ಸಂಶೋಧನೆಯಲ್ಲಿ ಪರಿಶ್ರಮ ಮುಖ್ಯ: ಡಾ| ವಿಶ್ವನಾಥ್‌ ಕಾರ್ನಾಡ್‌


Team Udayavani, Apr 1, 2021, 11:25 AM IST

Perseverance is important in research

ಮುಂಬಯಿ: ಸಂಶೋಧನೆ ಕಠಿನ ಕಾರ್ಯವಾಗಿದ್ದು, ಇಲ್ಲಿ ಯಶಸ್ಸು ಸುಲಭದಲ್ಲಿ ದಕ್ಕದು. ಸಂಶೋಧನೆಯಲ್ಲಿ ನಿರತರಾದವರು ಸದಾ ಕುತೂಹಲಿಗಳಾಗಿರಬೇಕು. ಯಾರು ಹೆಚ್ಚು ಪರಿಶ್ರಮ ಪಡುತ್ತಾರೋ ಅವರು ಒಳ್ಳೆಯ ಶೋಧ ಗ್ರಂಥಗಳನ್ನು ರಚಿಸಬಲ್ಲರು ಎಂದು ಹಿರಿಯ ಸಾಹಿತಿ, ಸಂಶೋಧಕ ಡಾ| ವಿಶ್ವನಾಥ್‌ ಕಾರ್ನಾಡ್‌ ಅಭಿಪ್ರಾಯಪಟ್ಟರು.

ಮಾ. 30ರಂದು ಕನ್ನಡ ವಿಭಾಗ ಆಯೋಜಿಸಿದ್ದ ಸಂಶೋಧನ ಮಂಡಳಿ ಸಭೆಯಲ್ಲಿ ವಿಶೇಷ ತಜ್ಞರಾಗಿ ಪಾಲ್ಗೊಂಡು ಮಾತನಾಡಿ, ಕುತೂಹಲ, ಆಸಕ್ತಿಯಿಂದ ಮುಂದುವರಿದರೆ ಗುರಿ ಮುಟ್ಟಲು ಸಾಧ್ಯ. ಕನ್ನಡ ವಿಭಾಗದಲ್ಲಿ ಈಗ ಸಂಶೋಧನೆಯಲ್ಲಿ ತೊಡಗಿ ಕೊಳ್ಳುವವರ ಸಂಖ್ಯೆ ಹೆಚ್ಚಿದೆ. ವಿಭಾಗದ ವಿದ್ಯಾರ್ಥಿಗಳಿಂದ ಒಳ್ಳೆಯ ಶೋಧ ಕೃತಿಗಳು ಬರುತ್ತಿರುವುದು ಸಂತೋಷದ ಸಂಗತಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭ ಜಯ ಸಾಲ್ಯಾನ್‌ ಅವರು “ಮುಂಬಯಿಯಲ್ಲಿ ಬೆಳಗಿದ ಕರ್ನಾಟಕ ಮೂಲದ ಕಲಾವಿದರು’ ಎಂಬ ತಮ್ಮ ಸಂಶೋಧನ ಯೋಜನೆಯ ಉದ್ದೇಶಗಳನ್ನು ವಿವರಿಸಿದರು. ಸುರೇಖಾ ದೇವಾಡಿಗ ಅವರು ತಮ್ಮ ಸಂಶೋಧನೆಯ ರೂಪುರೇಷೆಯನ್ನು ಸಭೆಯ ಮುಂದೆ ಪ್ರಸ್ತುತಪಡಿಸಿದರು.

ಮಾರ್ಗದರ್ಶಕ ಹಾಗೂ ಕನ್ನಡ ಸಂಶೋಧನ ಮಂಡಳಿಯ ಅಧ್ಯಕ್ಷ ಡಾ| ಜಿ. ಎನ್‌. ಉಪಾಧ್ಯ ಮಾತನಾಡಿ, ವಿಭಾಗದ ವಿದ್ಯಾರ್ಥಿ ಗಳು ಬಹುಶಿಸ್ತೀಯ, ಅಂತರ ಶಿಸ್ತೀಯ ಸಂಶೋಧನೆಯಲ್ಲಿ ತೊಡ ಗಿಸಿಕೊಳ್ಳುತ್ತಿರುವುದು ಸಂತೋಷದ ಸಂಗತಿ. ಸಾಹಿತ್ಯದ ಜತೆಗೆ ಚಿತ್ರಕಲೆ, ಸಂಗೀತ ಮೊದಲಾದ ವಿಷಯ ಗಳತ್ತಲೂ ವಿದ್ಯಾರ್ಥಿಗಳ ಒಲವು ಹೆಚ್ಚುತ್ತಿರುವುದು ಆಶಾದಾಯಕ ಸಂಗತಿ. ಜಯ ಸಾಲ್ಯಾನ್‌ ಅವರ ಅಧ್ಯಯನ ನಮ್ಮ ನಿರೀಕ್ಷೆ ಯನ್ನು ಹೆಚ್ಚಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದೇ ಸಂದರ್ಭ ದುರ್ಗಪ್ಪ ಕೋಟಿಯವರ್‌ ಮಂಡಿಸಿದ ಮುಂಬಯಿ ಕನ್ನಡ ಗದ್ಯ ಸಾಹಿತ್ಯ ಮಹಾಪ್ರಬಂಧದ ಕುರಿತು ಸಭೆ ವಿಚಾರ ವಿಮರ್ಶೆ ನಡೆಸಿತು. ಈ ಬಾರಿಯ ಸಂಶೋಧನ ಅರ್ಹತ ಪರೀಕ್ಷೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿರುವುದಕ್ಕೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಯಿತು. ವಿಭಾಗದ ಸಹ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.