ಯುವಶಕ್ತಿ ಹುಮ್ಮಸ್ಸು ವೃದ್ಧಿಯಾದಾಗ ಸಮಿತಿ ಬಲಿಷ್ಠ : ಅಮೀನ್‌


Team Udayavani, Dec 31, 2019, 6:13 PM IST

mumbai-tdy-1

ಮುಂಬಯಿ. ಡಿ 30: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇವರು ಆಯೋಜಿಸಿದ ಕೋಟಿ-ಚೆನ್ನಯ ಕ್ರೀಡಾ ಕೂಟದಲ್ಲಿ ಈ ಬಾರಿಯ ಚಾಂಪಿಯನ್‌ ಶಿಪ್‌ ಟ್ರೋಯನ್ನು ಬಿಲ್ಲವರ ಅಸೋಶಿಯೇಶನ್‌ ಬೊರಿವಲಿ-ದಹಿಸರ್‌ ಇದರ ಕ್ರೀಡಾ ಸದಸ್ಯರು ಗೆದ್ದುಕೊಂಡಿದ್ದು, ಆ ಪ್ರಯುಕ್ತ ಡಿ. 26ರಂದು ಸ್ಥಳೀಯ ಕಚೇರಿ ಗುರು ಸನ್ನಿಧಿ ಗೊರಾಯಿ 1, ಶಿಂಪೋಲಿ ಗೊರಾಯಿರೋಡ್‌ ಇಲ್ಲಿ ಸ್ಥಳೀಯ ಸಮಿತಿಯ ವತಿಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸದಸ್ಯರನ್ನು ಅಭಿನಂದಿಸಿ ಸತ್ಕರಿಸಲಾಯಿತು.

ಕಚೇರಿಯಲ್ಲಿ ವಿಶೇಷ ಗುರುಪೂಜೆ ಜರಗಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಸಮಾಜದ ಉತ್ಸಾಹಿ ಯುವ ಹಾಗೂ ಮಹಿಳಾ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ ಬಿ. ಅಮೀನ್‌ ಅವರು, ಯುವ ಸದಸ್ಯರ ಹುರುಪು, ಉತ್ಸಾಹ ನಮ್ಮ ಬೊರಿವಲಿ-ದಹಿಸರ್‌ ಸಮಿತಿಯು ಕೆಲವು ವರ್ಷ ಗಳ ಅನಂತರ ಮತ್ತೆ ಚಾಂಪಿಯನ್‌ ಟ್ರೋಫಿ ಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಯುವ ಸದಸ್ಯರ ಈ ಕೊಡುಗೆ ಮುಂದೆಯೂ ಎಲ್ಲಾ ಕಾರ್ಯಕ್ರಮದಲ್ಲಿ ದೊರೆಯವಂತಾಗಬೇಕು. ಆ ಮೂಲಕ ಯುವ ಸದಸ್ಯರು ಸಮಿತಿಯ ಎಲ್ಲಾ ಕಾರ್ಯ ಕಲಾಪ ಗಳಲ್ಲಿ ಭಾಗವಹಿಸಿ ಈ ಸಮಿತಿಯನ್ನು ಇನ್ನಷ್ಟು ಉತ್ತುಂಗಕ್ಕೆರಿಸುವಲ್ಲಿ ಸಹಕರಿಸಬೇಕು. ಯುವ ಶಕ್ತಿ ಹುಮ್ಮಸ್ಸು ವೃದ್ಧಿಯಾದಾಗ ಪ್ರತಿಯೊಂದು ಕಾರ್ಯಕ್ರಮವು ಯಾವುದೇ ಅಡೆತಡೆಗಳಿಲ್ಲದೆ ಸುಲಲಿತವಾಗಿ ಜರಗುವುದು.  ದಿನಪೂರ್ತಿ ಜರಗಿದ ಕ್ರೀಡಾ ಕೂಟದಲ್ಲಿ ಮಹಿಳೆಯರ ಹುರುಪು ಉತ್ಸಾಹವು ಕ್ರೀಡಾಕೂಟದ ಯಶಸ್ವಿಗೆ ವಿಶೇಷ ಮೆರಗು ನೀಡಿದೆ ಎಂದು ಹೇಳಿ ಅಭಿನಂದಿಸಿದರು.

ಅಭಿನಂದನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ ಮುಂಬಯಿ ಇದರ ನಿರ್ದೇಶಕರಾದ ಪ್ರೇಮ್‌ನಾಥ್‌ ಪಿ. ಕೋಟ್ಯಾನ್‌ ಕ್ರೀಡಾಳುಗಳನ್ನು ಹಾಗೂ ಮಹಿಳಾ ಸದಸ್ಯರನ್ನು ಅಭಿನಂದಿಸಿ ಮಾತನಾಡಿ, ಯುವ ಸದಸ್ಯರು ಕ್ರೀಡೆಯ ಜತೆಗೆ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸಿ ಶಿಕ್ಷಣದ ಅಡಿಪಾಯವನ್ನು ಗಟ್ಟಿಗೊಳಿಸಿ ಕ್ರೀಡೆ ಹಾಗೂ ಶಿಕ್ಷಣದ ಸಮಾನ ಯಶಸ್ವಿಯತ್ತ ಗಮನ ಹರಿಸಬೇಕು. ಶಿಸ್ತು ಸಂಮಯವನ್ನು ಬೆಳೆಸಿಕೊಂಡು ಉನ್ನತ ವ್ಯಾಸಂಗ ಪಡೆದು ಸಮಾಜದಲ್ಲಿ ಸುಶಿಕ್ಷಿತರಾಗಿ ಉತ್ತಮ ಉದ್ಯೋಗವನ್ನು ಪಡೆದು ಸುಸಂಸ್ಕೃತ ಜೀವನ ತನ್ನದಾಗಿಸಿಕೊಳ್ಳಿ, ಜೀವನದಲ್ಲಿ ಶಿಸ್ತನ್ನು ಗೌರವಿಸಿ ಎಂದು ಕರೆ ನೀಡಿದರು.

ಗುರುಪೂಜೆಯ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಸಮಿತಿಯ ಕಾರ್ಯದರ್ಶಿ ಶೇಖರ್‌ ಅಮೀನ್‌ ಅವರು ಕೋಟಿ-ಚೆನ್ನಯ ಕ್ರೀಡಾ ಕೂಟದಲ್ಲಿ ಸ್ಥಳೀಯ ಸಮಿತಿಯ ಚಾಂಪಿಯನ್‌ ಟ್ರೋ ಗೆಲುವಿಗೆ ಕಾರಣೀ ಭೂತರಾದ ಅರ್ಹ ಯುವ ಕ್ರೀಡಾಳುಗಳನ್ನು ಅಭಿನಂದಿಸಿದರು. ಅಭಿನಂದನಾ ಕಾರ್ಯ ಕ್ರಮದಲ್ಲಿ ಗೌರವ ಕಾರ್ಯಾಧ್ಯಕ್ಷ ಸುಂದರ ಎಂ. ಪೂಜಾರಿ, ಉಪಕಾರ್ಯಾಧ್ಯಕ್ಷ ರಜಿತ್‌ ಎಲ್‌. ಸುವರ್ಣ, ಜತೆ ಕಾರ್ಯದರ್ಶಿ ವತ್ಸಲಾ ಪೂಜಾರಿ, ಜತೆ ಕೋಶಾಧಿಕಾರಿ ಎ. ವಿ. ಸುವರ್ಣ, ಆರ್‌. ಎಸ್‌. ಕೋಟ್ಯಾನ್‌, ರಾಘು ಜಿ. ಪೂಜಾರಿ, ಕೇಶರಂಜನ್‌ ಮುಲ್ಕಿ, ಜಯರಾಮ ಪೂಜಾರಿ, ದಿನೇಶ್‌ ಸುವರ್ಣ, ಚಂದ್ರಶೇಖರ ಎ. ಪೂಜಾರಿ ಉಪಸ್ಥಿತರಿದ್ದು ಸಹಕರಿಸಿದರು. ಅನಂತರ ವಿಶೇಷ ಗುರುಪೂಜೆಯಲ್ಲಿ ಭಾಗವಹಿಸಿದ ಸಮಾಜ ಬಾಂಧವರಿಗೆಲ್ಲಾ ಪ್ರಸಾದ ವಿತರಿಸಲಾಯಿತು.

 

 ಚಿತ್ರ-ವರದಿ: ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.