ಜಗನ್ಮಾತೆ ಸರ್ವರಿಗೂ ಸನ್ಮಂಗಳ ಉಂಟುಮಾಡಲಿ’


Team Udayavani, Nov 1, 2020, 12:06 PM IST

Mumbai-tdy-1

ಕಲ್ಯಾಣ್‌, ಅ. 31: ಓಂ ಶಕ್ತಿ ಮಹಿಳಾ ಸಂಸ್ಥೆ ವತಿಯಿಂದ ನವರಾತ್ರಿ ಆಚ ರಣೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಕಲ್ಯಾಣ್‌ನ ಸಿತಾರ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳೊಂದಿಗೆ ನಡೆಯಿತು.

ಮಹಾಮಾರಿ ಕೊರೊನಾ ಲಾಕ್‌ಡೌನ್‌ ಮಾರ್ಗಸೂಚಿಗಳಿಗೆ ಅನುಗುಣ ವಾಗಿ ಸರಳ ಹಾಗೂ ಅಚ್ಚುಕಟ್ಟಾಗಿ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು. ಮಹಿಳೆ ಯರಿಂದ ಭಜನೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಇದೇ ಸಂದರ್ಭ ಮಹಿಳೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈವಾಹಿಕ ಜೀವನದ 50 ಸಂವತ್ಸರ ಪೂರೈಸಿದ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯೆ ಕುಮಾರಿ ವಿಟ್ಠಲ್‌ ಶೆಟ್ಟಿ ಮತ್ತು ವಿಟ್ಠಲ್‌ ಶೆಟ್ಟಿ ದಂಪತಿಯನ್ನು ಸಂಸ್ಥೆಯ ಪರವಾಗಿ ಸಮ್ಮಾನಿಸಲಾಯಿತು.

ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ರವಿರಾಜ್‌ ಶೆಟ್ಟಿ ಅವರು ಧಾರ್ಮಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವರ್ಷಂಪ್ರತಿ ನವರಾತ್ರಿ ಸಂದರ್ಭ ವಿಶೇಷ ರೀತಿಯಲ್ಲಿ ಶ್ರೀ ದೇವಿಯ ಪೂಜೆ ಮಾತ್ರವಲ್ಲದೆ, ಎಲ್ಲ ಜಾತಿಗಳ ಸುಮಾರು 400ರಿಂದ 500 ಮಹಿಳೆ ಯರು ಹಾಗೂ ಮಕ್ಕಳು ತಮ್ಮ ಸಾಂಪ್ರದಾಯಿಕ ಉಡುಗೆ- ತೊಡುಗೆ ಯಲ್ಲಿ ಸ್ಪರ್ಧಾತ್ಮಕ ಗಾರ್ಬಾ ನೃತ್ಯದಲ್ಲಿ ಭಾಗ ವಹಿ ಸುವುದು ಮತ್ತು ಲಕ್ಕಿ ಡ್ರಾದ ಬಹುಮಾನ ವಿತರಣೆ ಆಕರ್ಷಣೆಯಾಗಿತ್ತು. ಅಂತೆಯೇ ಈ ವರ್ಷ ದಶಮಾನೋತ್ಸವ ಕಾರ್ಯ ಕ್ರಮ ವನ್ನು ಬಹಳ ವಿಶೇಷ ಹಾಗೂ ವಿಭಿನ್ನ ರೀತಿಯಲ್ಲಿ ಆಚರಿಸಬೇಕೆಂದು ನಾವು ಯೋಜನೆ ಮಾಡಿದ್ದೇವು. ಆದರೆ ನಾವೊಂದು ಬಗೆದರೆ ದೈವವೊಂದು ಬಗೆ ಯಿತು ಎಂಬ ಉಕ್ತಿಯಂತೆ ಲೋಕಕ್ಕೆ ಬಂದಿ ರುವ ಮಹಾ ಗಂಡಾಂತರವೇ ಒಂದು ನಿದ ರ್ಶನ ಎಂದು ಹೇಳಬ ಹುದು. ಜಗ ನ್ಮಾತೆ ಲೋಕಕ್ಕೆ ಬಂದಿರುವ ಮಹಾ ಮಾರಿಯನ್ನು ದೂರೀಕರಿಸಿ ಸರ್ವ ರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಶುಭ ಹಾರೈಸಿದರು.

ಓಂ ಶಕ್ತಿ ಮಹಿಳಾ ಸಂಸ್ಥೆಯ ಸದಸ್ಯೆ ಯರಾದ ಆಶಾ ಉಮೇಶ್‌ ನಾಯಕ್‌, ಸುಚಿತಾ ಜಗನ್ನಾಥ್‌ ಶೆಟ್ಟಿ, ಸುರೇಖಾ ಹರೀಶ್‌ ಶೆಟ್ಟಿ, ಕುಶಲಾ ಗೋಪಾಲ್‌ ಶೆಟ್ಟಿ, ಜಯಶ್ರೀ ಕರುಣಾಕರ ಶೆಟ್ಟಿ, ಶಾಲಿನಿ ಸಂತೋಷ್‌ ಶೆಟ್ಟಿ, ಸುರೇಖಾ ಸುಂದರ್‌ ಶೆಟ್ಟಿ, ಹರಿಣಿ ಸುರೇಶ್‌ ಶೆಟ್ಟಿ ಮತ್ತು ಆಶಾ ವಿಜಯ್‌ ಶೆಟ್ಟಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು. ಮಹಿಳೆಯರು ಪರಸ್ಪರ ಕುಂಕುಮ ಹಚ್ಚಿಕೊಂಡು, ಹೂ ಮುಡಿಸಿಕೊಂಡು ಆಶೀರ್ವಾದ ಪಡೆದುಕೊಂಡರು.

ಕುಮಾರಿ ವಿಟuಲ್‌ ಶೆಟ್ಟಿ ದಂಪತಿ ಯನ್ನು ಶಾಲು ಹೊದೆಸಿ, ಪುಷ್ಪಗುಚ್ಚ, ಉಡುಗೊರೆ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಕುಮಾರಿ ವಿಟ್ಠಲ್‌ ಶೆಟ್ಟಿ, ಈ ಸಂಸ್ಥೆಯಿಂದ ಇನ್ನಷ್ಟು ಸಮಾಜ ಮುಖೀ ಕಾರ್ಯಗಳು ನಿರಂತರವಾಗಿ ನಡೆಯಲಿ. ನಮ್ಮೆಲ್ಲರ ಆಶೀರ್ವಾದ ಹಾಗೂ ಸಹಕಾರ ಸದಾ ಈ ಸಂಸ್ಥೆಯ ಮೇಲಿರಲಿದೆ ಎಂದರು.

ಅವರ ಪುತ್ರ ಸಂತೋಷ್‌ ಶೆಟ್ಟಿ, ಸೊಸೆ ರೂಪಶ್ರೀ ಶೆಟ್ಟಿ ಹಾಗೂ ಮೊಮ್ಮಕ್ಕಳು, ಸಂಸ್ಥೆಯ ಸದಸ್ಯೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.