“2023ರ ವೇಳೆಗೆ ಬುಲೆಟ್‌ ರೈಲ್ವೇ ಯೋಜನೆ ಪೂರ್ಣಗೊಳ್ಳದು”


Team Udayavani, May 27, 2021, 1:14 PM IST

Railway project

ಮುಂಬಯಿ: ಮುಂಬಯಿ- ಅಹಮದಾಬಾದ್‌ ಬುಲೆಟ್‌ ರೈಲು ಯೋಜನೆ ಗಾಗಿ ಭೂಸ್ವಾಧೀನ ಸ್ಥಗಿತಗೊಂಡಿದ್ದು, ಬಾಂದ್ರಾ – ಕುರ್ಲಾ ಸಂಕೀರ್ಣದ ನಿರ್ಮಾಣದ ಟೆಂಡರ್‌ಗಳನ್ನು ಹಲವಾರು ಬಾರಿ ಮುಂದೂಡಲಾಗಿದೆ.

ಕಳೆದ ಹತ್ತು ತಿಂಗಳಲ್ಲಿ ಅಗತ್ಯವಿರುವ ಒಟ್ಟು ಭೂಮಿಯಲ್ಲಿ  ಶೇ. 1 ಮಾತ್ರ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಕೆಲಸ ಸ್ಥಗಿತ ಗೊಂಡಿದೆ. ಇತರ ಭಾಗಗಳಲ್ಲಿ ಕೆಲಸವು ವೇಗ ವನ್ನು ಗಳಿಸಿಲ್ಲ. ಲಾಕ್‌ಡೌನ್‌ ಕಾರಣ 2023ರ ವೇಳೆಗೆ ಬುಲೆಟ್‌ ರೈಲು ಯೋಜನೆಯನ್ನು ಪೂರ್ಣಗೊಳಿಸುವುದು ಅಸಾಧ್ಯ ಎಂದು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಹೈ ಸ್ಪೀಡ್‌ ರೈಲ್ವೆ ನಿಗಮ ಸ್ಪಷ್ಟಪಡಿಸಿದೆ.

ಬಾಂದ್ರಾ ಕುರ್ಲಾ ಸಂಕೀರ್ಣವು ಬುಲೆಟ್‌ ರೈಲು ಯೋಜನೆಯ ಆರಂಭಿಕ ಭೂಗತ ನಿಲ್ದಾಣವಾಗಿರುತ್ತದೆ. ಇದಕ್ಕಾಗಿ ಸುರಂಗ ಕೆಲಸ, ನಿಲ್ದಾಣ ನಿರ್ಮಾಣ ಮತ್ತು ಇತರ ತಾಂತ್ರಿಕ ಕಾರ್ಯಗಳ ಟೆಂಡರ್‌ ಅನ್ನು ಹೈ ಸ್ಪೀಡ್‌ ರೈಲ್ವೇ ನಿಗಮ ಫೆ. 19ರಂದು ತೆರೆಯಬೇಕಿತ್ತು. ನಿಲ್ದಾಣವನ್ನು ಸ್ಥಾಪಿಸಬೇಕಾದ ಪ್ರದೇಶದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಮತ್ತು ಪೆಟ್ರೋಲ್‌ ಪಂಪ್‌ ಇದೆ. ನಿಲ್ದಾಣ ನಿರ್ಮಾಣಕ್ಕೆ ಟೆಂಡರ್‌ ತೆರೆಯಲು ಮೇ 5ರಂದು ನಿರ್ಧರಿಸಲಾಯಿತು. ಆದರೆ ಯಾವುದೇ ಒಪ್ಪಂದಕ್ಕೆ ಬಾರದ ಕಾರಣ ಜೂನ್‌ನಲ್ಲಿ ಮತ್ತು ಈಗ ಆಗಸ್ಟ್‌ನಲ್ಲಿ ಟೆಂಡರ್‌ ತೆರೆಯಲು ನಿಗಮ ನಿರ್ಧರಿಸಿದೆ. ಇದರ ಪರಿಣಾಮವಾಗಿ ನಿಲ್ದಾಣದ ನಿರ್ಮಾಣ ಮತ್ತಷ್ಟು ವಿಳಂಬವಾಗಿದೆ.

ಪಾಲ^ರ್‌ ಮತ್ತು ಥಾಣೆ ಜಿಲ್ಲೆ ಗಳಲ್ಲಿ ಬುಲೆಟ್‌ ರೈಲಿಗೆ ಸರಾಸರಿ ಭೂಸ್ವಾಧೀನವು ರಾಜ್ಯದಲ್ಲಿ ಕೇವಲ ಶೇ. 24ರಷ್ಟಾಗಿದೆ. ದಾದ್ರಾ-ನಗರ ಹವೇಲಿಯಲ್ಲಿ ಇದು ಶೇ. 100 ಮತ್ತು ಗುಜರಾತ್‌ನಲ್ಲಿ ಶೇ. 94ರಷ್ಟಿದೆ.  ಕೊರೊನಾ ಲಾಕ್‌ಡೌನ್‌ ಕಾರಣ ಕೆಲಸ ಕುಂಠಿತವಾಗಿದೆ. ಮಹಾರಾಷ್ಟ್ರದಲ್ಲಿ ಭೂಸ್ವಾಧೀನಕ್ಕೆ ಮುಂದುವರಿಯಲು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.