ನವೋದಯ ಕಲಾರಂಗ ಮುಂಬಯಿ ವಾರ್ಷಿಕೋತ್ಸವ ಸಂಭ್ರಮಕ್ಕೆ ಚಾಲನೆ


Team Udayavani, Feb 7, 2018, 4:06 PM IST

0502mum06.jpg

ಮುಂಬಯಿ: ನವೋದಯ ಕಲಾರಂಗ ಮುಂಬಯಿ 30 ನೇ ವಾರ್ಷಿಕೋತ್ಸವ ಸಂಭ್ರಮವು ಫೆ. 4 ರಂದು ಅಪರಾಹ್ನ 2.30 ರಿಂದ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಪುರೋಹಿತ ಡಾ| ಪ್ರವೀಣ್‌ ಜೆ. ಭಟ್‌ ಅವರು ಆಶೀರ್ವಚನ ನೀಡಿದರು.  ಅಧ್ಯಕ್ಷತೆಯನ್ನು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ ವಹಿಸಿದ್ದರು. 

ಗೌರವ ಅತಿಥಿಗಳಾಗಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯವಾದಿ ಸುಭಾಶ್‌ ಬಿ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಎಲ್‌. ಸುವರ್ಣ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಉಪಾಧ್ಯಕ್ಷ ಅರವಿಂದ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಕಲ್ವಾ ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್‌ ಪಿ. ಸಾಲ್ಯಾನ್‌ ಬಜೆಗೋಳಿ, ಬಿಲ್ಲವರ ಅಸೋಸಿಯೇಶನ್‌ ಅಂಧೇರಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಕೋಟ್ಯಾನ್‌, ಉದ್ಯಮಿ ಹರೀಶ್‌ ಜಿ. ಅಮೀನ್‌, ಬಿಲ್ಲವರ ಅಸೋಸಿಯೇಶನ ಮಲಾಡ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಪೂಜಾರಿ, ಬಂಟರ ಸಂಘ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಲತಾ ಜಯರಾಮ್‌ ಶೆಟ್ಟಿ ಹಾಗೂ ನ್ಯಾಯವಾದಿ ಸೌಮ್ಯಾ ಸಿ. ಪೂಜಾರಿ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಸ್ಥೆಯ ಸಾಧಕ ಪುರಸ್ಕಾರವನ್ನು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ, ಚಲನಚಿತ್ರ ನಿರ್ದೇಶಕ, ನಟ, ನಿರ್ಮಾಪಕ  ಡಾ| ರಾಜಶೇಖರ್‌ ಕೋಟ್ಯಾನ್‌ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಿ ಗೌರವಿಸಲಾಯಿತು.  ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಚಲನಚಿತ್ರ ನಟ, ರಂಗಭೂಮಿ ಕಲಾವಿದ ಭವಾನಿ ಶಂಕರ್‌ ಶೆಟ್ಟಿ, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ, ರಂಗಕಲಾವಿದ ನವೀನ್‌ ಶೆಟ್ಟಿ ಇನ್ನಬಾಳಿಕೆ, ಬಿಲ್ಲವರ ಅಸೋಸಿಯೇಶನ್‌ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಅಶೋಕ್‌ ಸಸಿಹಿತ್ಲು ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.  ರಂಗಕಲಾವಿದ ಜಿ.ಕೆ. ಕೆಂಚನಕೆರೆ ಅವರು ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಥೆಯ ಅಧ್ಯಕ್ಷ ಎಸ್‌. ಟಿ. ವಿಜಯಕುಮಾರ್‌, ಗೌರವ ಪ್ರಧಾನ ಕಾರ್ಯದರ್ಶಿ 
ಪ್ರತಿಮಾ ಬಂಗೇರ, ಗೌರವ ಕೋಶಾಧಿಕಾರಿ ಚಂದ್ರಕಾಂತ್‌ ಸಸಿಹಿತ್ಲು ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಸದಸ್ಯ ಬಾಂಧವರಿಂದ ನೃತ್ಯ ವೈವಿಧ್ಯ ಹಾಗೂ ರವಿ ಆಚಾರ್ಯ ರಚಿಸಿ, ಚಂದ್ರಕಾಂತ್‌ ಸಾಲ್ಯಾನ್‌ ಇವರ ನಿರ್ದೇಶನದಲ್ಲಿ ಪಗಡೆದ ಪಂತ ತುಳು ಪೌರಾಣಿಕ ನಾಟಕವು ಸಂಸ್ಥೆಯ ಕಲಾವಿದರುಗಳಿಂದ ಪ್ರದರ್ಶನಗೊಂಡು ಕಲಾಪ್ರೇಮಿಗಳ ಮನರಂಜಿಸಿತು.  ಕಲಾಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಸುಭಾಶ್‌ ಶಿರಿಯಾ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.