ಪುಣೆ ಬಂಟರ ಸಂಘದಿಂದ ಯೋಧನಿಗೆ ಗೌರವ
Team Udayavani, Jul 3, 2018, 2:07 PM IST
ಪುಣೆ: ಕಾರ್ಗಿಲ್ ಯುದ್ಧದಲ್ಲಿ ಭಾಗ ವಹಿಸಿ ಮೂರು ದಿನಗಳ ಕಾಲ ಕಂದಕದಲ್ಲಿದ್ದು ಬದುಕುಳಿದ ತನ್ನೆರಡೂ ಕಾಲುಗಳ ಬಲ ಕಳೆದು ಕೊಂಡ ಯೋಧ ಶಾಮರಾಜ್ ಎಡನೀರ್ ಇವರನ್ನು ಜೂ. 30 ರಂದು ಪುಣೆ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ವತಿಯಿಂದ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ಬೆಟ್ಟು ಶಾಲು ಹೊದೆಸಿ, ವೀಲ್ ಚೇರ್ನಲ್ಲಿ ಕುಳಿತಿದ್ದ ಯೋಧನನ್ನು ಗೌರವಿಸಿದರು. ಪದ್ಮನಾಭ ಶೆಟ್ಟಿ, ತಾರಾನಾಥ ರೈ ಮೇಗಿನಗುತ್ತು, ಜಯ ಶೆಟ್ಟಿ ಮಿಯ್ನಾರು, ರೋಹಿತ್ ಶೆಟ್ಟಿ ನಗ್ರಿಗುತ್ತು, ಪ್ರವೀಣ್ ಶೆಟ್ಟಿ ಹಾಗೂ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.
ಚಿತ್ರ :ಕಿರಣ್ ಬಿ ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ