ರಾಗಿಗುಡ್ಡದಲ್ಲಿ ಸುವರ್ಣ ಸಂಭ್ರಮ
Team Udayavani, Dec 22, 2018, 3:15 PM IST
ಬೆಂಗಳೂರು ದಕ್ಷಿಣದ ಪ್ರಮುಖ ಹೆಗ್ಗುರುತಾದ ರಾಗಿಗುಡ್ಡದ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ 50ನೇ ವರ್ಷದ ಹನುಮ ಜಯಂತಿ ನಡೆಯುತ್ತಿದೆ. ಡಿಸೆಂಬರ್ 12ರಂದು ಪ್ರಾರಂಭವಾದ ಸುವರ್ಣ ಮಹೋತ್ಸವ 30ರವರೆಗೆ ನಡೆಯಲಿದೆ.
ಡಿ. 23ರಿಂದ 30ರವರೆಗೆ ಕೃಷ್ಣ ಯಜುರ್ವೇದ ಸಂಹಿತಾ ಸ್ವಾಹಕಾರ ಯಾಗ ನಡೆಯಲಿದ್ದು, ಮಹೋತ್ಸವದ ಕೊನೆಯ ದಿನ ರಾಮತಾರಕ ಹೋಮ ಮತ್ತು ಸಂಹಿತಾಯಾಗದ ಪೂರ್ಣಾಹುತಿ ನಡೆಯಲಿದೆ. ಸ್ವರ್ಣ ಮಹೋತ್ಸವದ ಸವಿ ನೆನಪಿಗೆ 18 ಅಡಿ ಎತ್ತರದ ಶ್ರೀ ರಾಮತಾರಕನಾಮ ಕೋಟಿ ಲೇಖನ ಯಜ್ಞದ ಸ್ಮಾರಕ ಸ್ತಂಭವನ್ನು ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಸ್ಥಾಪನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪವನಸುತ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ಪ್ರಭಾತ್ ಕಲಾ ವಿದರಿಂದ ಶ್ರೀರಾಮ ಪ್ರತೀಕ್ಷ ನೃತ್ಯರೂಪಕ ನಡೆಯಲಿದೆ.
ಎಲ್ಲಿ?: ರಾಗಿಗುಡ್ಡದ ಪ್ರಸನ್ನ
ಆಂಜನೇಯ ಸ್ವಾಮಿ ದೇವಾಲಯ,
ಜಯನಗರ 9ನೇ ಬಡಾವಣೆ
ಯಾವಾಗ?: ಡಿ 22-30
ಹೆಚ್ಚಿನ ವಿವರಗಳಿಗೆ: 26580500/26594255
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು