ಪನ್ವೇಲ್ ಶ್ರೀ ಕಾಳಿಕಾಂಬಾ ವಿನಾಯಕ ದೇಗುಲ: ವಿಗ್ರಹಗಳ ಜಲಾಧಿವಾಸ
Team Udayavani, Feb 7, 2018, 4:20 PM IST
ನವಿ ಮುಂಬಯಿ: ಶ್ರೀ ಕಾಳಿಕಾಂಬಾ ವಿಶ್ವಕರ್ಮ ಸೇವಾ ಸಂಘ ಪನ್ವೇಲ್ನಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಫೆ. 19 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಕಾಳಿಕಾಂಬಾ, ಶ್ರೀ ವಿನಾಯಕ, ಶ್ರೀ ಆಂಜನೇಯ ಮತ್ತು ನಾಗದೇವರ ವಿಗ್ರಹಗಳ ಜಲಾಧಿವಾಸವು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ. 27ರಂದು ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದವು.
ದೇವಸ್ಥಾನದ ತಂತ್ರಿಗಳಾದ ಪುರೋಹಿತ ಅಕ್ಷಯ್ ಶರ್ಮಾ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ದರು. ಸಂಘದ ಅಧ್ಯಕ್ಷ ಕಣ್ಣಪ್ಪ ಆಚಾರ್ಯ, ಉಪಾಧ್ಯಕ್ಷ ಬಿ. ನರಸಿಂಹ ಆಚಾರ್ಯ, ಗೌರವ ಪ್ರಧಾನ ಕೋಶಾಧಿಕಾರಿ ಸಿಎ ಶ್ರೀಧರ ಆಚಾರ್ಯ, ಕಟ್ಟಡ ಸಮಿತಿಯ ಸಂಚಾಲಕ ಶೈಲೇಶ್ ಆಚಾರ್ಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅನ್ನಪೂರ್ಣಾ ಶ್ರೀಧರ ಆಚಾರ್ಯ, ಯುವ ವಿಭಾಗದ ಕಾರ್ಯಾಧ್ಯಕ್ಷ ಕಿರಣ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ವಿಜಯ ಆನಂದ್ ಆಚಾರ್ಯ, ಗೌರವ ಕೋಶಾಧಿಕಾರಿ ಮೋಹನ್ ಆಚಾರ್ಯ ಹಾಗೂ ವಿಶ್ವಕರ್ಮ ಸಮಾಜ ಬಾಂಧವರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು