ಜು. 27 ರಿಂದ  ಶ್ರೀ ಗುರುದೇವಾನಂದ ಶ್ರೀ ಮುಂಬಯಿ ಪ್ರವಾಸ


Team Udayavani, Jul 26, 2018, 12:12 PM IST

2.jpg

ಮುಂಬಯಿ: ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ ಗಾಣಗಾಪುರ ಎಂದೇ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಮ್‌ ಇದರ ಗುರುವರ್ಯರಾದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಪ್ರಸ್ತುತ ವರ್ಷದ ಮುಂಬಯಿ ಧಾರ್ಮಿಕ ಪ್ರವಾಸವು ಜು. 27 ರಿಂದ ಆ. 5 ರವರೆಗೆ ಜರಗಲಿದೆ.

ಮಹಾನಗರ ಸೇರಿದಂತೆ, ನವಿಮುಂಬಯಿ ಹಾಗೂ ಥಾಣೆ ಜಿಲ್ಲೆಗಳ ಭಕ್ತ ಸಮೂಹವನ್ನು ಆಶೀರ್ವದಿಸಲು ಅಗಮಿಸಲಿರುವ ಶ್ರೀಗಳು ಜು. 27 ರಂದು ಮುಂಬಯಿಗೆ ಚಿತ್ತೆ$çಸಲಿದ್ದಾರೆ. ಅಪರಾಹ್ನ 4 ರಿಂದ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಗುರುಪೂರ್ಣಿಮೆ ಆಚರಣೆಯ ಸಂದರ್ಭದಲ್ಲಿ ಭಕ್ತರಿಗೆ ಸಾರ್ವಜನಿಕ ದರ್ಶನದೊಂದಿಗೆ ಆಶೀರ್ವಚನ ನೀಡಲಿದ್ದಾರೆ. ಜು. 28 ರಂದು ಬೆಳಗ್ಗೆ ಮತ್ತು ಅಪರಾಹ್ನ ನವಿಮುಂಬಯಿಯಲ್ಲಿ ಪಾದುಕಾ ಪೂಜೆ, ಆಶೀರ್ವಚನ ನಡೆಯಲಿದೆ. ಜು. 29 ರಂದು ಬೆಳಗ್ಗೆ ನವಿಮುಂಬಯಿಯಲ್ಲಿ ಪಾದುಕಾ ಪೂಜೆ, ಸಂಜೆ 7.30 ರಿಂದ ಶ್ರೀ ಗುರುದೇವಾನಂದ ಸ್ವಾಮೀಜಿ ಸಭಾಗೃಹ, ಶ್ರೀ ಗಣಪತಿ, ಅಯ್ಯಪ್ಪ, ದುರ್ಗಾದೇವಿ ದೇವಸ್ಥಾನ, ನೆರೂಲ್‌ ಶ್ರೀ ಮಣಿಕಂಠ ಸೇವಾ ಸಂಘಂ, ಪ್ಲಾಟ್‌ ನಂಬರ್‌ 16, ನೆರೂಲ್‌ ಪೂರ್ವ, ನವಿಮುಂಬಯಿ ಇಲ್ಲಿ ಸಾರ್ವಜನಿಕ ಆಶೀರ್ವಚನ ನಡೆಯಲಿದೆ. ಜು. 30 ರಂದು ಸ್ವಾಮಿ ನಿತ್ಯಾನಂದ ಹಾಲ್‌, ಪ್ಲಾಟ್‌ ನಂ 6/ಬಿ, ರೋಡ್‌ ನಂಬರ್‌ 24, ಮುಖ್ಯ ಅಧ್ಯಾಪಕ ಭವನ, ಸಯಾನ್‌ ಪೂರ್ವ ಇಲ್ಲಿ ಬೆಳಗ್ಗೆ 10.30ಕ್ಕೆ  ಸಾರ್ವಜನಿಕ ಸಭೆ ನೆರವೇರಲಿದೆ.

ಜು. 31 ರಂದು ಬೆಳಗ್ಗೆ ಥಾಣೆಯಲ್ಲಿ ಪಾದುಕಾಪೂಜೆ, ಸಂಜೆ 7.30 ರಿಂದ ವುಡ್‌ಲ್ಯಾಂಡ್‌ ರಿಟ್ರೀಟ್‌ ಹೊಟೇಲ್‌, ರಹೇಜಾ ಗಾರ್ಡನ್‌ ಎದುರು, ಎಲ್‌ಬಿಎಸ್‌ ಮಾರ್ಗ ಥಾಣೆ ಇಲ್ಲಿ ಸಾರ್ವಜನಿಕ ಆಶೀರ್ವಚನ ಜರಗಲಿದೆ. ಆ. 1 ರಂದು ಬೆಳಗ್ಗೆ ಬೊರಿವಲಿಯಲ್ಲಿ ಪಾದುಕಾಪೂಜೆ, ಆಶೀರ್ವಚನ ಕಾರ್ಯಕ್ರಮವು ಆನಂದ ಶೆಟ್ಟಿ ಇವರ ನೇತೃತ್ವದಲ್ಲಿ ಭಾಯಂದರ್‌ ಪಶ್ಚಿಮ, ನವರಂಗ್‌ ಹೊಟೇಲ್‌ ಸಮೀಪ, ಕಮಲಾ ಪಾರ್ಕ್‌, ಡಿ/2, 5 ನೇ ಮಹಡಿ, 60 ಫೀಟ್‌ ರೋಡ್‌ ಸಮೀಪ, ಆ. 2 ರಂದು ಸಂಜೆ 6 ರಿಂದ ರಾತ್ರಿ 9 ರವರೆಗೆ ಪಿ. ಎ. ಶೆಟ್ಟಿ, ರಹೇಜಾ ಎಸ್ಟೇಟ್‌ ಪಾರ್ಕ್‌ ಪೆಸ್ಟ್‌-04, ಫ್ಲಾÂಟ್‌ ನಂಬರ್‌ 404, ಕುಲುಪ್‌ವಾಡಿ, ಬೊರಿವಲಿ ಪೂರ್ವ ಇಲ್ಲಿ ಸಾರ್ವಜನಿಕ ದರ್ಶನ ನಡೆಯಲಿದೆ.

ಆ. 3 ರಂದು ಬೆಳಗ್ಗೆ ಪಾದುಕಾಪೂಜೆ, ಸಂಜೆ 7.30 ರಿಂದ ಸಾರ್ವಜನಿಕ ದರ್ಶನ ಕಾರ್ಯಕ್ರಮವು ಶ್ರೀ ಮಹಾಲಕ್ಷಿ¾à ಭಜನ ಮಂಡಳಿ, ಮಹಾಲಕ್ಷಿ¾à ಕಾಲನಿ, ವೀರದೇಸಾಯಿ ರೋಡ್‌, ಅಂಧೇರಿ ಪಶ್ಚಿಮ, ಆ. 4 ರಂದು ಬೆಳಗ್ಗೆ ಪಾದುಕಾ ಪೂಜೆ, ಸಂಜೆ 6 ರಿಂದ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ಎ/701, ಮಹಾವೀರ್‌ ಪ್ಲಾಟಿನಂ ಘಾಟ್‌ಕೋಪರ್‌-ಮಾನ್‌ಖುದ್‌ì ಲಿಂಕ್‌ರೋಡ್‌, ಇಂಡಿಯನ್‌ ಆಯಿಲ್‌ ನಗರ ಹತ್ತಿರ, ಛೆಡ್ಡಾನಗರ ಚೆಂಬೂರು ಇಲ್ಲಿ ಶ್ರೀಗಳ ಸಾರ್ವಜನಿಕ ದರ್ಶನ ನಡೆಯಲಿದೆ.

ಆ. 5 ರಂದು ಬೆಳಗ್ಗೆ ಪಾದುಕಾ ಪೂಜೆ, ಅಪರಾಹ್ನ 2.30 ರಿಂದ ಬಂಟರ ಸಂಘ ಮುಂಬಯಿ ಇಲ್ಲಿ ಶ್ರೀ ಗುರುದೇವ ಸೇವಾ ಬಳಗದ ವಾರ್ಷಿಕೋತ್ಸವ ಸಂಭ್ರಮವು ಶ್ರೀಗಳ ಉಪಸ್ಥಿತಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಜರಗಲಿದೆ. ಪಾದಪೂಜೆ ಮಾಡಲಿಚ್ಛಿಸುವ ಭಕ್ತಾದಿಗಳು ಮುಂಚಿತವಾಗಿ ಬಳಗದ ಪದಾಧಿಕಾರಿಗಳನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ನ್ಯಾಯವಾದಿ ಕೃಷ್ಣ ಎಲ್‌. ಶೆಟ್ಟಿ (9323264359), ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ (9821613229), ಬೊಳ್ನಾಡುಗುತ್ತು ಚಂದ್ರಹಾಸ ಎಂ. ಶೆಟ್ಟಿ (9892019999), ಭೋಜ ಶೆಟ್ಟಿ (9819333797), ಪೇಟೆಮನೆ ಪ್ರಕಾಶ್‌ ಶೆಟ್ಟಿ (9892435643), ರೇವತಿ ವಾಮಯ್ಯ ಶೆಟ್ಟಿ (9867321837) ಇವರನ್ನು ಸಂಪರ್ಕಿಸಬಹುದು.

ಜಗತ್ತಿನಾದ್ಯಂತ ಇರುವ ಒಡಿಯೂರಿನ ಭಕ್ತರ ನಂಬಿಕೆಯ ಕೇಂದ್ರವಾಗಿರುವ ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ವರ್ಷಪೂರ್ತಿ ವಿವಿಧ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿರುವ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮರಾಠಿ ಮಣ್ಣಿನಲ್ಲಿರುವ ಭಕ್ತ ಸಮೂಹವನ್ನು ಬಹಳಷ್ಟು ವರ್ಷಗಳಿಂದ ಸಾಮೀಪ್ಯದಲ್ಲಿ ಹರಸುತ್ತಾ ಬಂದವರು.  ಮಹಾನಗರದಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಶ್ರೀ ವಜ್ರ ಮಾತಾ ಮಹಿಳಾ ವಿಕಾಸ ಕೇಂದ್ರ, ಶ್ರೀ ಯುವ ಸೇವಾ ಬಳಗವನ್ನು ಭಕ್ತರ ಇಚ್ಛೆಯಂತೆ ಸ್ಥಾಪಿಸಿ ನಗರದಲ್ಲಿ ವಾಸ್ತವ್ಯವಿರುವ ಒಡಿಯೂರಿನ ಭಕ್ತರನ್ನು ಆಧ್ಯಾತ್ಮಿಕ ಪ್ರೇರಣಾಶಕ್ತಿಯಾಗಿರುವ ಅವಧೂತ ಶ್ರೀ  ಗುರುದೇವಾನಂದ ಸ್ವಾಮೀಜಿ ಅವರ ಪ್ರಸ್ತುತ ವರ್ಷದ ಮುಂಬಯಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.