ಪುಣೆ ಬಂಟರ ಸಂಘದಿಂದ ಎನ್‌ಸಿಪಿ ಮುಖ್ಯಸ್ಥ  ಶರದ್‌ ಪವಾರ್‌ಗೆ ಸಮ್ಮಾನ


Team Udayavani, Jul 10, 2018, 4:40 PM IST

0807mum01a.jpg

ಪುಣೆ: ಪುಣೆ ನಗರದ ಈ ಬಾರ್ಣೇ ಪರಿಸರದಲ್ಲಿ ಇಷ್ಟೊಂದು ಸುಂದರ ವಾದ ಸುಸಜ್ಜಿತವಾದ ಸರ್ವ ಸೌಕರ್ಯ ಗಳನ್ನೊಳಗೊಂಡ ಬಂಟ ಸಮಾಜದ ಭವನವು ನಿರ್ಮಾಣಗೊಂಡಿರುವುದರಿಂದ ಪುಣೆ ನಗರದ ಮೌಲ್ಯವನ್ನು ಹೆಚ್ಚಿಸಿದೆ. ಸಾಂಸ್ಕೃತಿಕ ಕೇಂದ್ರ ಗಳು ನಗರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇಂತಹ ಉತ್ತಮ ಕಾರ್ಯ ಮಾಡಿದ ಬಂಟ ಸಮಾಜದ ಯುವ ನಾಯಕತ್ವವನ್ನು ಅಭಿನಂದಿಸಬೇಕಾಗಿದೆ. ಬಂಟಸಮುದಾಯದೊಂದಿಗೆ ಬಹಳಷ್ಟು ವರ್ಷಗಳಿಂದ ಅನ್ಯೋನ್ಯವಾದ ನಂಟನ್ನು ಹೊಂದಿದ್ದೇನೆ. ಪುಣೆಯ ಹೊಟೇಲ್‌ ಉದ್ಯಮ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಗಣನೀಯ ಸಾಧನೆಯನ್ನು ಮಾಡಿದ ಜಗನ್ನಾಥ  ಶೆಟ್ಟಿಯವರೂ ನನ್ನ ಮಿತ್ರರಾಗಿ¨ªಾರೆ. ಮುಂಬಯಿ -ಪುಣೆಯಲ್ಲಿ ಇಂತಹ ಹಲವಾರು ಬಂಟ ಸಮುದಾಯದ ಮಿತ್ರರೊಂದಿಗೆ ನನ್ನ ಒಡನಾಟವಿದೆ. ಬಂಟರು ಶ್ರಮಜೀವಿಗಳಾಗಿ¨ªಾರೆ. ಹೊಟೇಲ್‌ ಉದ್ಯಮ ಕ್ಷೇತ್ರವಿರಲಿ, ಸಾಮಾಜಿಕ ಕ್ಷೇತ್ರವಿರಲಿ ಬಂಟರ ಸಾಧನೆ ಗುರುತರವಾದುದು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ನಾಯಕ ಮಾಜಿ ಕೇಂದ್ರೀಯ ಮಂತ್ರಿ ಶರದ್‌ ಪವಾರ್‌ ನುಡಿದರು.

ಅವರು ಜು.  7ರಂದು ಓಣಿಮಜಲು ಜಗನ್ನಾಥ  ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ ಪುಣೆ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಪುಣೆ ಬಂಟರ ಸಂಘದ ಸಮ್ಮಾನವನ್ನು ಸ್ವೀಕರಿಸಿ ಮಾತಾನಾಡಿ, ಪುಣೆಯ ಈ ಬಂಟರ ಸಂಘ ಉತ್ತಮ ಸಮಾಜ ಸೇವೆಯ ಮೂಲಕ ಜನಮನವನ್ನು ತಲುಪಲಿ. ಸಂಘದ ಈ ಭವನ  ಉತ್ತಮ ಸಾಂಸ್ಕೃತಿಕ ಕೇಂದ್ರವಾಗಿ ಗುರುತಿಸಲ್ಪಡಲಿ ಎಂದರು.

ಮೊದಲಿಗೆ ಶರದ್‌ ಪವಾರ್‌ ಅವರು  ಭವನದ ಆವರಣದಲ್ಲಿರುವ ಶಿವಾಜಿ ಮಹಾರಾಜರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. ಶರದ್‌ ಪವಾರ್‌ ಅವರನ್ನು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಮತ್ತು ಪದಾಧಿಕಾರಿಗಳು ಶಾಲು ಹೊದೆಸಿ, ಪುಣೇರಿ ಪೇಟ ಹಾಗೂ ಸ್ಮರಣಿಕೆ ನೀಡಿ ಸಮ್ಮಾನಿಸಿದರು.

ಈ ಸಂದರ್ಭದಲ್ಲಿ  ಸಂಸದೆ ಸುಪ್ರಿಯಾ ಸುಳೆ, ಸ್ಥಳೀಯ ನಗರಸೇವಕರಾದ ಬಾಬು ರಾವ್‌ ಚೆಂಡೇರೆ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು, ಉಪಾಧ್ಯಕ್ಷ ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಜತೆ ಕೋಶಾಧಿಕಾರಿ ಶ್ರೀನಿವಾಸ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಸುಚಿತ್ರಾ ಎಸ್‌. ಶೆಟ್ಟಿ  ಉಪಸ್ಥಿತರಿದ್ದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.