ಪುಣೆ ತುಳುಕೂಟ: ಯುವ ವಿಭಾಗ ಉದ್ಘಾಟನೆ, ಸಾಧಕರಿಗೆ ಸಮ್ಮಾನ  


Team Udayavani, Aug 18, 2017, 4:29 PM IST

63-a.jpg

ಪುಣೆ: ಪುಣೆ ತುಳುಕೂಟದ 20ನೇ ವಾರ್ಷಿಕೋತ್ಸವ ಸಮಾರಂಭವು ಆ. 15 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಗರದ ಮಹಾಲಕ್ಷ್ಮೀ ಲಾನ್ಸ್‌ನಲ್ಲಿ ಸಂಘದ ಅಧ್ಯಕ್ಷ ತಾರಾನಾಥ ಕೆ ರೈ ಮೇಗಿನಗುತ್ತು ಅವರ ಅಧ್ಯಕ್ಷತೆಯಲ್ಲಿ ಜರಗಿತು. 

ಸಮಾರಂಭದಲ್ಲಿ ಅತಿಥಿ-ಗಣ್ಯರು ಯುವ ವಿಭಾಗಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮುನಿಯಾಲ್‌ ಉದಯ ಕೃಷ್ಣಯ್ಯ ಚಾರಿಟೇಬಲಟ್ರಸ್ಟ್‌ನ ಅಧ್ಯಕ್ಷ ಉದಯಕುಮಾರ್‌ ಶೆಟ್ಟಿ ಮುನಿಯಾಲು, ಗೌರವ ಅತಿಥಿಯಾಗಿ ಪಾಲ್ಗೊಂಡ ಉದಯವಾಣಿ ಪತ್ರಿಕೆಯ ಮಂಗಳೂರಿನ ಸುದ್ದಿ ವಿಭಾಗದ ಮುಖ್ಯಸ್ಥರಾದ ಮನೋಹರ್‌ ಪ್ರಸಾದ್‌, ಪುಣೆಯ ನಗರಸೇವಕಿ ಸುಜಾತಾ ಸದಾನಂದ ಶೆಟ್ಟಿ ಅವರನ್ನು ಶಾಲು ಹೊದೆಸಿ ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಲಾಯಿತು. 

ಪುಣೆ ತುಳುಕೂಟದ ಯುವ ವಿಭಾಗದ ಕಾರ್ಯಾಧ್ಯಕ್ಷ ಅಡ್ವೊಕೇಟ್‌ ರೋಹನ್‌ ಪಿ. ಶೆಟ್ಟಿ ಮತ್ತು ಸದಸ್ಯರನ್ನು ಸತ್ಕರಿಸಿ, ಧ್ವಜವನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ಮಿಯ್ನಾರ್‌  ರಾಜ್‌ಕುಮಾರ್‌ ಎಂ.  ಶೆಟ್ಟಿ, ಅಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಉಪಾಧ್ಯಕ್ಷರಾದ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲ್ಮಾ ಮಾರ್ಟಿಸ್‌, ಪಿಂಪ್ರಿ ಚಿಂಚಾÌಡ್‌ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್‌ ಸುವರ್ಣ, ಯುವ ವಿಭಾಗದ ಕಾರ್ಯಾಧ್ಯಕ್ಷ  ಅಡ್ವೊಕೇಟ್‌ ರೋಹನ್‌ ಪಿ. ಶೆಟ್ಟಿ ಉಪಸ್ಥಿತರಿದ್ದರು. 

ಸಾಂಸ್ಕೃತಿಕ ಕಾರ್ಯಕ್ರಮದಂಗ ವಾಗಿ ಸಾಂಸ್ಕೃತಿಕ ಸಮಿತಿಯ ಸದಸ್ಯ ರಾದ ಸರಿತಾ ತುಷಾರ್‌ ಶೆಟ್ಟಿ ಮತ್ತು ಸರಿತಾ ವೈ. ಶೆಟ್ಟಿ ಅವರ ನಿರ್ದೇಶನದಲ್ಲಿ ಸಂಘದ ಸದಸ್ಯರ ಮಕ್ಕಳಿಂದ ನೃತ್ಯಪ್ರದರ್ಶನ ನಡೆಯಿತು. ಗೀತಾ ಪೂಜಾರಿ, ಸರಸ್ವತಿ ಕುಲಾಲ್‌ ಮತ್ತು ನವಿತಾ ಪೂಜಾರಿ ಪ್ರಾರ್ಥಿಸಿದರು. 

ವಿಕೇಶ್‌ ರೈ ಶೇಣಿ ಮತ್ತು ಸರಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಮಲ್ಲಿಕಾ ಕುಲಾಲ್‌ ಸಮ್ಮಾನ ಪತ್ರ ವಾಚಿಸಿದರು. ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಮಾಣಿಬೆಟ್ಟು ವಿದ್ಯಾರ್ಥಿಗಳ ಸತ್ಕಾರವನ್ನು ನಡೆಸಿಕೊಟ್ಟರು. ಕಾಂತಿ ಸೀತಾರಾಮ ಶೆಟ್ಟಿ ಸಾಂಸ್ಕೃತಿಕ ನಿರೂಪಿಸಿದರು. ಸಭಾ ಕಾರ್ಯಕ್ರಮವನ್ನು ಶಿವನಾಥ ರೈ ಮೇಗಿನಗುತ್ತು ನಿರೂಪಿಸಿದರು. ಸಲಹಾ ಸಮಿತಿಯ ಸದಸ್ಯ ಚಂದ್ರಶೇಖರ ಶೆಟ್ಟಿ ನಿಟ್ಟೆ ಸ್ವಾಗತಿಸಿದರು. ಸಂತೋಷ್‌ ಶೆಟ್ಟಿ ಎಣ್ಣೆಹೊಳೆ ವಂದಿಸಿದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.