ಪುಣೆ ತುಳುಕೂಟ ಯುವ ವಿಭಾಗ: ಸೂಪರ್‌ ಸೆವೆನ್‌ ಬಾಕ್ಸ್‌ ಕ್ರಿಕೆಟ್‌ ಪಂದ್ಯಾಟ


Team Udayavani, Apr 2, 2019, 4:00 PM IST

3103mum05

ಪುಣೆ: ಪುಣೆ ತುಳುಕೂಟ ಯುವ ವಿಭಾಗದಿಂದ ಸೂಪರ್‌ ಸೆವೆನ್‌ ಬಾಕ್ಸ್‌ ಕ್ರಿಕೆಟ್‌ ಪಂದ್ಯಾವಳಿಯು ಮಾ. 31ರಂದು ಸೆಂಟ್ರಲ್‌ ಮಾಲ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಪುಣೆ ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ ಅವರು ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿ ಬ್ಯಾಟ್‌ ಬೀಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಪಂದ್ಯಾಟವನ್ನು ಆರಂಭಗೊಳಿಸಲಾಯಿತು. ಸುಮಾರು 38 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು.

ಟೀಮ್‌ ಆರ್‌ಕೆ, ಟೀಮ್‌ ಉರ್ಜಾ, ಯೂತ್‌ ಬಂಟ್ಸ್‌ ಸಂಘ, ಸ್ಮಾಷರ್ಸ್‌ 7ಎ, ದೇಹುರೋಡ್‌ ಬಿ., ರೋಯಲ್‌ ತುಳುನಾಡು, ರೈಸಿಂಗ್‌ ಸ್ಟೈಕರ್ಸ್‌, ಕಿಂಗ್‌ ಸ್ಟಾರ್‌ ಇಲೆವೆನ್‌, ಸಾಯಿ ಎ, ಸಾಯಿ ಬಿ, ದೇವಾಡಿಗ ಬಿ, ಪ್ರಿಸೆಂಟ್‌ ಗ್ರೂಪ್‌ ಎ, ಪಿಸಿಎಂಸಿ ಯೂತ್‌ ಬಂಟ್ಸ್‌, ಮಾವೆರಿಕ್‌ ಸೆವೆನ್‌, ಪ್ರಿಸೆಂಟ್‌ ಗ್ರೂಪ್‌ ಸಿ, ತುಳು ಸೂರ್ಪ ರೈಸರ್ಸ್‌, ತುಳುಕೂಟ ಯೂತ್‌ ಪಿಸಿಎಂಸಿ, ಅರ್ಬನ್‌ ಇಲೆವೆನ್‌, ಶಬರಿ ತಂಡ, ದೇಹುರೋಡ್‌ ಎ, ಸ್ಮಾಷರ್ಸ್‌ ಸೆವೆನ್‌ ಬಿ, ಸೂಪರ್‌ ನೋವಾ, ಸಿದ್ಧಿವಿನಾಯಕ್‌, ತುಳುನಾಡ್‌ ಯುನೈಟೆಡ್‌, ಅಮ್ಮಾಸ್‌ ಫೇವರಿಟ್‌, ಬ್ಯುಟಿ ದ ಬೆಸ್ಟ್‌, ಮುಮ್ಮಿಸ್‌ ಫೇವರಿಟ್‌, ಕೋತ್ರುಡ್‌ ವಾರಿಯರ್ಸ್‌, ಅಂಬಿಕಾ ತಂಡ, ದೇವಾಡಿಗ ಎ, ಸಾಯಿ ಸಿ, ತುಳುನಾಡು ಸ್ಟ್ರೋಕರ್ಸ್‌, ಬಿಲ್ಲವ ಫ್ರೆಶರ್ಸ್‌, ಕೋತ್ರುಡ್‌ ವಾರಿಯರ್ಸ್‌ ಬಿ, ಬಂಟ್ಸ್‌ ಅಸೋಸಿಯೇಶನ್‌ ಪುಣೆ, ಕಾರ್ಕಳ ಬಂಟ್ಸ್‌, ಪ್ರಿಸೆಂಟ್‌ ಗ್ರೂಪ್‌ ಬಿ ಮತ್ತು ಸಸ್ಪೆನ್ಸ್‌ ಸೆವೆನ್‌ ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದಲ್ಲಿ ಪುಣೆ ತುಳುಕೂಟದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಗೌರವಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ದಿವಾಕರ ಶೆಟ್ಟಿ ಮಾಣಿಬೆಟ್ಟು, ಜತೆ ಕೋಶಾಧಿಕಾರಿ ಶರತ್‌ ಭಟ್‌ ಅತ್ರಿವನ, ಕ್ರೀಡಾ ವಿಭಾಗದ ಉಪ ಕಾರ್ಯಾಧ್ಯಕ್ಷ ಪ್ರಕಾಶ್‌ ಪೂಜಾರಿ, ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಪೂಂಜಾ, ಉಪ ಕಾರ್ಯಾಧ್ಯಕ್ಷ ರೂಪೇಶ್‌ ಶೆಟ್ಟಿ,

ಬಂಟ್ಸ್‌ ಅಸೋಸಿಯೇಷನ್‌ ಪುಣೆ ಪ್ರಧಾನ ಕಾರ್ಯದರ್ಶಿ ಅರವಿಂದ್‌ ರೈ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮಹಿಳಾ ವಿಭಾಗದ ಕಾರ್ಯಾ ಧ್ಯಕ್ಷೆ ದೀಪಾ ಎ. ರೈ, ಬಂಟ್ಸ್‌ ಅಸೋಸಿಯೇಶನ್‌ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಸತೀಶ್‌ ಶೆಟ್ಟಿ ಎರವಾಡ, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಶೆಟ್ಟಿ ಮತ್ತು ಸದಸ್ಯರು, ಮಹಿಳಾ ವಿಭಾಗದ ಕಾರ್ಯಾ ಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಮಾಜಿ ಕಾರ್ಯಾ ಧ್ಯಕ್ಷೆ ನಯನಾ ಸಿ. ಶೆಟ್ಟಿ, ಕೋಶಾಧಿ ಕಾರಿ ಪ್ರಿಯಾ ಎಚ್‌. ದೇವಾಡಿಗ ಮತ್ತು ಸಮಿತಿ ಸದಸ್ಯರು, ಪಂದ್ಯಾಟದಲ್ಲಿ ಭಾಗವ ಹಿಸಿದ‌ ಆಟಗಾರರು ಉಪಸ್ಥಿತರಿದ್ದರು.

ಸತತ ತೃತೀಯ ವರ್ಷ ಈ ಮೆಗಾ ಕ್ರಿಕೆಟ್‌ ಹಬ್ಬ ಸೂಪರ್‌ 7 ಎನ್ನುವ ಹೊಸ ಆವೃತ್ತಿಯ ಈ ಪಂದ್ಯಾಟ ದಲ್ಲಿ ಆಡುವ ಪ್ರತಿ ತಂಡದಲ್ಲಿ 7 ಆಟಗಾರರಿದ್ದು ಇದರಲ್ಲಿ 4 ಹುಡುಗರು ಹಾಗೂ 3 ಹುಡುಗಿಯರು ಆಡಲು ಅನುಮ
ತಿಸಲಾಗಿತ್ತು. ಪಂದ್ಯಾಟದಲ್ಲಿ ತುಳು-ಕನ್ನಡಿಗರು ಸೇರಿದಂತೆ ಕ್ರಿಕೆಟ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಚಿತ್ರ – ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.