ಮುಂಬಯಿ: ಸಂಭ್ರಮವಿಲ್ಲದೆ ಗಣೇಶನಿಗೆ ವಿದಾಯ

369 ಸಾರ್ವಜನಿಕ ಪೆಂಡಾಲ್‌ ಸೇರಿದಂತೆ ಒಟ್ಟು 6,015 ಗಣೇಶ ವಿಗ್ರಹಗಳನ್ನು ವಿಸರ್ಜಿಸಲಾಯಿತು

Team Udayavani, Sep 3, 2020, 11:13 AM IST

ಮುಂಬಯಿ: ಸಂಭ್ರಮವಿಲ್ಲದೆ ಗಣೇಶನಿಗೆ ವಿದಾಯ

ಮುಂಬಯಿ, ಸೆ. 3: ಕೊರೊನಾ ಮಹಾಮಾರಿ ಸಮರದ ಮಧ್ಯೆ ಮುಂಬಯಿ ಮಂಗಳವಾರ 11 ದಿನಗಳ ಗಣೇಶ ಉತ್ಸವದ ಅಂತ್ಯವನ್ನು ಸೂಚಿಸುವ ಅನಂತ
ಚತುರ್ದಶಿಯಂದು ಯಾವುದೇ ಗೌಜು ಗಮ್ಮತ್ತಿಲ್ಲದೆ ಹೆಚ್ಚು ಶಾಂತವಾದ ಆಚರಣೆಗೆ ಸಾಕ್ಷಿಯಾಯಿತು.

ಪ್ರತಿವರ್ಷದಂತೆಯೇ ಈ ವರ್ಷವೂ ಭಕ್ತರು ವಿಘ್ನ ವಿನಾಶಕನಿಗೆ ವಿದಾಯ ಹೇಳಿದರು ಆದರೆ ಬೀದಿಗಳಲ್ಲಿ ಮತ್ತು ಮುಖ್ಯ ರಸ್ತೆಗಳ ಮೂಲಕ ಯಾವುದೇ
ಮೆರವಣಿಗೆಗಳು, ಡೋಲು ಕುಣಿತ ಅಥವಾ ಹಾಡುಗಳನ್ನು ನುಡಿಸುವ ಡಿಜೆ ವ್ಯವಸ್ಥೆಗಳಾಗಲಿ ಯಾವುದೂ ಇರಲಿಲ್ಲ. ಮುಂಬಯಿಯ ಇತಿಹಾಸದಲ್ಲೇ ವಿರಳ ಎಂಬಂತೆ ಅತೀ ಸರಳ ಆಚರಣೆಯೊಂದಿಗೆ ಸಮುದ್ರ, ಸರೋವರಗಳು ಮತ್ತು ಮನಪಾ ನಿರ್ಮಿತ ಕೃತಕ ಕೊಳಗಳಲ್ಲಿ ಗಣೇಶ ವಿಗ್ರಹಗಳನ್ನು ವಿಸರ್ಜಿಸಲಾಯಿತು.

369 ಸಾರ್ವಜನಿಕ ಪೆಂಡಾಲ್‌ ಸೇರಿದಂತೆ ಒಟ್ಟು 6,015 ಗಣೇಶ ವಿಗ್ರಹಗಳನ್ನು ವಿಸರ್ಜಿಸಲಾಯಿತು ಎಂದು ನಾಗರಿಕ ಸಂಸ್ಥೆ ಮಾಹಿತಿ ನೀಡಿದೆ. ಗಣಪತಿ ಬಪ್ಪಾ ಮೋರ್ಯ, ಫುಡ್ಚ್ಯಾ ವರ್ಷಿ ಲವ್ಕರ್‌ ಯಾ ಎಂಬ ಘೋಷಗಳೊಂದಿಗೆ ವಿಗ್ರಹಗಳನ್ನು ಹೊತ್ತ ಭಕ್ತರು ಗಿರ್ಗಾಂವ್‌, ದಾದರ್‌, ಜುಹೂ, ಮಾರ್ವೆ ಮತ್ತು ಇತರ ಕರಾವಳಿ ವಿಸರ್ಜನಾ ಕೇಂದ್ರಗಳ ಕಡೆಗೆ ನಡೆದುಕೊಂಡು ಹೋಗಿ ತಮ್ಮ ವಿಗ್ರಹಗಳನ್ನು ವಿಸರ್ಜಿಸಿದರು.

ಪೊಲೀಸ್‌ ಭದ್ರತೆ
ನಗರಾದ್ಯಂತ 35,000ಕ್ಕೂ ಹೆಚ್ಚು ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗಿತ್ತು. ಸುಮಾರು 5,000 ಸಿಸಿಟಿವಿ ಕೆಮೆರಾಗಳ ಸಹಾಯದಿಂದ ಪೊಲೀಸರು ಬೀದಿ ಮತ್ತು ಕಡಲತೀರಗಳ ಮೇಲೆ ನಿಗಾ ಇಟ್ಟರು. ಜನಸಂದಣಿ ತಪ್ಪಿಸಲು ಪೊಲೀಸರು ವಿಸರ್ಜನಾ ಸ್ಥಳಗಳ ಬದಲಿಗೆ ಮನೆಯಿಂದ ಹೊರಡುವ ಮೊದಲು ಅಂತಿಮ ಆರತಿ ಮತ್ತು ಪೂಜೆಯನ್ನು ಮಾಡಬೇಕೆಂದು ಜನರಿಗೆ ಮನವಿ ಮಾಡಿದ್ದರು.

ಕೊರೊನಾ ಸೋಂಕಿನ ದೃಷ್ಟಿಯಿಂದ ಗಣೇಶ ಉತ್ಸವವನ್ನು ಪೆಂಡಾಲ್‌ಗ‌ಳಲ್ಲಿ ಆಯೋಜಿಸುವ ಮಂಡಲಗಳು ಅಥವಾ ಗುಂಪುಗಳಿಗೆ ಸಾಮಾಜಿಕ
ಅಂತರದ ರೂಢಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಗಿತ್ತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.