ಪುಣೆ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವಾರ್ಷಿಕ ವಿಹಾರ ಕೂಟ


Team Udayavani, Apr 20, 2018, 11:50 AM IST

1804mum06.jpg

ಪುಣೆ: ಪುಣೆಯ  ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಇದರ ವತಿಯಿಂದ ಸಮಾಜ ಭಾಂದವರಿಗಾಗಿ ವಿಹಾರಕೂಟವು ಎ. 15  ರಂದು ಪುಣೆಯ ಯಾವತ್‌ ಮೆಹೆರ್‌ ರಿಟ್ರಿಟ್‌  ರೆಸಾರ್ಟ್‌ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಅಧ್ಯಕ್ಷ ಮಾಳ ಸದಾನಂದ ನಾಯಕ್‌ ಅವರ ಮುಂದಾಳತ್ವದಲ್ಲಿ ಜರಗಿದ ಈ ವಿಹಾರ ಕೂಟದಲ್ಲಿ ಸುಮಾರು 50 ಕ್ಕಿಂತಲೂ ಹೆಚ್ಚಿನ ಸಮಾಜ ಬಾಂಧವರು ಪಾಲ್ಗೊಂಡಿದ್ದರು. ಮಕ್ಕಳು,  ಮಹಿಳೆಯರು, ಹಿರಿಯರು ಸೇರಿದಂತೆ ಸಮಾಜದ ಪ್ರಮುಖರು ಭಾಗವಹಿಸಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ವಿಹಾರಕೂಟದಲ್ಲಿ ಸಂಘದ ಪ್ರಮುಖರ ಪ್ರಾಯೋಜಕತ್ವದಲ್ಲಿ ಊಟ, ತಿಂಡಿಯ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷರಾದ  ಸದಾನಂದ ನಾಯಕ್‌ ಅವರು ಮಾತನಾಡಿ,   ರಾಜಪುರ ಸಾರಸ್ವತ ಬ್ರಾಹ್ಮಣ ಸಂಘವು ಪುಣೆಯಲ್ಲಿರುವ ಸಮಾಜ ಭಾಂದವರಿಗಾಗಿ  ವರ್ಷಂಪ್ರತಿ ವಿವಿಧ  ಕಾರ್ಯಕ್ರಮಗಳನ್ನು   ಆಯೋಜಿಸುತ್ತಿದೆ. ಅಂತಹ ಕಾರ್ಯಕ್ರಮಗಳಲ್ಲಿ ಈ ವಿಹಾರ ಕೂಟವು ಒಂದು. ಪ್ರತಿ ವರ್ಷವೂ ಪುಣೆಯ ಆಸುಪಾಸಿನಲ್ಲಿರುವ ಪ್ರೇಕ್ಷಣಿಯ ಸ್ಥಳಗಳಿಗೆ, ರೆಸಾರ್ಟ್‌ ಇನ್ನಿತರ ಸ್ಥಳಗಳಲ್ಲಿ  ಸಂಘದ ಎÇÉಾ ಸದಸ್ಯರ ಸಹಕಾರದೊಂದಿಗೆ ಮನೋರಂಜನೆಯ ಜೊತೆಯಲ್ಲಿ ಆಟೋಟ ಸ್ಪರ್ಧೆಗಳು ಪ್ರತಿಭಾ ಸ್ಪರ್ಧೆಗಳೊಂದಿಗೆ ವಿಹಾರಕೂಟವನ್ನು ಏರ್ಪಡಿಸುತ್ತಿದ್ದೇವೆ. ಹೆಚ್ಚಿನ ಸಮಾಜ ಭಾಂದವರು ಇದರಲ್ಲಿ ಪಾಲ್ಗೊಂಡು  ಯಶಸ್ವಿಗೆ ಸಹಕರಿಸುತ್ತಾರೆ. ಇನ್ನು ಮುಂದೆಯೂ  ಸಂಘದ  ಮುಖಾಂತರ ನಡೆಯುವ ಕಾರ್ಯಕ್ರಮಗಳಿಗೆ ಇದಕ್ಕಿಂತಲೂ ಹೆಚ್ಚಿನ ಸಹಕಾರವನ್ನು ನೀಡಬೇಕು. ಅಲ್ಲದೆ ಈ ವಿಹಾರ ಕೂಟಕ್ಕೆ ಸಹಕರಿಸಿದ ಎÇÉಾ ಮಹನೀಯರಿಗೆ ಕೃತಜ್ಞತೆ ಸಲ್ಲಿಸಿದರು.

ಸಂಘದ ಪ್ರಮುಖರಾದ ನಟರಾಜ್‌  ಕಾಮತ್‌, ಸುದರ್ಶನ್‌ ನಾಯಕ್‌, ಮೋಹನ್‌ ನಾಯಕ್‌, ಪ್ರತಿಮಾ ನಾಯಕ್‌, ಬಾಲಕೃಷ್ಣ ಕೇಳ್ಕರ್‌, ಗಣೇಶ್‌ ಪ್ರಭು ಮತ್ತು ಸಂಸ್ಥೆಯ ಪದಾಧಿಕಾರಿಗಳು, ಸಮಾಜ ಬಾಂಧವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. 

ವರದಿ : ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.