ವಿವಿಧ ಕ್ಷೇತ್ರಗಳಲ್ಲಿ  ಗಮನ ಸೆಳೆಯುತ್ತಿರುವ ನಿರೀಕ್ಷಾ  ಶೆಟ್ಟಿ


Team Udayavani, Aug 1, 2017, 2:43 PM IST

29-Mum08.jpg

ಮುಂಬಯಿ: ಚೀನದ ಬೀಜಿಂಗ್‌ನಲ್ಲಿ ಜು. 23 ರಿಂದ ಜು. 28ರ ವರೆಗೆ ನಡೆದ ಬ್ರೆಜಿಲ…, ರಷ್ಯಾ, ಇಂಡಿಯಾ, ಚೀನ, ದಕ್ಷಿಣ ಆಫ್ರಿಕಾ ದೇಶಗಳ ಯುವ ಪ್ರತಿನಿಧಿಗಳು ಭಾಗವಹಿಸುವ ಪ್ರತಿಷ್ಠಿತ ಬ್ರಿಕ್ಸ್‌  ಸಮ್ಮೇಳನದಲ್ಲಿ ಭಾರತ ಸರಕಾರದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಾಯೋಜಿಸಿರುವ ಭಾರತ ತಂಡದ ಹತ್ತು ಮಂದಿಯಲ್ಲಿ ನಿರೀಕ್ಷಾ ಶೆಟ್ಟಿ ಅವರು ಸ್ಥಾನ ಪಡೆದು ತನ್ನ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಕರ್ನಾಟಕದ ಏಕೈಕ  ಸ್ವಯಂ ಸೇವಕಿಯಾಗಿ ಆಯ್ಕೆಯಾಗಿರುವ ಇವರು, ತನ್ನ ಅವಿರತ ಪರಿಶ್ರಮ, ದೃಢತೆ, ಆತ್ಮವಿಶ್ವಾಸದಿಂದ ಕ್ರೀಡೆ, ಮಾಡೆಲಿಂಗ್‌, ನೃತ್ಯ, ರಾಷ್ಟ್ರೀಯ ಸೇವಾ ಯೋಜನೆ ಹೀಗೆ ಬಹುಮುಖೀ ಸಾಧಕಿಯಾಗಿ ತನ್ನ ಪ್ರತಿಭಾ ಪ್ರದರ್ಶನದಿಂದ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.  ಹತ್ತನೆ ತರಗತಿಯಲ್ಲಿರುವಾಗಲೆ ಮಹಾ ರಾಷ್ಟ್ರ ರಾಜ್ಯ ಹಾಕಿ ತಂಡವನ್ನು ಪ್ರತಿನಿಧಿಸಿರುವ ಇವರು ಉತ್ತಮ ಕ್ರೀಡಾಪಟುವಾಗಿಯೂ ಗಮನ ಸೆಳೆದಿದ್ದಾರೆ. 2015ರಲ್ಲಿ ಪುತ್ತೂರಿನಲ್ಲಿ ನಡೆದ ‘PRINCESS OF PEARL CITY’  ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿದ ಇವರು, 2016 ರಲ್ಲಿ ಮೈಸೂರಿನಲ್ಲಿ ನಡೆದ  ‘MISS KARNATAKA’ ಸೌಂದರ್ಯ ಸ್ಪರ್ಧೆಯಲ್ಲಿ ಚತುರ್ಥ ಸ್ಥಾನ, 2017 ರಲ್ಲಿ ನಡೆದ  ಇಂಟರ್‌ ನ್ಯಾಷನಲ್‌ ಬಂಟ್ಸ್‌ ವೆಲ್ಫೆàರ್‌ ಟ್ರಸ್ಟ್‌ನ  MISS BUNT-2017’ ಸ್ಪರ್ಧೆಯಲ್ಲಿ BEST BUNT PERSONALITY AWARD’, 2017ರಲ್ಲಿ ಪುತ್ತೂರಿನ ಬಂಟರ ಸಂಘ ಆಯೋಜಿಸಿದ್ದ  ‘MISS BUNT-2017’ ಸೌಂದರ್ಯ ಸ್ಪರ್ಧೆಯಲ್ಲಿ ‘MISS BUNT’ ಕಿರೀಟವನ್ನು ಮುಡಿಗೇರಿಸಿ ಕೊಂಡಿದ್ದಾರೆ.

ನಿರೀûಾ ಶೆಟ್ಟಿ ಓರ್ವ ಅಪ್ರತಿಮ ನೃತ್ಯ ಪಟುವಾಗಿದ್ದು ಮೈಸೂರಿನ ಯುವ ದಸರಾ ನೃತ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಅಲ್ಲದೆ ಅನೇಕ ಶಾಸ್ತ್ರೀಯ, ಜಾನಪದ, ಫಿಲಿ¾ ನೃತ್ಯದ ಮೂಲಕ ಕರ್ನಾಟಕ, ಮಹಾರಾಷ್ಟ್ರ  ರಾಜ್ಯಾದ್ಯಂತ ಹಲವಾರು ಪ್ರಶಸ್ತಿ, ಬಹುಮಾನಗಳಿಗೆ ಪಾತ್ರರಾಗಿದ್ದಾರೆ.  ರಾಷ್ಟ್ರೀಯ ಸೇವಾ ಯೋಜನೆಯ  ಸ್ವಯಂ ಸೇವಕಿಯಾಗಿರುವ ನಿರೀûಾ ಶೆಟ್ಟಿ ಕಳೆದ ಗಣರಾಜ್ಯ ಉತ್ಸವ ಸಂಧರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಮಿ ಪರೇಡ್‌ನೊಂದಿಗೆ ಧ್ವಜವಂದನೆ ಸಲ್ಲಿಸಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಂದಿನ  ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಉಪಸ್ಥಿತಿಯಲ್ಲಿ, ಪಟ್ಲಗುತ್ತು ಸತೀಶ್‌  ಶೆಟ್ಟಿ ಹಾಡಿರುವ “ಮಾಯಕಡೊಂಜಿ ಪೊಣ್ಣ ಗಾಳಿ ಬೀಜಿಂಡ್‌ಗೆ’  ಹಾಡಿಗೆ ಯಕ್ಷಗಾನ ಶೈಲಿಯ ನಾಟ್ಯ ಪ್ರದರ್ಶನ ನೀಡಿ ಕರಾವಳಿಯ ಕಲಾ  ಪ್ರೌಢಿಮೆಯ ಅನಾವರಣಗೈದಿದ್ದು ನಿಜವಾಗಿಯೂ ಶ್ಲಾಘನೀಯ. 

ಇವರು ಮೂಲತಃ ಅರ್ಕುಳ ದೇವಸ್ಯ ಚಿತ್ತರಂಜನ್‌ ಶೆಟ್ಟಿ ಮತ್ತು ಕಿನ್ನಿಗೋಳಿ ಅಡ್ರಗುತ್ತು ಸುಜಾತಾ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದು, ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ನ ಕಂಪ್ಯೂಟರ್‌ ಸಾಯನ್ಸ್‌ ವಿಭಾಗದ ಅಂತಿಮ ವರ್ಷದಲ್ಲಿ ಓದುತ್ತಿದ್ದಾರೆ.

ಟಾಪ್ ನ್ಯೂಸ್

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.