Gulf ಕುಂದಗನ್ನಡ ಉತ್ಸವಕ್ಕೆ ಮೆರುಗು ತಂದ “ಪಾಪಣ್ಣ ವಿಜಯ ಗುಣ ಸುಂದರಿ’

ಸಾಗರದಾಚೆ ಮಂದಾರ್ತಿ ಮೇಳದ ಮೊದಲ ಹೆಜ್ಜೆ

Team Udayavani, Nov 26, 2023, 8:05 AM IST

Gulf ಕುಂದಗನ್ನಡ ಉತ್ಸವಕ್ಕೆ ಮೆರುಗು ತಂದ “ಪಾಪಣ್ಣ ವಿಜಯ ಗುಣ ಸುಂದರಿ’

ಯುಎಇ: ಸಂಯುಕ್ತ ಅರಬ್‌ ದೇಶದ ಅಜ್ಮಾನ್‌ನ ಹ್ಯಾಬಿಟ್ಯಾಟ್‌ ಶಾಲೆಯ ತುಂಬಿ ತುಳುಕಿದ ಸಭಾಂಗಣವು ಇತ್ತೀಚೆಗೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಕರಾವಳಿಯ ಸುಪ್ರಸಿದ್ಧ ಕಾರ್ಣಿಕದ ದೇವಳವಾದ ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾ ಪರಮೇಶ್ವರಿ ಅಮ್ಮನವರ ದಶಾವತಾರ ಯಕ್ಷಗಾನ ಮೇಳವು ಇದೇ ಮೊಟ್ಟ ಮೊದಲ ಬಾರಿಗೆ ಸಾಗರೋಲ್ಲಂಘನ ಮಾಡಿ ಯುಎಇಯಲ್ಲಿ ಯಕ್ಷಗಾನ ಪ್ರದರ್ಶನ ನೀಡಿದರು.

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನವರು ಪ್ರಸ್ತುತ ಪಡಿಸಿದ ಕುಂದಗನ್ನಡ ಉತ್ಸವ -2023ರಲ್ಲಿ ಮಂದಾರ್ತಿ ಮೇಳದ ಕಲಾವಿದರು ಸ್ಥಳೀಯ ಕಲಾವಿದರನ್ನು ಕೂಡಿಕೊಂಡು 5 ಗಂಟೆಗಳ ಕಾಲ “ಪಾಪಣ್ಣ ವಿಜಯ ಗುಣ ಸುಂದರಿ’ ಎಂಬ ಪ್ರಸಂಗವನ್ನು ಆಡಿ ತೋರಿಸಿ, ಅಕ್ಷರ ಸಹ ಈ ಮರುಭೂಮಿ ದೇಶದಲ್ಲಿ ಗಂಧರ್ವ ಲೋಕವನ್ನು ಸೃಷ್ಟಿಸಿದರು.

ಹಿಮ್ಮೇಳದಲ್ಲಿ ಭಾಗವತರಾದ ನಾಗೇಶ್‌ ಕುಲಾಲ್, ಚೆಂಡೆಯಲ್ಲಿ ಶ್ರೀಕಾಂತ್‌ ಶೆಟ್ಟಿ , ಮದ್ದಳೆಯಲ್ಲಿ ಶ್ರೀಧರ ಭಂಡಾರಿ ಮುಮ್ಮೇಳದಲ್ಲಿ ಅಜ್ರಿ ಗೋಪಾಲ ಗಾಣಿಗ , ಅಕ್ಷಯ ಕುಮಾರ್‌, ಗೋವಿಂದ ವಂಡಾರು, ಪೂವಪ್ಪ ಕಡಬ ತಂಬ್ರಿ ಭಾಸ್ಕರ ಬಿಲ್ಲವ, ಗುಂಡಿಬೈಲ್‌ ಗಣಪತಿ ಭಟ್‌, ಕಿರಾಡಿ ಪ್ರಕಾಶ್‌, ಇವರ ಜತೆ ಯುಎಇ ಸ್ಥಳೀಯ ಯಕ್ಷ ಕಲಾವಿದರಾದ ವಿಶ್ವೇಶ್ವರ ಅಡಿಗ , ಕಿಶೋರ್‌ ಗಟ್ಟಿ ಹಾಗೂ ವಿನಾಯಕ ಹೆಗ್ಡೆ ಭಾಗವಹಿಸಿದ್ದರು. ಸಾಧನ್‌ ದಾಸ್‌ ಅವರ ಅಧ್ಯಕ್ಷತೆಯಲ್ಲಿ ಪದ್ಮರಾಜ್‌ ಎಕ್ಕಾರ್‌ ಅವರ ಸಹಕಾರದೊಂದಿಗೆ ಮತ್ತು ಮಂದಾರ್ತಿ ದುರ್ಗಾ ಪರಮೇಶ್ವರಿಯಮ್ಮನವರ ಆಶೀರ್ವಾದದೊಂದಿಗೆ ಗಲ್ಫ್ ರಾಷ್ಟ್ರ ದ ಯಕ್ಷ ರಂಗಕ್ಕೊಂದು ಅಜರಾಮರ ಗರಿಯೊಂದು ಮೂಡಿಸುವಲ್ಲಿ ಕಲಾವಿದರು ಯಶಸ್ವಿಯಾದರು.

ವರದಿ: ಆರತಿ ಅಡಿಗ, ದುಬೈ

ಟಾಪ್ ನ್ಯೂಸ್

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.