ಚಂದ್ರಶೇಖರ ಪಾಲೆತ್ತಾಡಿ ಅಭಿನಂದನ ಸಮಾರಂಭಕ್ಕೆ ಚಾಲನೆ


Team Udayavani, Mar 14, 2017, 4:57 PM IST

8.jpg

ಮುಂಬಯಿ: ಚಂದ್ರಶೇಖರ ಪಾಲೆತ್ತಾಡಿ ಅಭಿನಂದನ ಸಮಿತಿ ಹಾಗೂ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ  ಮಾ. 13ರಂದು ಕುರ್ಲಾ ಪೂರ್ವದ ಬಂಟರ ಸಂಘದ ರಾಧಾಬಾಯಿ ಟಿ. ಭಂಡಾರಿ ಅಡಿಟೋರಿಯಂನಲ್ಲಿ ಆಯೋಜಿಸಲಾದ ಚಂದ್ರಶೇಖರ ಪಾಲೆತ್ತಾಡಿ ಅಭಿನಂದನ ಸಮಾರಂಭ  ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರಿಗೆ ನೃತ್ಯ ಸ್ಪರ್ಧೆಯನ್ನು  ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಹಾಗೂ ಕರ್ನಾಟಕ ಸರಕಾರದ ಶಾಸಕ, ಮುಂಬಯಿ ಉದ್ಯಮಿ  ನಾರಾಯಣ ಆರ್‌. ಗೌಡ ಅವರು ಉದ್ಘಾಟಿಸಿದರು.

ವಿಶ್ವ ಬಂಟ ಸಂಘದ ಒಕ್ಕೂಟದ ಉಪಾಧ್ಯಕ್ಷ, ಕರ್ನಾಟಕ ರಾಜೋತ್ಸವ ಪ್ರಶಸ್ತಿ ವಿಜೇತ, ಸಂಘಟಕ ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ  ನಡೆದ ಈ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವಾನ್ವಿತ ಅತಿಥಿಗಳಾಗಿ ಬಂಟರ ಸಂಘದ ಟ್ರಸ್ಟಿ ಎಂ. ಡಿ. ಶೆಟ್ಟಿ,  ಕಚ್ಚಾರು ನಾಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ಕಡಂದಲೆ ಸುರೇಶ್‌ ಭಂಡಾರಿ, ಮಾತೃಭೂಮಿ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಸಿಎ ಶಂಕರ  ಬಿ. ಶೆಟ್ಟಿ,  ಭವಾನಿ ಶಿಪ್ಪಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಆಡಳಿತ ನಿರ್ದೇಶಕ ಕೆ. ಡಿ. ಶೆಟ್ಟಿ, ತುಂಗಾ ಗ್ರೂಪ್‌ ಆಫ್‌ ಹೊಟೇಲ್ಸ್‌ ಆಡಳಿತ ನಿರ್ದೇಶಕ ಸುಧಾಕರ ಹೆಗ್ಡೆ, ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ ರಾವ್‌,  ಕ್ಲಾಸಿಕ್‌ ಹೊಟೇಲ್ಸ್‌ ಆಫ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಸುರೇಶ್‌ ಕಾಂಚನ್‌, ಮೇಕೈ ಗ್ರೂಪ್‌ ಆಫ್‌ ಕಂಪೆನಿಯ ಆಡಳಿತ ನಿರ್ದೇಶಕ  ಕೆ. ಎಂ. ಶೆಟ್ಟಿ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅàಸ್‌ ಇದರ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಮೊಗವೀರ ಬ್ಯಾಂಕಿನ ನಿರ್ದೇಶಕ ಗೋಪಾಲ ಪುತ್ರನ್‌, ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ, ರಿಜೆನ್ಸ್‌ ಗ್ರೂಪ್‌ ಆಫ್‌ ಹೊಟೇಲ್ಸ್‌ ಆಡಳಿತ ನಿರ್ದೇಶಕ ಜಯರಾಮ್‌ ಎನ್‌. ಶೆಟ್ಟಿ, ಕೃಷ್ಣ ಪ್ಯಾಲೇಸ್‌ನ ಕೃಷ್ಣ ವೈ. ಶೆಟ್ಟಿ, ಹೊಟೇಲ್‌ ಅವೆನ್ಯೂ  ರಘುರಾಮ ಶೆಟ್ಟಿ, ದೇವಾಡಿಗ ಸಂಘ ಮುಂಬಯಿ ಕಾರ್ಯಾಧ್ಯಕ್ಷ ರವಿ ದೇವಾಡಿಗ, ನಗರದ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಜಾಸ್ಮಿನ್‌ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ವಿ. ಶೆಟ್ಟಿ, ಕನ್ನಡಿಗ ಪರ್ತಕರ್ತರ ಸಂಘ ಮಹಾರಾಷ್ಟ್ರ ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ  ಡಾ| ಶಿವ ಮೂಡಿಗೆರೆ, ಸಂತೋಷ್‌ ಕ್ಯಾಟರರ್ನ ರಾಘು ಪಿ. ಶೆಟ್ಟಿ, ಎ. ರಾಮ ನಾಯಕ್‌ ಆ್ಯಂಡ್‌ ಕಂಪೆನಿ ಮಾಟುಂಗ ಇದರ ಸತೀಶ್‌ ರಾಮ ನಾಯಕ್‌ ಅವರು ಉಪಸ್ಥಿತರಿದ್ದರು.

  ಚಿತ್ರ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.