ನವಿಮುಂಬಯಿ ಮೆಟ್ರೋ: ಸೆಂಟ್ರಲ್‌ ಪಾರ್ಕ್‌- ಪೆಂಡಾರ್‌ ಪ್ರಾಯೋಗಿಕ ಪರೀಕ್ಷೆ


Team Udayavani, Aug 25, 2021, 3:23 PM IST

ನವಿಮುಂಬಯಿ ಮೆಟ್ರೋ: ಸೆಂಟ್ರಲ್‌ ಪಾರ್ಕ್‌- ಪೆಂಡಾರ್‌ ಪ್ರಾಯೋಗಿಕ ಪರೀಕ್ಷೆ

ನವಿಮುಂಬಯಿ: ಬಹು ನಿರೀಕ್ಷಿತ ನವಿಮುಂಬಯಿ ಮೆಟ್ರೋ ಪ್ರಾಯೋಗಿಕ ಪರೀಕ್ಷೆಯನ್ನು ಆ. 2 8ರಿಂದ ಬೇಲಾಪುರ – ಪೆಂಡಾರ್‌ ಮಾರ್ಗದ ಸೆಂಟ್ರಲ್‌ ಪಾರ್ಕ್‌- ಪೆಂಡಾರ್‌ವರೆಗಿನ 5.14 ಕಿ. ಮೀ. ದೂರದಲ್ಲಿ ನಡೆಸಲು ಮುಂದಾಗಿದ್ದು, ಇದನ್ನು ವರ್ಷಾಂತ್ಯ ವೇಳೆ ನವಿ ಮುಂಬಯಿಗರಿಗೆ ಈ ಸೇವೆ ಆರಂಭಿಸಲು ಸಿಡ್ಕೋ ಕೈಗೊಂಡ ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.

ಪರೀಕ್ಷೆಯನ್ನು ಸಂಶೋಧನ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್‌ಎಸ್‌ಡಿಒ) ನಡೆಸಲಿದೆ. ನವಿ ಮುಂಬಯಿಯಲ್ಲಿ ಸಾರ್ವ ಜನಿಕ ವ್ಯವಸ್ಥೆ ಯನ್ನು ಹೆಚ್ಚು ಪರಿಣಾಮಕಾರಿಗೊಳಿಸಲು ಸಿಡ್ಕೋ 2011ರಲ್ಲಿ ಉತ್ತರ ನವಿಮುಂಬಯಿಯ ಪೆಂಡಾ ರ್‌ನಿಂದ ಬೇಲಾಪುರ ಮಾರ್ಗದ 11 ಕಿ.ಮೀ. ಕೆಲಸವನ್ನು ಆರಂಭಿಸಿದೆ.

ಇದನ್ನೂ ಓದಿ:ಅಂದು ಅಫ್ಘಾನ್ ಸರ್ಕಾರದಲ್ಲಿ ಸಚಿವ, ಇಂದು ಜರ್ಮನಿ ಬೀದಿಯಲ್ಲಿ ಪಿಜ್ಜಾ ಮಾರುತ್ತಿದ್ದಾರೆ!

5.14 ಕಿ. ಮೀ. ಉದ್ದದ ಮಾರ್ಗ ಆಯ್ಕೆ
ಭಾರತೀಯ ರೈಲ್ವೇಯ ಆರ್‌ಎಸ್‌ಡಿಒ ದೇಶದ ಎಲ್ಲ ರೈಲ್ವೇ ಮಾರ್ಗಗಳು ಮತ್ತು ಇತರ ವ್ಯವಸ್ಥೆಗಳ ಪ್ರಮಾಣೀಕರಣದ ಜವಾಬ್ದಾರಿ ಹೊಂದಿರು ವುದರಿಂದ ಈ ಸೇವೆಯಲ್ಲಿ ಪ್ರಮಾಣೀಕರಣದ ಪರೀಕ್ಷೆಯನ್ನು ಆರ್‌ಎಸ್‌ಡಿಒ ಅಧಿಕಾರಿಯ ಮುಂದೆ ನಡೆಸಲಾಗುತ್ತದೆ. ಇದಕ್ಕಾಗಿ ಪೆಂಡಾರ್‌ ನಿಂದ ಸೆಂಟ್ರಲ್‌ ಪಾರ್ಕ್‌ಗೆ 5.14 ಕಿ. ಮೀ. ಉದ್ದದ ಮಾರ್ಗವನ್ನು ಆಯ್ಕೆ ಮಾಡಲಾಗಿದ್ದು, ಇದರ ಪರೀಕ್ಷೆ ಹಾಗೂ ತುರ್ತು ಬ್ರೇಕ್‌ ದೂರ ಪರೀಕ್ಷೆ ಯನ್ನು ಆ. 28ರಿಂದ ನಡೆಸಲಾಗುತ್ತದೆ. ಈ ಎರಡೂ ಪರೀಕ್ಷೆಗಳು ಪ್ರಯಾಣಿಕರ ದಟ್ಟನೆ ದೃಷ್ಟಿಯಿಂದ ಬಹಳ ಮುಖ್ಯವಾಗಿದ್ದು, ಪರೀಕ್ಷೆಯ ಬಳಿಕ ಎರಡನೇ ಹಂತದ ಪರೀಕ್ಷೆಯನ್ನು ಬೇಲಾಪುರದಿಂದ ಸೆಂಟ್ರಲ್‌ ಪಾರ್ಕ್‌ ವರೆಗೆ ನಡೆಸಲಾಗುತ್ತದೆ.

ಕನಸು ನನಸಾಗಲಿದೆ
ಮೆಟ್ರೋ ಮಾರ್ಗದಲ್ಲಿನ ಪರೀಕ್ಷೆಯು ಪ್ರಯಾಣಿಕರ ಸಾಗಾಟ ಆರಂಭಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಆದ್ದರಿಂದ ಈ ಪರೀಕ್ಷೆಯ ಯಶಸ್ಸಿನ ಬಳಿಕ ನಿಲ್ದಾಣದ ಏಳು ಮತ್ತು ಹನ್ನೊಂದರ ನಡುವೆ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲು ಸಾಧ್ಯವಾಗುತ್ತದೆ. ಇದರಿಂದ ನವಿ ಮುಂಬಯಿಗರ ಕನಸು ನನಸಾಗಲಿದೆ.
-ಡಾ| ಸಂಜಯ್‌ ಮುಖರ್ಜಿ
ವ್ಯವಸ್ಥಾಪಕ ನಿರ್ದೇಶಕರು,ಸಿಡ್ಕೋ

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.