ಸಾಂತಾಕ್ರೂಜ್ ಪ್ರಭಾತ್ ಕಾಲನಿ: ವೃಕ್ಷಾರೋಪಣ
Team Udayavani, Jul 19, 2021, 6:24 PM IST
ಮುಂಬಯಿ: ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಹಿರಿಯ ಸಮಾಜ ಸೇವಕ ಹಾಗೂ ಪ್ರಭಾತ್ ಕಾಲನಿ ಸಿಟಿಜನ್ ಅಸೋಸಿಯೇಶನ್ ಹಾಗೂ ಪ್ರಭಾತ್ ಕಾಲನಿಯ ಗಾಂಧಿ ಚೌಕ್ ಗಣೇಶೋತ್ಸವ ಮಂಡಲ ಇವುಗಳ ಸಂಯುಕ್ತ ಆಶ್ರಯದಲ್ಲಿ ವೃûಾರೋಪಣ ಕಾರ್ಯಕ್ರಮವು ಬುಧವಾರ ನಡೆಯಿತು.
ಸಿಟಿಜನ್ ಅಸೋಸಿಯೇಶನ್ನ ಅಧ್ಯಕ್ಷ ಶೇಖರ ಸಾಲ್ಯಾನ್ ನೇತೃತ್ವದಲ್ಲಿ ಸ್ಥಳೀಯ ನಾಗರಿಕರ ಸಹಕಾರದೊಂದಿಗೆ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಅಸೋಸಿಯೇಶನ್ನ ಜತೆ ಕಾರ್ಯದರ್ಶಿ ಮಂಗೇಶ್ ಭಗತ್, ದೇವೇಂದ್ರ ಜವೇರಿಯಾ ಹಾಗೂ ಮಾಜಿ ಶಾಖಾ ಪ್ರಮುಖ ರಾಜೇಶ್ ರಾಣೆ ಮತ್ತಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ