ಶ್ರೀಕ್ಷೇತ್ರ ಘನ್ಸೋಲಿ ಮೂಕಾಂಬಿಕಾ ಮಂದಿರ: ನಾಗರ ಪಂಚಮಿ


Team Udayavani, Aug 21, 2021, 1:35 PM IST

ಶ್ರೀಕ್ಷೇತ್ರ ಘನ್ಸೋಲಿ ಮೂಕಾಂಬಿಕಾ ಮಂದಿರ: ನಾಗರ ಪಂಚಮಿ

ನವಿಮುಂಬಯಿ: ಶ್ರೀಕ್ಷೇತ್ರ ಘನ್ಸೋಲಿ ಮೂಕಾಂಬಿಕಾ ಮಂದಿರದಲ್ಲಿ ನಾಗರ ಪಂಚಮಿ ಉತ್ಸವವನ್ನು ಸರಳ ರೀತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗ ಳೊಂದಿಗೆ ಆಚರಿಸಲಾಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ನಾಗದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಸಿಯಾಳ ಅಭಿಷೇಕ, ನಾಗ ತನು, ನಾಗ ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಜರಗಿತು. ಕೊರೊನಾ ಮಹಾಮಾರಿಯಿಂದಾಗಿ ಮಹಾರಾಷ್ಟ್ರ ಸರಕಾರದ ಮಾರ್ಗಸೂಚಿಯಂತೆ ದೇವಸ್ಥಾನ ಭಕ್ತರಿಗೆ ಮುಚ್ಚಲ್ಪಟ್ಟಿದ್ದರೂ ನಿತ್ಯಪೂಜೆ ನಿರಂತರವಾಗಿ ನಡೆಯುತ್ತಿದೆ. ಭಕ್ತರಿಗೆ ಸೇವೆ ನೀಡುವ ಅವಕಾಶ ಇಲ್ಲದಿದ್ದರೂ ನಾಗರ ಪಂಚಮಿ ಸಂದರ್ಭದಲ್ಲಿ ಉಪಸ್ಥಿತರಿದ್ದ ಭಕ್ತರಿಗೆ ನಾಗದೇವರ ಗಂಧ ಪ್ರಸಾದ ವಿತರಿಸಲಾಯಿತು.

ಇದನ್ನೂ ಓದಿ:ಇಡಿ ನೋಟಿಸ್ ಹಿನ್ನೆಲೆ ದೆಹಲಿಗೆ ತೆರಳಿದ ಜಮೀರ್ ಅಹಮದ್ ಖಾನ್

ದೇವಾಲಯದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ಪೂಜೆಯ ವಿಧಿ- ವಿಧಾನಗಳನ್ನು ನೆರವೇರಿಸಿದರು. ಸಹ ಅರ್ಚಕ ರಾದ ನಾಗರಾಜ್‌ ಭಟ್‌, ಸುರೇಶ್‌ ಭಟ್‌, ಕೃಷ್ಣ ಭಟ್‌ ಮೊದಲಾದವರು ಸಹಕರಿಸಿದರು. ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳ ತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ನಂದಿಕೂರು ಜಗದೀಶ್‌ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್‌ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್‌ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯೆಯರು ಹಾಗೂ ಭಕ್ತರು ನಾಗದೇವರ ತೀರ್ಥ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.