ಸ. ಪ್ರಬಂಧಕ ಪ್ರಭಾಕರ ಜಿ. ಪೂಜಾರಿ ಸೇವಾ ನಿವೃತ್ತಿ

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ.

Team Udayavani, Aug 6, 2021, 2:25 PM IST

Bank

ಮುಂಬಯಿ: ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿ. ಇದರ ಕೇಂದ್ರ ಕಚೇರಿಯ ಸಹಾಯಕ ಪ್ರಬಂಧಕ ಪ್ರಭಾಕರ ಜಿ. ಪೂಜಾರಿ ಅವರು ತಮ್ಮ
26 ವರ್ಷಗಳ ಸೇವಾವಧಿಯ ಬಳಿಕ ಜು. 31ರಂದು ನಿವೃತ್ತಿ ಹೊಂದಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಸಂಚಾಲಿತ ಭಾರತ್‌ ಬ್ಯಾಂಕ್‌ನಿಂದ ಅವರಿಗೆ ವಿದಾಯಕೂಟ ಕಾರ್ಯಕ್ರಮವು ಜು. 31ರಂದು ಗೋರೆಗಾಂವ್‌ನ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ವಿದ್ಯಾನಂದ ಎಸ್‌. ಕರ್ಕೇರ, ಜಂಟಿ ಆಡಳಿತ ನಿರ್ದೇಶಕ ದಿನೇಶ್‌ ಬಿ. ಸಾಲ್ಯಾನ್‌, ಮಹಾಪ್ರಬಂಧಕರಾದ ಮಹೇಶ್‌ ಬಿ. ಕೋಟ್ಯಾನ್‌, ವಿಶ್ವನಾಥ ಜಿ. ಸುವರ್ಣ, ಉಪ ಮಹಾಪ್ರಬಂಧಕರು, ಸಹಾಯಕ ಮಹಾಪ್ರಬಂಧಕರು, ಸಿಬಂದಿ ಉಪಸ್ಥಿತರಿದ್ದು, ನಿವೃತ್ತರ ಮುಂದಿನ ಬದುಕಿಗೆ ಶುಭ ಹಾರೈಸಿದರು.

ಗೌರವ ಸ್ವೀಕರಿಸಿದ ಪ್ರಭಾಕರ ಜಿ. ಪೂಜಾರಿ ಮಾತನಾಡಿ, ಕಳೆದ 26 ವರ್ಷಗಳಿಂದ ಬ್ಯಾಂಕ್‌ಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಬ್ಯಾಂಕ್‌ ನನಗೆ ಎಲ್ಲವನ್ನೂ ನೀಡಿದ್ದು, ಸೇವೆಯಿಂದ ನಿವೃತ್ತನಾದರೂ ಬ್ಯಾಂಕ್‌ಗೆ ಋಣಿಯಾಗಿರುವೆ. ನನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸುವೆ ಎಂದು ತಿಳಿಸಿ ಶುಭ ಹಾರೈಸಿದರು.

 

.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.