ಕಂಪೆನಿಗಳಿಂದ ನೇರವಾಗಿ ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆಗಳ ಪ್ರಯತ್ನ


Team Udayavani, May 16, 2021, 1:19 PM IST

Private hospitals attempt to get the vaccine directly from companies

ಮುಂಬಯಿ: ಕಂಪೆನಿ ಮತ್ತು ವಸತಿ ಕಟ್ಟಡಗಳಲ್ಲಿ ಲಸಿಕೆ ಅಭಿಯಾನ ನಡೆಸಲು ಅನುಮತಿ ನೀಡಿರುವ ಪುರಸಭೆಯ ಯೋಜನೆ ವಿಫಲವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

ದೊಡ್ಡ ಕಂಪೆನಿಗಳಲ್ಲಿ ಮತ್ತು ವಸತಿ ಕಟ್ಟಡಗಳಲ್ಲಿ ಲಸಿಕ ಅಭಿಯಾನ ನಡೆಸುವ ಖಾಸಗಿ ಆಸ್ಪತ್ರೆಗಳು ನೇರವಾಗಿ ಕಂಪೆನಿಗಳಿಂದ ಲಸಿಕೆ ಪಡೆಯಬೇಕಾಗುತ್ತದೆ. ನಿಗಮಗಳು ಈ ಯೋಜನೆಗಳಿಗೆ ಲಸಿಕೆ ಪೂರೈಸುವುದಿಲ್ಲ. ಇದರ ಪರಿಣಾಮವಾಗಿ ಲಸಿಕೆಗಳ ಕೊರತೆಯಿರುವ ಸಮಯದಲ್ಲಿ ಲಸಿಕೆಗಳು ನೇರವಾಗಿ ಕಂಪೆನಿಗಳಿಂದ ಹೇಗೆ ಲಭ್ಯವಾಗುತ್ತವೆ ಎಂಬ ಪ್ರಶ್ನೆ ಎಂದ್ದಿದೆ.

ನಿಯಮ ಘೋಷಿಸಿದ ಬಿಎಂಸಿ

ಮುಂಬಯಿಯಲ್ಲಿ ಲಸಿಕಾ ಅಭಿಯಾನವನ್ನು ವೇಗಗೊಳಿಸಲು ಮುಂಬಯಿ ಮನಪಾ ಕಚೇರಿಗಳು ಮತ್ತು ವಸತಿ ಕಟ್ಟಡಗಳಲ್ಲಿ ಲಸಿಕೆ ನೀಡಲು ಅನುಮತಿ ನೀಡಿದೆ. ಇದಕ್ಕಾಗಿ ನಿಯಮಗಳನ್ನು ಸಹ ಘೋಷಿಸಿದೆ. ಈ ವ್ಯಾಕ್ಸಿನೇಷನ್‌ ಅಭಿಯಾನಕ್ಕಾಗಿ ಕಂಪೆನಿ ಅಥವಾ ವಸತಿ ಕಟ್ಟಡಗಳು ಖಾಸಗಿ ಆಸ್ಪತ್ರೆಗಳೊಂಗಳ ಜತೆ ಒಪ್ಪಂದ ಮಾಡಿಕೊಳ್ಳಬೇಕಾಗುತ್ತದೆ. ಲಸಿಕೆ ಅಭಿಯಾನವನ್ನು ಈ ರೀತಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಪುರಸಭೆಗೆ ತಿಳಿಸಬೇಕಾಗುತ್ತದೆ. ಕೊರೊನಾ ಲಸಿಕೆಯನ್ನು ಸಿಬಂದಿ ಅಥವಾ ನಿವಾಸಿಗಳಿಗೆ ನೀಡುವ ಜವಾಬ್ದಾರಿಯನ್ನು ಹೊಂದಿರುವ ಖಾಸಗಿ ಆಸ್ಪತ್ರೆಗಳಿಗೆ ಮಾತ್ರ ಇದನ್ನು ಲಭ್ಯಗೊಳಿಸಬೇಕಾಗುತ್ತದೆ. ಅಂದರೆ ಆಸ್ಪತ್ರೆಗಳು ಅದನ್ನು ಲಸಿಕೆ ತಯಾರಕರಿಂದ ನೇರವಾಗಿ ಪಡೆಯಬೇಕಾಗುತ್ತದೆ ಎಂದಿದೆ.

ಅರ್ಜಿ ಸಲ್ಲಿಸಲು ಮುಂದಾದ  ವಸತಿ ಕಟ್ಟಡಗಳು

ಪುರಸಭೆ ಯೋಜನೆ ಮತ್ತು ನಿಬಂಧನೆಗಳನ್ನು ಘೋಷಿಸಿದ ಬಳಿಕ ಹಲವಾರು ವಸತಿ ಕಟ್ಟಡಗಳ ನಿವಾಸಿಗಳು ನಿರಾಳವಾಗಿದ್ದರು. ಆಸ್ಪತ್ರೆಗಳು ಅಥವಾ ವಾರ್ಡ್‌ಗಳಲ್ಲಿನ ಲಸಿಕೆ ಕೇಂದ್ರಗಳು ಪ್ರಸ್ತುತ ಕಿಕ್ಕಿರಿದು ತುಂಬಿವೆ. ವಸತಿ ಕಟ್ಟಡಗಳ ಆವರಣದಲ್ಲಿ ಲಸಿಕೆ ಅಭಿಯಾನವನ್ನು ನಡೆಸಿದರೆ, ಕೇಂದ್ರಗಳಿಗೆ ಹೋಗುವ ಅಗತ್ಯವಿಲ್ಲ ಎಂದು ನಿವಾಸಿಗಳು ಅಭಿಪ್ರಾಯಪಟ್ಟರು. ವ್ಯಾಕ್ಸಿನೇಷನ್‌ ಅಭಿಯಾನಕ್ಕಾಗಿ ಅನೇಕ ವಸತಿ ಕಟ್ಟಡಗಳ ಖಾಸಗಿ ಆಸ್ಪತ್ರೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭಿಸಿವೆ. ಲಸಿಕೆಗಳ ಲಭ್ಯತೆಯ ಬಗ್ಗೆ ಸ್ಪಷ್ಟತೆಯ ಕೊರತೆಯಿಂದಾಗಿ, ಖಾಸಗಿ ಆಸ್ಪತ್ರೆಗಳು ವಸತಿ ಸಂಘಗಳಿಂದ ಅರ್ಜಿಗಳನ್ನು ಸ್ವೀಕರಿಸುವುದನ್ನು ಬಿಟ್ಟು ಬೇರೆ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ.

ಮುಚ್ಚಲ್ಪಟ್ಟ ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನೇಷನ್‌ ಸೆಂಟರ್‌

ಪ್ರಸ್ತುತ ಕೊರೊನಾ ಲಸಿಕೆಯ ಕೊರತೆಯಿದೆ. ಸರಕಾರಿ ಮತ್ತು ಪುರಸಭೆ ಕೇಂದ್ರಗಳಲ್ಲಿ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿದೆ. ವ್ಯಾಕ್ಸಿನೇಷನ್‌ ಕೊರತೆಯಿಂದಾಗಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನೇಷನ್‌ ಸ್ಥಗಿತಗೊಳಿಸಲಾಗಿದೆ. ವಾರ್ಡ್‌ ಮಟ್ಟದಲ್ಲಿ ಲಸಿಕೆ ಕೇಂದ್ರಗಳನ್ನು ಪ್ರಾರಂಭಿಸಲು ಪುರಸಭೆ ಈಗ ಆದ್ಯತೆ ನೀಡಿದೆ. ಈ ಕೇಂದ್ರಗಳಿಗೆ ದಿನಕ್ಕೆ 100 ಡೋಸ್‌ಗಳನ್ನು ನೀಡಲಾಗುತ್ತಿದೆ. ಆದ್ದರಿಂದ ಈ ಕೇಂದ್ರಗಳಲ್ಲಿ ಪ್ರತಿದಿನ 100 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಸ್ಥಳೀಯರು ತಮ್ಮ ಮನೆಗಳ ಬಳಿ ಲಸಿಕೆ ಪಡೆಯಲು ಇಚ್ಚಿಸುತ್ತಿದ್ದು, ಆದರೆ ಲಸಿಕೆಗಳ ಕೊರತೆಯಿಂದ ಅವರು ನಿರಾಶೆಗೊಂಡಿದ್ದಾರೆ. ವಸತಿ ಕಟ್ಟಡಗಳ ಆವರಣದಲ್ಲಿ ಚುಚ್ಚುಮದ್ದಿಗೆ ಪುರಸಭೆ ಹಸಿರು ನಿಶಾನೆ ನೀಡಿತ್ತು. ಆದರೆ ಖಾಸಗಿ ಆಸ್ಪತ್ರೆಗಳು ಲಸಿಕೆ ಹಾಕಲು ಹಿಂಜರಿಯುತ್ತಿರುವುದರಿಂದ ಯೋಜನೆ ಕುಂಠಿತಗೊಳ್ಳುವ ಲಕ್ಷಣಗಳಿವೆ.

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.