ಶ್ರದ್ಧಾ ಭಕ್ತಿಯಿಂದ ನವರಾತ್ರಿ ಉತ್ಸವ ಸಂಪನ್ನ


Team Udayavani, Oct 14, 2019, 4:56 PM IST

mumbai-tdy-1

ಪುಣೆ, ಅ. 13: ಪುಣೆಯ ಜನವಾಡಿ ಗೋಖಲೆ ನಗರದಲ್ಲಿರುವ ಶ್ರೀ ದುರ್ಗಾಕಾಳಿ ದೇವಿಯ ಮಂದಿರದಲ್ಲಿ 33ನೇ ವರ್ಷದ ನವರಾತ್ರಿ ಮಹೋತ್ಸವವು ಸೆ. 29ರಿಂದ ಅ. 8 ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಲಿಂಗಪ್ಪ ಪೂಜಾರಿಯವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು.

ಅ.29ರಂದು ವೇದಮೂರ್ತಿ ಮಧುಕರ ಭಟ್‌ ಇವರು ಪುಣ್ಯಾಹವಾಚನ, ಬಿಂಬಶುದ್ಧಿ, ತ್ರಿನಾರಿಕೇಳ ಗಣಪತಿ ಹೋಮ ನಂತರ ಕಲಶ ಸ್ಥಾಪನೆ ನೆರವೇರಿಸಿದರು.

ಪ್ರತೀ ದಿನ ರಾತ್ರಿ ಭಕ್ತಾದಿಗಳಿಂದ ಭಜನ ಕಾರ್ಯಕ್ರಮ, ಶ್ರೀ ದೇವಿಯ ದರ್ಶನ ಹಾಗೂ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಅ. 8ರಂದು ದಸರಾ ವಿಶೇಷ ಪೂಜಾ ಕಾರ್ಯಕ್ರಮ ನಡೆದವು. ಭಕ್ತಾದಿಗಳಿಂದ ಭಜನ ಕಾರ್ಯಕ್ರಮ, ಲಿಂಗಪ್ಪ ಪೂಜಾರಿ ಅವರಿಂದ ಶ್ರೀ ದೇವಿ ದರ್ಶನ ಸೇವೆ, ಗಣೇಶ್‌ ಹೆಗ್ಡೆ ಅಗತ್ಯ ಅವರ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಅನ್ನಂಸಂತರ್ಪಣೆ ನಡೆಯಿತು. ಸ್ಥಳೀಯ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.

ನವರಾತ್ರಿ ಸಂದರ್ಭದ ಕಾರ್ಯಕ್ರಮಕ್ಕೆ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಉಪಾಧ್ಯಕ್ಷ ಗಣೇಶ್‌ ಹೆಗ್ಡೆ, ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ, ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ದಿನೇಶ್‌ ಪೂಜಾರಿ ಗಾಂಧಿ ಭವನ್‌, ರಮೇಶ್‌ ಶೆಟ್ಟಿ ಎನ್‌ಐಬಿಎಂ, ಶ್ರೀಧರ ಶೆಟ್ಟಿ , ಪಾಂಡುರಂಗ ಪೂಜಾರಿ, ಸತೀಶ್‌ ಪೂಜಾರಿ ಗುರುದತ್ತ, ವಿಶ್ವನಾಥ ಪೂಜಾರಿ ಕಪಿಲ, ನಾರಾಯಣ ಶೆಟ್ಟಿ, ಆನಂದ್‌ ಶೆಟ್ಟಿ, ದಿನೇಶ್‌ ಶೆಟ್ಟಿ ಉಜಿರೆ, ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಸದಾಶಿವ ಸಾಲ್ಯಾನ್‌, ಶಿವರಾಮ ರೈ, ಉದಯ್‌ ಶೆಟ್ಟಿ ರಾಮ್‌ ನಗರ, ಶಂಕರ್‌ ಶೆಟ್ಟಿ, ಜಯಕರ ಶೆಟ್ಟಿ, ಗೋವರ್ಧನ್‌ ಶೆಟ್ಟಿ, ಸುನಿಲ್‌ ಪೂಜಾರಿ, ಸಂಜೀವ ಪೂಜಾರಿ ಮಯೂರ ಕಾಲನಿ,  ಜಗನ್ನಾಥ ಮೂಲ್ಯ, ಅರುಣ್‌ ಪೂಜಾರಿ, ಯಾದವ್‌ ಶೆಟ್ಟಿ, ಚೇತನ್‌ ಶೆಟ್ಟಿ, ಜಗನ್ನಾಥ್‌ ಶೆಟ್ಟಿ ಚಂದನ್‌ ನಗರ ಅವರು ಸಹಕಾರ ನೀಡಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ತೀರ್ಥ ಪ್ರಸಾದ ಸ್ವೀಕರಿಸಿದರು. ಮಂದಿರದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 

 ಚಿತ್ರ –ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.