ಕನ್ನಡ ಸಾಹಿತ್ಯ ಪರಿಷತ್ತು ಜತ್ತ ತಾ.ನೂತನ ಅಧ್ಯಕ್ಷರಾಗಿ ಪಾಟೀಲ್‌ ನೇಮಕ


Team Udayavani, Jun 20, 2018, 4:21 PM IST

1906mum03.jpg

ಸೊಲ್ಲಾಪುರ: ಕನ್ನಡ ಸಾಹಿತ್ಯ  ಪರಿಷತ್ತು ಜತ್ತ  ತಾಲೂಕು ನೂತನ ಅಧ್ಯಕ್ಷ ಆರ್‌. ಕೆ. ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಹೇಳಿದರು.

ಜತ್ತ ತಾಲೂಕಿನ ಸಂಖ ಗ್ರಾಮದ ಶ್ರೀ ಗುರುಬಸವ ವಿದ್ಯಾ ಮಂದಿರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಜತ್ತ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಅವರನ್ನು ಒಮ್ಮತದಿಂದ ನೇಮಕ ಮಾಡಲಾಯಿತು. ಅಲ್ಲದೆ ಅಧ್ಯಕ್ಷ ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಗೌರವ ಕಾರ್ಯದರ್ಶಿಯಾಗಿ ಎಂ. ಐ. ಜಿಡ್ಡಿ, ಗೌರವ ಕಾರ್ಯ ದರ್ಶಿ ಗುರುಬಸು ವಾಗೋಲಿ, ಕೋಶಾಧಿಕಾರಿಯಾಗಿ ವಿಜಯ ಕುಮಾರ ಬಿರಾದಾರ, ಸಂಘ-ಸಂಸ್ಥೆ ಪ್ರತಿನಿಧಿ ಚಂದ್ರಶೇಖರ ಕಾರಕಲ, ಮಹಿಳಾ ಪ್ರತಿನಿಧಿಯಾಗಿ ಸುಜಾತಾ ಬಿರಾದಾರ, ಪ್ರಚಾರ ಪ್ರಮುಖರಾಗಿ ಅರವಿಂದ ಕರಡಿ, ಪ್ರತಿನಿಧಿಯಾಗಿ ಕುಮಾರ ವ್ಹಿಟೇಕರ  ಇವರನ್ನು ನೇಮಕ ಮಾಡಿ ಗೌರವಿಸಲಾಯಿತು.

ಕಸಾಪ ರಾಜ್ಯಾಧ್ಯಕ್ಷ ಡಾ| ಮನು ಬಳಿಗಾರ ಅವರ ಆದೇಶದ ಮೇರೆಗೆ ಜತ್ತ ತಾಲೂಕು ಘಟಕದ ಅಧ್ಯಕ್ಷರನ್ನು ನೇಮಿಸಲಾಗಿದ್ದು, ಜುಲೈಯಲ್ಲಿ  ಜತ್ತ ಮತ್ತು ಅಕ್ಕಲ್‌ಕೋಟ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಹಮ್ಮಿಕೊಳ್ಳಲಾಗುವುದು. 

ಮಹಾರಾಷ್ಟ್ರ ಘಟಕದ ಅಡಿಯಲ್ಲಿ 100 ಜನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಿದ್ದರೆ ಅಂತಹ ತಾಲೂಕು ಘಟಕ ರಚನೆ ಮಾಡುವ ಅವಕಾಶವಿದೆ. ಮೊದಲನೆಯ ಹಂತವಾಗಿ ಮುಂಬಯಿ ಮಹಾ ನಗರ ಘಟಕ, ಅಕ್ಕಲ್‌ಕೋಟೆ ಮತ್ತು ಜತ್ತ ತಾಲೂಕು ಘಟಕ ರಚನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ದಕ್ಷಿಣ ಸೊಲ್ಲಾಪುರ, ಉದಯಗಿರಿ ಸೇರಿದಂತೆ ಹಲವು ತಾಲೂಕು ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಹೇಳಿದರು.

ಈ ವೇಳೆ ಕಸಾಪ ಅಕ್ಕಲ್‌ಕೋಟೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮಡ್ಡೆ, ಆದರ್ಶ ಕನ್ನಡ ಬಳಗ ಅಧ್ಯಕ್ಷ ಮಲಿಕಜಾನ್‌ ಶೇಖ್‌ ಪತ್ರಕರ್ತ ಸೋಮಶೇಖರ ಜಮಶೆಟ್ಟಿ ಹಾಗೂ ರಾಕೇಶ್‌  ಘಾಳಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಕಾಶ ವಿಪ್ಪರಗಿ, ಆರ್‌. ಬಿ. ಪಾಟೀಲ್‌, ಮಧು ಪರೋಳೆಕರ, ಕಿರಣ ಪಾಟೀಲ್‌, ಅಜಯ ಪಾಟೀಲ್‌, ಅಪ್ಪಾಸಾಹೇಬ ಪುಟಾಣೆ, ಕವಿತಾ ಪಾಟೀಲ್‌, ಆರ್‌. ಜಿ. ಬಿರಾದಾರ, ಸೋಮನಾಥ ಪೂಜಾರಿ, ಶಂಕರ ಬಾಗೇಳಿ, ಸತೀಶ ಬಿರಾದಾರ, ಕರಬಸಯ್ಯ ಸ್ವಾಮಿ, ಅಮಗೊಂಡ ಜಿಗಜಿಗಣಿಗಿ, ಸಂದೀಪ ಮಾನೆ, ಕುಮಾರ ಬಿರಾದಾರ ಹಾಗೂ ಬಸವರಾಜ ಆಲಮದ, ಪ್ರಕಾಶ ಗೊಬ್ಬುರ, ಗಿರಮಲ್ಲಪ್ಪ ಬರಮಾ, ಪ್ರಕಾಶ ಪ್ರಧಾನ, ಸುನೀಲ್‌ ಸವಳಿ, ಓಂಕಾರ ಬುರೂಡ, ಸಿದ್ಧಾರಾಮ ಗೊಬ್ಬುರ, ರಾಜಶ್ರೀ ಮಸೂತಿ, ಮಲ್ಲಿನಾಥ ವಚ್ಚೆ ಸೇರಿದಂತೆ  ಮೊದಲಾದವರು ಪಾಲ್ಗೊಂಡಿದ್ದರು. ಡಾ| ಕೆ. ಕೆ. ಪತ್ತಾರ ಸ್ವಾಗತಿಸಿದರು. ಪ್ರಶಾಂತ ವಾಗೋಲಿ ನಿರೂಪಿಸಿದರು. ಶಿವಾನಂದ ಧನ್ಯಾಳ ವಂದಿಸಿದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.