ಭಾಂಡೂಪ್‌ ಪಶ್ಚಿಮದ ಭಟ್ಟಿಪಾಡಾದ ಶ್ರೀ ಶನೀಶ್ವರ ಮಂದಿರ: 37ನೇ ವಾರ್ಷಿಕ ಮಹಾಪೂಜೆ


Team Udayavani, Feb 11, 2021, 7:21 PM IST

programme held at mumbai

ಮುಂಬಯಿ: ಭಾಂಡೂಪ್‌ ಪಶ್ಚಿಮದ ಭಟ್ಟಿಪಾಡಾದ ಶ್ರೀ ಶನೀಶ್ವರ ಮಂದಿರದ 37ನೇ ವಾರ್ಷಿಕ ಮಹಾಪೂಜೆಯು ಫೆ. 4ರಿಂದ ಫೆ. 6ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಫೆ. 6ರಂದು ಬೆಳಗ್ಗೆ ಸ್ವಸ್ತಿ ಪುಣ್ಯಾಹ ವಾಚನ, ಪ್ರಧಾನ ಹೋಮ, ಪಂಚ ವಿಂಶತಿ, ಕಲಶಾರಾಧನೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಕಲೊ³àಕ್ತ ಪೂಜೆ, ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಿತು. ಬಳಿಕ ಮುಲುಂಡ್‌ ಅಮರ್‌ ನಗರದ ಶ್ರೀ ಮಹಾಕಾಳಿ ಕ್ಷೇತ್ರದ ಪ್ರಧಾನ ಅರ್ಚಕ ಜಯಂತ್‌ ಪೂಜಾರಿ ಅವರು ದೀಪಪ್ರಜ್ವಲಿಸಿ ಶ್ರೀ ಶನೀಶ್ವರ ಗ್ರಂಥ ಪಾರಾಯಣಕ್ಕೆ ಚಾಲನೆ ನೀಡಿದರು.

ರಾತ್ರಿಯವರೆಗೆ ನಡೆದ ಶನಿಗ್ರಂಥ ಪಾರಾಯಣದಲ್ಲಿ ಭಟ್ಟಿಪಾಡಾ ಶ್ರೀ ಶನೀಶ್ವರ ಸೇವಾ ಸಮಿತಿಯವರಲ್ಲದೆ ನಗರದ ವಿವಿಧೆಡೆಯ ಶ್ರೀ ಶನೀಶ್ವರ ಮಂದಿರದ ಸದಸ್ಯರು, ಸಮಿತಿಯ ಸದಸ್ಯರು, ಅರ್ಥದಾರಿಗಳು, ವಾಚಕರು ಪಾಲ್ಗೊಂಡು ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪಾರಾಯಣನ್ನು ನಡೆಸಿಕೊಟ್ಟರು. ಕೊನೆಯಲ್ಲಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಿತು.

ಸರಳ ರೀತಿಯಲ್ಲಿ ನಡೆದ ವಾರ್ಷಿಕ ಮಹಾಪೂಜೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಕೊರೊನಾ ಮಾರ್ಗಸೂಚಿಗಳಿಗೆ ಅನುಸಾರವಾಗಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಆಡಳಿತ ಮಂಡಳಿಯ ಗೌರವಾಧ್ಯಕ್ಷ ಕೆ. ಎಸ್‌. ಹೆಗ್ಡೆ, ಅಧ್ಯಕ್ಷ ದಯಾನಂದ ಡಿ. ಶೆಟ್ಟಿ, ಉಪಾಧ್ಯಕ್ಷ ಬಿ. ಎ. ಕುಂದರ್‌, ಗೌರವ ಪ್ರಧಾನ ಕಾರ್ಯದರ್ಶಿ ಸದಾನಂದ ಎಂ. ಅಮೀನ್‌, ಗೌರವ ಪ್ರಧಾನ ಕೋಶಾಧಿಕಾರಿ ಸುಂದರ ಆರ್‌. ಅಂಚನ್‌, ಜತೆ ಕಾರ್ಯದರ್ಶಿಗಳಾದ ಜಯ ಎ. ಸಾಲ್ಯಾನ್‌, ಪ್ರಸಾದ್‌ ಎಂ. ಉದ್ಯಾವರ, ಪ್ರಧಾನ ಅರ್ಚಕ ಸೀತಾರಾಮ್‌ ಜಿ. ಕರ್ಕೇರ, ಅರ್ಚಕರಾದ ಸತೀಶ್‌ ವಿ. ಪೂಜಾರಿ, ಪುಷ್ಪರಾಜ್‌ ಪೂಜಾರಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಕರಾವಳಿಯ ಹತ್ತು ಸ್ಪೆಶಲ್ ಫುಡ್ ನಿಮಗಾಗಿ : ಮೈಂಡ್ ಫುಲ್ ಈಟಿಂಗ್ ನಿಮ್ಮದಾಗಲಿ

ಕಾರ್ಯಕಾರಿ ಸಮಿತಿಯ ಸದಸ್ಯರಾದ ಎಚ್‌. ಜಿ. ಕರ್ಕಿ, ರಮೇಶ್‌ ಪೂಜಾರಿ, ಶೇಖರ ಕೋಟ್ಯಾನ್‌, ನಾರಾಯಣ ಬಿ. ಪೂಜಾರಿ, ಅಶೋಕ್‌ ಸಾಲ್ಯಾನ್‌, ಬಾಬು ಜೆ. ಸುವರ್ಣ, ಪದ್ಮನಾಭ ಆರ್‌. ಅಮೀನ್‌, ಜಯಂತ್‌ ಶೆಟ್ಟಿಗಾರ್‌, ಗೋಪಾಲ್‌ ಎಸ್‌. ಕೋಟ್ಯಾನ್‌, ಅರುಣ್‌ ಸುವರ್ಣ, ನಾರಾಯಣ ಪೂಜಾರಿ, ರೋಹಿಣಿ ಆರ್‌. ಪುತ್ರನ್‌, ಸುಧಾಕರ ಅಂಚನ್‌, ಜಯ ಸಿ. ಪೂಜಾರಿ, ಶಾರದಾ ಆರ್‌. ಸುವರ್ಣ, ರಾಜು ಎನ್‌. ಪೂಜಾರಿ, ಪ್ರವೀಣ್‌ ಟಿ. ಕರ್ಕೇರ, ನಾರಾಯಣ ಜಿ. ಕೋಟ್ಯಾನ್‌, ಆಶಾಲತಾ ಡಿ. ಕೋಟ್ಯಾನ್‌, ಜಯಂತ್‌ ವಿ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದು ಮಹಾಪೂಜೆಯ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.