ಪುಣೆ ಮಹಾಸ್ವರಾಜ್‌ ಕ್ರೆಡಿಟ್‌ ಕೋ ಆಪರೇಟಿವ್‌ ಲಿ. ಷೇರು ಅಪ್ಲಿಕೇಶನ್‌


Team Udayavani, Jul 15, 2018, 5:08 PM IST

1307mum01.jpg

ಪುಣೆ: ಪುಣೆಯಲ್ಲಿ ನಮ್ಮ ಕಣ್ಣೆದುರಿಗೆ ಹೊಟೇಲ್‌ ವ್ಯವಸ್ಥಾಪಕ ನಾಗಿ ದುಡಿಯುತ್ತಿದ್ದ ಹುಡುಗ  ಆನಂತರ ಉಡುಪಿಗೆ ಹೋಗಿ ಸಣ್ಣ ಕಚೇರಿಯೊಂದನ್ನು ತೆರೆದು ಆರ್ಥಿಕ ಸಂಸ್ಥೆಯನ್ನು ಹುಟ್ಟುಹಾಕಿ ಕಠಿನ ಪರಿಶ್ರಮದೊಂದಿಗೆ ಮುನ್ನಡೆದು ಇಂದು ತನ್ನ ಸ್ವರಾಜ್‌ ಸಂಸ್ಥೆಯನ್ನು ಸಹಕಾರ ಕ್ಷೇತ್ರದಲ್ಲಿ ಬೆಳೆಸುವತ್ತ ಹೆಜ್ಜೆಯಿಟ್ಟುರುವುದು ನಿಜವಾಗಿಯೂ ಶ್ಲಾಘನೀಯವಾಗಿದೆ. ಇಂದು ಪುಣೆಯ ಅಯ್ಯಪ್ಪ ಕ್ಷೇತ್ರದಲ್ಲಿ ಪುರಂದರ ಶೆಟ್ಟಿಯವರ ಸಂಸ್ಥೆಯ ಷೇರುಗಳ ಅಪ್ಲಿಕೇಶನ್‌ ಬಿಡುಗಡೆಗೊಳಿಸಲು ಆನಂದವಾಗುತ್ತಿದೆ. ಭವಿಷ್ಯದಲ್ಲಿ ಈ ಸಂಸ್ಥೆ ಹೆಮ್ಮರವಾಗಿ ಬೆಳೆದು ನೂರಾರು ಶಾಖೆಗಳನ್ನು ಹೊಂದುವಂತಾಗಿ ಗ್ರಾಹಕರಿಗೆ ಉತ್ತಮ ಆರ್ಥಿಕ ಸೇವೆ ಯನ್ನು ನೀಡುವಂತಾಗಲಿ ಎಂದು ಪುಣೆ ಯಾತ್ರಿಕ್‌ ಹೊಟೇಲಿನ ಮಾಲಕರಾದ ಶೇಖರ್‌ ಶೆಟ್ಟಿ ನುಡಿದರು.

ಜು. 12ರಂದು ಪುಣೆ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ದೀಪ ಪ್ರಜ್ವಲಿಸಿ  ಮಹಾಸ್ವರಾಜ್‌ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟೆಡ್‌ನ‌  ಮುಂಬಯಿ ಇದರ ಷೇರು ಅಪ್ಲಿಕೇಶನ್‌ ಬಿಡುಗಡೆಗೊಳಿಸಿ ಮಾತನಾಡಿ ಸಂಸ್ಥೆಗೆ ಶುಭ ಹಾರೈಸಿದರು.

ಈ ಸಂದರ್ಭ ಉದ್ಯಮಿಗಳಾದ ವಿಟuಲ್‌ ಶೆಟ್ಟಿ ಪೂನಾಕೆಫೆ, ಐಶ್ವರ್ಯಾ ಕ್ಯಾಟರರ್ಸ್‌ನ ಸುಧಾಕರ ಶೆಟ್ಟಿ, ಅಕ್ಷತ್‌ ಶೆಟ್ಟಿ, ಯಕ್ಷಗಾನ ಕಲಾವಿದ ನಾರಾಯಣ ಗೌಡ ಮತ್ತಿತರರು ಈಸಂದರ್ಭದಲ್ಲಿ ಉಪಸ್ಥಿತರಿದ್ದರು.  
ಸಂಸ್ಥೆಯ ಅಧ್ಯಕ್ಷ ಬಿ. ಪುರಂದರ ಶೆಟ್ಟಿ, ಆಡಳಿತ ನಿರ್ದೇಶಕ ಕಾರ್ತಿಕ್‌ ಶೆಟ್ಟಿ ಅತಿಥಿಗಳನ್ನು ಸತ್ಕರಿಸಿದರು.

ಮಹಾಸ್ವರಾಜ್‌ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟೆಡ್‌  ಮುಂಬಯಿ ಇದರ ಅಧ್ಯಕ್ಷ  ಬಿ. ಪುರಂದರ ಶೆಟ್ಟಿ ಅವರು ಮಾತನಾಡಿ, ಕಳೆದ 35 ವರ್ಷಗಳಿಂದ ಪುಣೆಯಲ್ಲಿದ್ದುಕೊಂಡು ಇಲ್ಲಿನ ಸಹೃದಯ ಬಂಧುಗಳ ಸಹಕಾರದೊಂದಿಗೆ ಸಂಸ್ಥೆಯನ್ನು ಬೆಳೆಸಿದ್ದೇನೆ. ಗ್ರಾಹಕರಿಗೆ ಉತ್ತಮವಾದ ಆರ್ಥಿಕ ಸೇವೆಯೊಂದಿಗೆ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ನನಗಿದೆ ಎಂದು ಭಾವಿಸಿದ್ದೇನೆ. ಈಗಾಗಲೇ ಮುಂಬಯಿಯಲ್ಲಿ ನಮ್ಮ ಸಂಸ್ಥೆಯ ಷೇರುಗಳನ್ನು ಗಣ್ಯರ ಹಸ್ತದಿಂದ ಬಿಡುಗಡೆಗೊಳಿಸಿದ್ದೇವೆ. ಸಂಸ್ಥೆಯನ್ನು ಯಶಸ್ವಿಯಾಗಿ ಬೆಳೆಸಲು ನಿಮ್ಮೆಲ್ಲರ ಸಹಕಾರ ಅಗತ್ಯ. ಇಂದಿನ ಕಾರ್ಯಕ್ರಮದಲ್ಲಿ ಪ್ರೀತಿಯಿಂದ ಆಗಮಿಸಿ ಪ್ರೋತ್ಸಾಹಿಸಿರುವುದಕ್ಕೆ ವಂದನೆಗಳು ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.