ಭಾರೀ ಮಳೆ: ಪೇಜಾವರ ಶ್ರೀಗಳಿಗೆ ನೆರವಾದ ಮುಸ್ಲಿಂ ಟ್ಯಾಕ್ಸಿ ಚಾಲಕ
ಮುಂಬಯಿಯಲ್ಲಿ ಸಂಚಾರ ಸಾಧ್ಯವಾಗದೆ ಪರದಾಡುತ್ತಿದ್ದ ವೇಳೆ ಶ್ರೀಗಳನ್ನು ಕರೆದೊಯ್ದ ಚಾಲಕ
Team Udayavani, Jul 3, 2019, 11:39 AM IST
ಮುಂಬಯಿ: ಕುಂಭ ದ್ರೋಣ ಮಳೆಯಿಂದಾಗಿ ಹಲವು ರಸ್ತೆಗಳಲ್ಲಿ ನೆರೆ ನೀರು ಆವರಿಸಿಕೊಂಡ ಕಾರಣ ನಗರದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಈ ಸಂದರ್ಭದಲ್ಲಿ ಮುಂಬಯಿಯಲ್ಲಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಸಂಚಾರ ಸಾಧ್ಯವಾಗದೆ ಪರದಾಡಬೇಕಾಯಿತು. ಈ ವೇಳೆ ಮುಸ್ಲಿಂ ಚಾಲಕರೊಬ್ಬರು ಶ್ರೀಗಳಿಗೆ ನೆರವಾದರು.
ಮಂಗಳವಾರ ಬರೋಡಾದಿಂದ ರೈಲಿನಲ್ಲಿ ಆಗಮಿಸಿದ ಶ್ರೀಗಳು ಡೊಂಬಿವಲಿಗೆ ತೆರಳಬೇಕಾಗಿತ್ತು,ಆದರೆ ರೈಲು ಬೊರಿವಿಲಿಯಲ್ಲೆ ನಿಂತ ಕಾರಣ ಶ್ರೀಗಳು ಬೇರೆ ವಾಹನವನ್ನ ಅವಲಂಬಿಸಬೇಕಾಯಿತು. ಯಾವ ಟ್ಯಾಕ್ಸಿ ಚಾಲಕರು ಶ್ರೀಗಳನ್ನು ಕರೆದೊಯ್ಯಲು ಮುಂದಾಗಲಿಲ್ಲ.
ಈ ವೇಳೆ ಕಲಬುರಗಿ ಮೂಲದ ಶರ್ಫುದ್ದೀನ್ ಮಲೀಕ್ ಎನ್ನುವವರು ಭಾರೀ ಮಳೆಯ ನಡೆವೆಯೂ ಶ್ರೀಗಳನ್ನು ಮಧ್ಯಾಹ್ನ 12.30 ರ ಒಳಗೆ ಡೊಂಬಿವಲಿಗೆ ತಲುಪಿಸಿದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು