ಪುಣೆ ಬಂಟರ ಸಂಘದ ಯುವ ವಿಭಾಗ: ವೃದ್ಧಾಶ್ರಮಕ್ಕೆ ನೆರವು
Team Udayavani, Aug 17, 2017, 4:12 PM IST
ಪುಣೆ: ಪುಣೆ ಬಂಟರ ಸಂಘದ ಯುವ ವಿಭಾಗದ ಸದಸ್ಯರು ಆ. 13ರಂದು ನಿವಾರ ವೃದ್ಧಾಶ್ರಮಕ್ಕೆ ಭೇಟಿ ನೀಡಿ ದಿನನಿತ್ಯ ಬೇಕಾಗುವ ಆಹಾರ ತಿನಿಸುಗಳನ್ನು ನೀಡಿ, ದೀಪಾವಳಿಗೆ ಹಚ್ಚುವ ದೀಪಗಳಿಗೆ ಪೈಂಟಿಂಗ್ ಮಾಡಿ ಅವರೊಂದಿಗೆ ಕಾಲ ಕಳೆದರು.
ಈ ಸಂದರ್ಭ ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಸಂಘದ ಸದಸ್ಯರಾದ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿಶ್ವನಾಥ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರೋನಕ್ ಜಯ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಉದಯ… ಜಯಕರ್ ಶೆಟ್ಟಿ, ಕಾರ್ಯದರ್ಶಿ ಸಿದ್ಧಾಂತ್ ಸುಧಾಕರ್ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಚಿತ್ರ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ