ಪುಣೆ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವಾರ್ಷಿಕ ವಿಹಾರ ಕೂಟ


Team Udayavani, Apr 20, 2018, 11:50 AM IST

1804mum06.jpg

ಪುಣೆ: ಪುಣೆಯ  ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಇದರ ವತಿಯಿಂದ ಸಮಾಜ ಭಾಂದವರಿಗಾಗಿ ವಿಹಾರಕೂಟವು ಎ. 15  ರಂದು ಪುಣೆಯ ಯಾವತ್‌ ಮೆಹೆರ್‌ ರಿಟ್ರಿಟ್‌  ರೆಸಾರ್ಟ್‌ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಅಧ್ಯಕ್ಷ ಮಾಳ ಸದಾನಂದ ನಾಯಕ್‌ ಅವರ ಮುಂದಾಳತ್ವದಲ್ಲಿ ಜರಗಿದ ಈ ವಿಹಾರ ಕೂಟದಲ್ಲಿ ಸುಮಾರು 50 ಕ್ಕಿಂತಲೂ ಹೆಚ್ಚಿನ ಸಮಾಜ ಬಾಂಧವರು ಪಾಲ್ಗೊಂಡಿದ್ದರು. ಮಕ್ಕಳು,  ಮಹಿಳೆಯರು, ಹಿರಿಯರು ಸೇರಿದಂತೆ ಸಮಾಜದ ಪ್ರಮುಖರು ಭಾಗವಹಿಸಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ವಿಹಾರಕೂಟದಲ್ಲಿ ಸಂಘದ ಪ್ರಮುಖರ ಪ್ರಾಯೋಜಕತ್ವದಲ್ಲಿ ಊಟ, ತಿಂಡಿಯ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷರಾದ  ಸದಾನಂದ ನಾಯಕ್‌ ಅವರು ಮಾತನಾಡಿ,   ರಾಜಪುರ ಸಾರಸ್ವತ ಬ್ರಾಹ್ಮಣ ಸಂಘವು ಪುಣೆಯಲ್ಲಿರುವ ಸಮಾಜ ಭಾಂದವರಿಗಾಗಿ  ವರ್ಷಂಪ್ರತಿ ವಿವಿಧ  ಕಾರ್ಯಕ್ರಮಗಳನ್ನು   ಆಯೋಜಿಸುತ್ತಿದೆ. ಅಂತಹ ಕಾರ್ಯಕ್ರಮಗಳಲ್ಲಿ ಈ ವಿಹಾರ ಕೂಟವು ಒಂದು. ಪ್ರತಿ ವರ್ಷವೂ ಪುಣೆಯ ಆಸುಪಾಸಿನಲ್ಲಿರುವ ಪ್ರೇಕ್ಷಣಿಯ ಸ್ಥಳಗಳಿಗೆ, ರೆಸಾರ್ಟ್‌ ಇನ್ನಿತರ ಸ್ಥಳಗಳಲ್ಲಿ  ಸಂಘದ ಎÇÉಾ ಸದಸ್ಯರ ಸಹಕಾರದೊಂದಿಗೆ ಮನೋರಂಜನೆಯ ಜೊತೆಯಲ್ಲಿ ಆಟೋಟ ಸ್ಪರ್ಧೆಗಳು ಪ್ರತಿಭಾ ಸ್ಪರ್ಧೆಗಳೊಂದಿಗೆ ವಿಹಾರಕೂಟವನ್ನು ಏರ್ಪಡಿಸುತ್ತಿದ್ದೇವೆ. ಹೆಚ್ಚಿನ ಸಮಾಜ ಭಾಂದವರು ಇದರಲ್ಲಿ ಪಾಲ್ಗೊಂಡು  ಯಶಸ್ವಿಗೆ ಸಹಕರಿಸುತ್ತಾರೆ. ಇನ್ನು ಮುಂದೆಯೂ  ಸಂಘದ  ಮುಖಾಂತರ ನಡೆಯುವ ಕಾರ್ಯಕ್ರಮಗಳಿಗೆ ಇದಕ್ಕಿಂತಲೂ ಹೆಚ್ಚಿನ ಸಹಕಾರವನ್ನು ನೀಡಬೇಕು. ಅಲ್ಲದೆ ಈ ವಿಹಾರ ಕೂಟಕ್ಕೆ ಸಹಕರಿಸಿದ ಎÇÉಾ ಮಹನೀಯರಿಗೆ ಕೃತಜ್ಞತೆ ಸಲ್ಲಿಸಿದರು.

ಸಂಘದ ಪ್ರಮುಖರಾದ ನಟರಾಜ್‌  ಕಾಮತ್‌, ಸುದರ್ಶನ್‌ ನಾಯಕ್‌, ಮೋಹನ್‌ ನಾಯಕ್‌, ಪ್ರತಿಮಾ ನಾಯಕ್‌, ಬಾಲಕೃಷ್ಣ ಕೇಳ್ಕರ್‌, ಗಣೇಶ್‌ ಪ್ರಭು ಮತ್ತು ಸಂಸ್ಥೆಯ ಪದಾಧಿಕಾರಿಗಳು, ಸಮಾಜ ಬಾಂಧವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. 

ವರದಿ : ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.