Bunts Bahrain ಇಪ್ಪತ್ತನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಗೆ ಭರದ ಸಿದ್ಧತೆ

ಎರಡು ದಶಕಗಳ ಸಾರ್ಥಕತೆಯಲ್ಲಿ ದ್ವೀಪದ "ಬಂಟ್ಸ್ ಬಹರೈನ್" ಸಂಘಟನೆ

Team Udayavani, Nov 7, 2023, 8:24 PM IST

Bunts Bahrain ಇಪ್ಪತ್ತರ ವಾರ್ಷಿಕೋತ್ಸವದ ಸಂಭ್ರಮಾಚರಣೆಗೆ ಭರದ ಸಿದ್ಧತೆ

ಬಹರೈನ್ ; ದ್ವೀಪದ ಅನಿವಾಸಿ ಬಂಟ ಸಮುದಾಯದ ಒಕ್ಕೂಟವಾದ “ಬಂಟ್ಸ್ ಬಹರೈನ್ ” ಸಂಘಟನೆ ಇದೀಗ ಯಶಸ್ವಿಯಾಗಿ ಎರಡು ದಶಕಗಳನ್ನು ಪೂರ್ಣಗೊಳಿಸಿದ್ದು ಇದೀಗ ಸಂಘಟನೆಯ ಇಪ್ಪತ್ತನೇ ವಾರ್ಷಿಕೋತ್ಸವಕ್ಕೆ ಕ್ಷಣಗಣನೆ ಪ್ರಾಂಭವಾಗಿದೆ .

ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಾ ದ್ವೀಪದ ಬಂಟ ಬಾಂಧವರನ್ನು ತನ್ನ ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು ಸಂಘಟನೆಯ ಪ್ರಸಕ್ತ ಅಧ್ಯಕ್ಷರಾಗಿ ಸೌಕೂರು ಅರುಣ್ ಶೆಟ್ಟಿ ಯವರು ಕಾರ್ಯನಿರ್ವಹಿಸುತ್ತಿದ್ದು ಇವರ ಸಾರಥ್ಯದಲ್ಲಿ ಇದೆ ನವೆಂಬರ್ ತಿಂಗಳ 10ನೇ ತಾರೀಖಿನ ಶುಕ್ರವಾರದಂದು ಬೆಳಗ್ಗೆ 10:30ಕ್ಕೆ ಇಲ್ಲಿನ ಪಂಚತಾರಾ ಹೋಟೆಲ್ ” ಕ್ರೌನ್ ಪ್ಲಾಜಾ” ದ ಸಭಾಂಗಣದಲ್ಲಿ ಇಪ್ಪತ್ತನೆಯ ವಾರ್ಷಿಕೋತ್ಸವವನ್ನು ಅದ್ದೊರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ .

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಂಟ ಸಮುದಾಯದ ಸಾಧಕರಾದ ಸಮಾಜ ಸೇವಕರೂ ,ಕಾಪು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಶ್ರೀ ಗುರ್ಮೆ ಸುರೇಶ್ ಶೆಟ್ಟಿ , ನಾಡಿನ ಖ್ಯಾತ ಮೂಳೆ ತಜ್ಞ ಹಾಗು ಮುಂಬೈ ಯ ದೀಪಕ್ ಹಾಸ್ಪಿಟಲ್ ನ ಆಡಳಿತ ನಿರ್ದೇಶಕರಾಗಿರುವ ಡಾಕ್ಟರ್ ಭಾಸ್ಕರ್ ಶೆಟ್ಟಿ ಯವರು ವಿಶೇಷವಾಗಿ ದ್ವೀಪಕ್ಕೆ ಆಗಮಿಸಿ ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ . ಕನ್ನಡ ಚಲನಚಿತ್ರರಂಗದ ಖ್ಯಾತ ನಟ “ಸಲಗ ” ಖ್ಯಾತಿಯ ಯಶ್ ಶೆಟ್ಟಿ ಯವರು ಗೌರಾವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರುಗು ನೀಡಲಿದ್ದಾರೆ .

ವಾರ್ಷಿಕೋತ್ಸವದ ಅಂಗವಾಗಿ ವೈವಿಧ್ಯಮ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ದ್ವೀಪದ ಬಂಟ ಸಮುದಾಯದ ಪ್ರತಿಭಾವಂತ ಕಲಾವಿದರುಗಳಿಂದ ವರ್ಣರಂಜಿತ ಸಾಂಸ್ಕ್ರತಿಕ ಲೋಕ ಅನಾವರಣಗೊಳ್ಳಲಿದೆ .

ಈ ಕಾರ್ಯಕ್ರಮಕ್ಕೆ ಬಹರೈನ್ ನ ಬಂಟ ಸಮುದಾಯಕ್ಕೆ ಹಾಗು ಆಹ್ವಾನಿತ ಅತಿಥಿಗಳಿಗೆ ಮಾತ್ರ ಪ್ರವೇಶವಿರುವುದು . ಬಂಟಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಚೆಂದಗಾಣಿಸಕೊಡಬೇಕೆಂದು “ಬಂಟ್ಸ್ ಬಹರೈನ್ ” ನ ಅಧ್ಯಕ್ಷರಾದ ಶ್ರೀ ಅರುಣ್ ಶೆಟ್ಟಿ ಯವರು ಕರೆನೀಡಿದ್ದು ಹೆಚ್ಚಿನ ವಿವರಗಳಿಗೆ ಅವರನ್ನು ದೂರವಾಣಿ ಸಂಖ್ಯೆ 00973 39401997 ಮುಖೇನ ಸಂಪರ್ಕಿಸಬಹುದು .

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.