ಮುಂಬಯಿ: ಶ್ರೀ ವಿಶ್ವೇಶತೀರ್ಥ ಶ್ರೀಪಾದರ ರಜತ ತುಲಾಭಾರ ಸಂಭ್ರಮ


Team Udayavani, Jul 29, 2018, 5:21 PM IST

2807mum15.jpg

ಮುಂಬಯಿ: ಐತಿಹ್ಯ ಪಂಚಮ ಪರ್ಯಾಯ ಮಹೋತ್ಸವ ಪೂರೈಸಿದ ಬಳಿಕ ಮೊದಲ ಬಾರಿಗೆ ಮುಂಬಯಿಗೆ ಚರಣಸ್ಪರ್ಶಗೈದ ಪೇಜಾವರ ಶ್ರೀಗಳಿಗೆ ಯತಿಕುಲ ಚಕ್ರವರ್ತಿ ಪೇಜಾವರ ಸ್ವಾಮಿಗಳ ಅಭಿವಂದನಾ ಸಮಿತಿ ಪೇಜಾವರ ಮಠ ಮುಂಬಯಿ ಮತ್ತು ನಗರದ ತುಳು ಕನ್ನಡಿಗ ಸಂಘ ಸಂಸ್ಥೆಗಳ ವತಿಯಿಂದ  ಸಾಂತಾಕ್ರೂಜ್‌ ಪೂರ್ವದ ಶ್ರೀ  ಪೇಜಾವರ ಮಠ ಮುಂಬಯಿ ಶಾಖೆಯ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಜು. 28 ರಂದು  ಅಭಿವಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಬೃಹನ್ಮುಂಬಯಿ ಮಹಾನಗರ ಪಾಲಿಕಾ ಮಹಾಪೌರ ಪ್ರೊ| ವಿಶ್ವನಾಥ್‌ ಮಹಾದೇಶ್ವರ್‌ ಮತ್ತು ಪ್ರಧಾನ ಅಭ್ಯಾಗತರಾಗಿ ಉಪಸ್ಥಿತರಿದ್ದರು.   ಸಚಿವ ಪ್ರಕಾಶ್‌ ಮೆಹ್ತಾ ಮುಖ್ಯ ಅತಿಥಿಯಾಗಿದ್ದರು. ಪೇಜಾವರ ಸ್ವಾಮೀಜಿ ಅವರು  ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಧಾರ್ಮಿಕ ಸಭಾಧ್ಯಕ್ಷತೆ ವಹಿಸಿದ್ದರು.

ಅತಿಥಿಗಳು ಮತ್ತು ಭಕ್ತರು ಶ್ರೀಗಳ ರಜತ ತುಲಾಭಾರ ನೆರವೇರಿಸಿ ಸಾರ್ವಜನಿಕವಾಗಿ ಸಮ್ಮಾನಿಸಿ ಅಭಿನಂದಿಸಿದರು. ನಂತರ ಮಹಾನಗರದಲ್ಲಿನ ಉಪಸ್ಥಿತ ತುಳು ಕನ್ನಡಿಗ ಸಂಘ-ಸಂಸ್ಥೆಗಳ ಮುಖ್ಯಸ್ಥರು ಶ್ರೀಗಳಿಗೆ ಪುಷ್ಪ ಗೌರವದೊಂದಿಗೆ ಗೌರವಿಸಿ ಶುಭಹಾರೈಸಿದರು. ಸಾಂತಾಕ್ರೂಜ್‌ ಪೂರ್ವದಲ್ಲಿನ ಬಿಲ್ಲವರ ಭವನ ದಿಂದ ಶ್ರೀ ವಿಶ್ವೇಶತೀರ್ಥರನ್ನು ಪ್ರಾರಂಭದಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ ಮಠಕ್ಕೆ ಭಕ್ತಿಪೂರ್ವಕವಾಗಿ ಬರಮಾಡಿ ಕೊಳ್ಳಲಾಯಿತು. 

ಶ್ರೀ  ಪೇಜಾವರ ಮಠ ಮುಂಬಯಿ ಶಾಖೆ ಯ ಸ್ವಾಗತ ಗೋಪುರಕ್ಕೆ ಶ್ರೀಗಳು ಭೂಮಿಪೂಜೆ ನೆರವೇರಿಸಿದರು. 

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಅಧ್ಯಕ್ಷ ಡಾ| ಎ. ಎಸ್‌. ರಾವ್‌,  ವಿರಾರ್‌ ಶಂಕರ ಶೆಟ್ಟಿ, ವಿದ್ವಾನ್‌ ನಾಗರಹಳ್ಳಿ ಪ್ರಹ್ಲಾದ್‌ ಆಚಾರ್ಯ, ವಿದ್ವಾನ್‌ ವಿದ್ಯಾಸಿ, ಶಾಖೆಯ ಪ್ರಬಂಧಕರುಗಳಾದ ವಿದ್ವಾನ್‌ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್‌, ನಿರಂಜನ್‌ ಗೋಗೆr, ಪುರೋಹಿತ ವರ್ಗದಲರು  ಸೇರಿದಂತೆ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-  ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.