುಕ್ರವಾರ ರಾಜಭವನದಲ್ಲಿ ತಮ್ಮ ನಿವಾಸದ ಹೊರಗೆ ತುಳಸಿ ಸಸಿಗಳನ್ನು ನೆಟ್ಟರು.
ಭಾರತೀಯ ಸಂಸ್ಕೃತಿಯಲ್ಲಿ ಪ್ರತಿ ಹಬ್ಬವು ಪ್ರಕೃತಿ ಮತ್ತು ಋತುಗಳೊಂದಿಗೆ ಸಂಬಂಧಿಸಿದೆ. ನಮ್ಮ ದೇಶದಲ್ಲಿ ಮಾತ್ರ ವಾಡ್, ಪಿಂಪಾಲ…, ಆಮ್ಲಾ ಮೊದಲಾದ ವಿವಿಧ ಮರಗಳು ಮತ್ತು ಪ್ರಾಣಿಗಳನ್ನು ಪೂಜಿಸಲಾಗುತ್ತದೆ. ಪ್ರತಿಯೊಬ್ಬರೂ ಗಿಡಗಳನ್ನು ನೆಡಬೇಕು ಮತ್ತು ಪ್ರಕೃತಿ ಸಂರಕ್ಷಣೆಗಾಗಿ ಮರಗಳನ್ನು ಬೆಳೆಸಬೇಕು ಎಂದು ರಾಜ್ಯಪಾಲ ಕೋಶ್ಯಾರಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಮುಂಬಯಿಯ ಮೂಲತಃ ಉತ್ತರಾಖಂಡದ ವಿವಿಧ ಸಂಘಟನೆಗಳ ಪ್ರತಿನಿಧಿಗಳು ರಾಜ್ಯಪಾಲರನ್ನು ಗೌರವಿಸಿ ಹಸುರು ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಕಾರ್ಯಕ್ರಮದಲ್ಲಿ ಕೊಂಕಣ ಪ್ರಾಂತದ ಅಧ್ಯಕ್ಷ ಮಹೇಶ್ ಶರ್ಮಾ, ಭಾರತ್ ವಿಕಾಸ್ ಪರಿಷತ್, ಹಿಮಾಲಯ ಪರ್ವತ ಸಂಘದ ಅಧ್ಯಕ್ಷ ಚಾಮುಸಿನ್ ರಾಣಾ, ಕೆ.ಎಸ್. ಗೋಸಾಯಿ, ಅಮರ್ಜಿತ್ ಮಿಶ್ರಾ, ಅಜಯ್ ಬೊಹ್ರಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ