ಕವನ ಸ್ಪರ್ಧೆ ಜಯಲಕ್ಷ್ಮೀ ಶ್ರೀನಿವಾಸ ಜೋಕಟ್ಟೆಗೆ ದ್ವಿತೀಯ ಬಹುಮಾನ
Team Udayavani, Jun 14, 2018, 4:59 PM IST
ಮುಂಬಯಿ: ನೂಪುರ ಬಳಗ ವೆಬ್ ಪತ್ರಿಕೆಯು ವಿಶ್ವ ಪರಿಸರ ದಿನದ ಪ್ರಯುಕ್ತ ಏರ್ಪಡಿಸಿದ ಪರಿಸ(ರ)ಕ್ಷೆ ಕವನ ಸ್ಪರ್ಧೆಯಲ್ಲಿ ಮುಂಬಯಿಯ ಜಯಲಕ್ಷ್ಮೀ ಶ್ರೀನಿವಾಸ ಜೋಕಟ್ಟೆ ಅವರ “ಮರದ ಮಾತು’ ಕವನಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. ಮಯೂರ, ಕರ್ಮವೀರ, ಯುಗಪುರುಷ ದೀಪಾವಳಿ ಸಂಚಿಕೆಗಳಲ್ಲಿ ಇವರ ಕವನಗಳು ಪ್ರಕಟವಾಗಿವೆ.
ಸಮಷ್ಟಿ ಹೊತ್ತಿಗೆ ವೆಬ್ ಪತ್ರಿಕೆಯಲ್ಲಿನ ಕಾವ್ಯ ಸಮಷ್ಟಿಯಲ್ಲಿ ಏಕಕಾಲಕ್ಕೆ ಐದು ಕವನಗಳು ಪ್ರಕಟವಾಗಿದ್ದು ಅವು ಇಂಗ್ಲಿಷ್ಗೂ ಅನುವಾದವಾಗಿವೆ. ಮುಂಬಯಿ ಆಕಾಶವಾಣಿಯಲ್ಲಿ ಸಂದರ್ಶನ ಸಹಿತ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿ¨ªಾರೆ. ಇವರು ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ