ನವಿಮುಂಬಯಿ ಹೊಟೇಲ್‌ ಓನರ್ಸ್‌ ಓನರ್ಸ್‌ ಅಸೋಸಿಯೇಶನ್‌: ಮಹಾಸಭೆ


Team Udayavani, Dec 23, 2018, 5:34 PM IST

2212mum02.jpg

ಮುಂಬಯಿ: ನವಿಮುಂಬಯಿ ಹೊಟೇಲ್‌ ಓನರ್ಸ್‌ ಅಸೋಸಿಯೇಶನ್‌ನ 31ನೇ ವಾರ್ಷಿಕ ಮಹಾಸಭೆಯು ಅಸೋಸಿ ಯೇಶ್‌ನ ಅಧ್ಯಕ್ಷ ದಯಾನಂದ್‌ ಎಸ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಡಿ. 19ರಂದು ನವಿಮುಂಬಯಿ ಮಹಾಪೆಯ ಎಂಐಡಿಸಿಯ ರಮಡಾ ಹೊಟೇಲ್‌ ಸಭಾಗೃಹದಲ್ಲಿ ಜರಗಿತು.  

ಮಾಜಿ ಅಧ್ಯಕ್ಷ ಶ್ಯಾಮ್‌ ಶೆಟ್ಟಿ, ಗೋಪಾಲ್‌ ವೈ. ಶೆಟ್ಟಿ, ಅಸೋಸಿಯೇಶ್‌ನ ಸದಸ್ಯ ಮನಮೋಹನ್‌ ಜಗ್ಗಿ, ಸಿ.ಎಂ. ಶೆಟ್ಟಿ ಮೊದಲಾದವರು ಸಲಹೆ ಸೂಚನೆಗಳನ್ನಿತ್ತರು. ಇದೇ ಸಂದರ್ಭದಲ್ಲಿ ನವಿಮುಂಬಯಿ ಪರಿಸರದ ಹಿರಿಯ ಹೊಟೇಲ್‌ ಉದ್ಯಮಿಗಳಾದ ಐರೋಲಿ ಪ್ರಿಯಾಂಕಾ ರೆಸ್ಟೋ ರೆಂಟ್‌ ಆ್ಯಂಡ್‌ ಬಾರ್‌ನ ಮಾಲಕ  ವಿಠಲ್‌ ಎಸ್‌. ಶೆಟ್ಟಿ, ದಂಪತಿ, ತುಭೆìಯ ಸಂಗೀತ್‌(ಗಣೇಶ್‌) ರೆಸ್ಟೋರೆಂಟ್‌ ಆ್ಯಂಡ್‌ ಬಾರ್‌ನ ಮಾಲಕ  ಮೋಹನ್‌ ಕಾಶಿರಾಮ್‌ ಕದಂ, ಕಲಂಬೋಲಿ ಸನ್‌ರೈಸ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನ ಮಾಲಕ ಸದಾನಂದ ಡಿ. ಶೆಟ್ಟಿ ದಂಪತಿ, ಉರಾಣ್‌ ಸಹ್ಯಾದ್ರಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನ ಮಾಲಕ ಅಶೋಕ್‌ ಎಂ. ಶೆಟ್ಟಿ ದಂಪತಿ, ನೆರೂಲ್‌ ಸೀವುಡ್‌ ಕೃಷ್ಣ ಪ್ಯೂರ್‌ ವೆಜ್‌ ಹೊಟೇಲ್‌ನ ಮಾಲಕ ಕೃಷ್ಣ ಪೂಜಾರಿ  ದಂಪತಿಯನ್ನು ಗಣ್ಯರು ಸಮ್ಮಾನಿಸಿ ದರು. ಮಹಾರಾಷ್ಟ್ರ ಮಹಿಳಾ ಫುಟ್ಬಾಲ್‌ ತಂಡದ ಕ್ಯಾಪ್ಟನ್‌ ಕು| ಸುಮನ್‌ ಶೇಖರ್‌ ಸಾಲ್ಯಾನ್‌  ಮತ್ತು ಆಕೆಯ ತಂದೆ ಶೇಖರ್‌ ಸಾಲ್ಯಾನ್‌ ಅವರನ್ನು ಗೌರವಿಸಲಾಯಿತು.  ಮಹಾಸಭೆಯಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ   ಮಹೇಶ್‌ ಎಸ್‌. ಶೆಟ್ಟಿ ವಾರ್ಷಿಕ ವರದಿ ಮಂಡಿಸಿದರು. ಗೌರವ ಕೋಶಾಧಿಕಾರಿ ಮೋಹನ್‌ ಜೆ. ಶೆಟ್ಟಿ ವಾರ್ಚಿಕ ಲೆಕ್ಕಪತ್ರಗಳನ್ನು ಸಭೆಯ ಮುಂದಿಟ್ಟರು. ಇದೇ ಸಂದರ್ಭದಲ್ಲಿ ನೂತನ ಆಡಳಿತ ಸಮಿತಿ ಸದಸ್ಯರನ್ನು ಸಭೆಯಲ್ಲಿ ಘೋಷಿಸಲಾಯಿತು.  ವೇದಿಕೆಯಲ್ಲಿ ಆಹಾರ್‌ನ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಅಸೋಸಿಯೇಶ್‌ನ ಉಪಾಧ್ಯಕ್ಷ ಮಾರುತಿ ಎನ್‌. ಭೊಯಿರ್‌,  ಜತೆ ಕಾರ್ಯದರ್ಶಿ ರವೀಂದ್ರ ಎನ್‌. ಶೆಟ್ಟಿ, ಜತೆ ಕೋಶಾಧಿಕಾರಿ ವಿನೋದ್‌ ಬಿ. ಮ್ಹಾತ್ರೆ ಹಾಗೂ ವಿವಿಧ ವಲಯಗಳ ಉಪಾಧ್ಯಕ್ಷ‌ ಹಿರಿಯಣ್ಣ ಸಿ. ಶೆಟ್ಟಿ (ನೆರೂಲ್‌), ಶಂಕರ್‌ ಎಂ. ಶೆಟ್ಟಿ (ಎಪಿಎಂಸಿ), ಶಾಂತಾರಾಮ ಜಿ. ಶೆಟ್ಟಿ (ಸಾನ್‌ಪಾಡ), ಜಯಪ್ರಕಾಶ್‌ ಆರ್‌. ಶೆಟ್ಟಿ (ಐರೋಲಿ), ಬಾಸ್ಕರ್‌ ವೈ. ಶೆಟ್ಟಿ(ಪನ್ವೇಲ್‌) ಉಪಸ್ಥಿರಿದ್ದರು.   

ಚಿತ್ರ,ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.