ಪುಣೆ ಬಿಲ್ಲವ ಸಮಾಜ ಸೇವಾ ಸಂಘ: ಸ್ವಾತಂತ್ರ್ಯ ದಿನಾಚರಣೆ
Team Udayavani, Aug 18, 2021, 1:37 PM IST
ಪುಣೆ: ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆ. 15ರಂದು ಪುಣೆ ಬಿಲ್ಲವ ಸಂಘವು ಭವನ ನಿರ್ಮಾಣಕ್ಕಾಗಿ ಅಂಬೆಗಾಂವ್ ಖುದ್ìನಲ್ಲಿ ಖರೀದಿಸಿದ ನೂತನ ಜಾಗದಲ್ಲಿ ನಡೆಯಿತು. ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕಡ್ತಲ ಧ್ವಜಾರೋಹಣಗೈದು, ಧ್ವಜವಂದನೆ ಸ್ವೀಕರಿಸಿ ಶುಭ ಹಾರೈಸಿದರು.
ಇದನ್ನೂ ಓದಿ:ಶಿವಣ್ಣ ಲವ್ಸ್ಟೋರಿ ಮಾಡ್ತಾರೆ,ನಮ್ಗೆ ಲವ್ ಸ್ಟೋರಿ ಬರೆಯೋದನ್ನೇ ನಿಲ್ಲಿಸಿಬಿಟ್ಟಿದ್ದಾರೆ!
ಪುಣೆ ಬಿಲ್ಲವ ಸಂಘದ ಉಪಾಧ್ಯಕ್ಷ ಹಾಗೂ ಕಟ್ಟಡ ಸಮಿತಿಯ ಅಧ್ಯಕ್ಷ ಸಂದೇಶ್ ಪೂಜಾರಿ, ಶ್ಯಾಮ್ ಪೂಜಾರಿ, ಸುದೀಪ್ ಪೂಜಾರಿ ಮುನಿಯಾಲ್, ಚೇತನ್ ಕಲ್ಯಾ, ಶಿವಪ್ರಸಾದ್ ಪೂಜಾರಿ, ಭಾಸ್ಕರ್ ಪೂಜಾರಿ, ರಾಘು ಪೂಜಾರಿ, ದಯಾನಂದ ಪೂಜಾರಿ, ರಾಜೇಶ್ ಪೂಜಾರಿ, ಸತೀಶ್ ಪೂಜಾರಿ, ದನಂಜಯ್ ಪೂಜಾರಿ, ರವಿ ಪೂಜಾರಿ, ಹರೀಶ್ ಪೂಜಾರಿ, ಉಮೇಶ್ ಪೂಜಾರಿ, ಯಾದವ್ ಪೂಜಾರಿ, ಶಿವರಾಮ್ ಪೂಜಾರಿ, ಸುದೀಪ್ ಪೂಜಾರಿ ಅಂಬೆಗಾಂವ್, ಗಿರೀಶ್ ಪೂಜಾರಿ, ಸೂರ್ಯ ಪೂಜಾರಿ, ಶೇಖರ್ ಪೂಜಾರಿ ಕೊಥ್ರೋಡ್, ಗೀತಾ ಪೂಜಾರಿ, ನವಿತಾ ಪೂಜಾರಿ, ಅರುಣಾ ಪೂಜಾರಿ, ಲಕ್ಷ್ಮೀ ಕಲ್ಯಾ ಹಾಗೂ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರ-ವರದಿ : ಹರೀಶ್ ಮೂಡಬಿದ್ರಿ ಪುಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ