ರೈಲ್ವೇ ಯಾತ್ರಿ ಸಂಘ ಮುಂಬಯಿ ನಿಯೋಗದಿಂದ ಕೊಂಕಣ್‌ ಭವನಕ್ಕೆ ಭೇಟಿ


Team Udayavani, Jan 2, 2019, 11:40 AM IST

3112mum02.jpg

ನವಿ ಮುಂಬಯಿ: ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ ಪಶ್ಚಿಮ ವಲಯ ಸಂಸ್ಥೆಯ ನಿಯೋ ಗವು ಡಿ. 26ರಂದು  ಬೇಲಾಪುರದಲ್ಲಿರುವ  ಕೊಂಕಣ್‌ ಭವನಕ್ಕೆ ಭೇಟಿಯನ್ನಿತ್ತು ಕೊಂಕಣ್‌ ರೈಲ್ವೇ ಕಾರ್ಪೊರೇಶನ್‌ ಲಿಮಿಟೆಡ್‌ (ಕೆಆರ್‌ಸಿಎಲ್‌) ಆಡಳಿತ ನಿರ್ದೇಶಕ ಸಂಜಯ್‌ ಗುಪ್ತ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ ಗೌರವಾಧ್ಯಕ್ಷ  ಶಂಕರ್‌ ಬಿ. ಶೆಟ್ಟಿ ವಿರಾರ್‌ ಪದಾಧಿಕಾರಿಗಳನ್ನು ಒಳಗೊಂಡು ಮುಂಬಯಿ ಮಂಗಳೂರು ಪ್ರಯಾಣಿಕರಿಗೆ‌ ಸರ್ವೋತ್ತಮ ಸೇವೆ ಒದಗಿಸುವಂತೆ  ಮನವಿ ಸಲ್ಲಿಸಿತು. ಈ ಸಂದರ್ಭ ಅಧ್ಯಕ್ಷ ಶಿಮಂತೂರು ಉದಯ ಶೆಟ್ಟಿ, ಉಪಾಧ್ಯಕ್ಷ ಪ್ರೇಮನಾಥ ಪಿ. ಕೋಟ್ಯಾನ್‌, ಜೊತೆ ಕಾರ್ಯದರ್ಶಿ ರಜಿತ್‌ ಎಂ. ಸುವರ್ಣ, ಜಯ ಎ. ಶೆಟ್ಟಿ, ಕೆಆರ್‌ಸಿಎಲ್‌ ಪಿಆರ್‌ಒ ಗಿರೀಶ್‌ ಕರಂಡೇಕರ್‌  ಉಪಸ್ಥಿತರಿದ್ದರು.

ಮಂಗಳೂರು ಎಕ್ಸ್‌ಪ್ರೆಸ್‌ ಮತ್ತು ಮತ್ಸÂಗಂಧ ರೈಲುಗಳನ್ನು ನೂತನ ತಂತ್ರಜ್ಞಾನ ಬಳಸಿ ವೇಗ ಹೆಚ್ಚಿಸುವುದು, ಈ ರೈಲು  ಮಾರ್ಗದಲ್ಲಿ ಸಂಚಾರಿಸುವ ಸಂದರ್ಭದಲ್ಲಿ ಲೂಟಿಕೋರರ ಮತ್ತು ಕಳ್ಳತನದ ಘಟನೆಗಳು ದಿನೇದಿನೇ ಹೆಚ್ಚಾಗುತ್ತಿದ್ದು ಇವುಗಳಿಗೆ ಕಡಿವಾಣ ಹಾಕಿ ಅಪರಾಧಮುಕ್ತ ಯಾನಕ್ಕೆ ಮುಂಜಾಗ್ರತಾ  ಕ್ರಮವಾಗಿಸಿ ಕೆಆರ್‌ಸಿಎಲ್‌ ಅತಿಯಾದ ಕಾಳಜಿ ವಹಿಸುವುದು, ಸೂಕ್ಷ¾ವಾದ ಪ್ರದೇಶಗಳಲ್ಲಿ ಹಾಗೂ ಎಲ್ಲಾ ರೈಲ್ವೆ ಬೋಗಿಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು  ಮತ್ತು ಸಾಮಾನ್ಯ ಬೋಗಿಯ ಟಿಕೇಟ್‌ ಪಡೆದ ಪ್ರಯಾಣಿಕರು ರಿಸರ್ವೇಶನ್‌  ಟಿಕೇಟು ಪಡೆದ ಪ್ರಯಾಣಿಕರ ಬೋಗಿಗಳಲ್ಲಿ ಪ್ರಯಾಣಿಸದಂತೆ ನೋಡಿಕೊಳ್ಳುವುದು, ಕನಿಷ್ಠ ರತ್ನಗಿರಿ ರೈಲ್ವೆ ನಿಲ್ದಾಣ ತನಕ ಇತರ ಪ್ರಯಾಣಿಕರು ಒಳಸೇರದಂತೆ ನೋಡಿಕೊಳ್ಳಲು  ಆರ್‌ಪಿಫ್‌ ಸಿಬ್ಬಂದಿಗಳನ್ನು ನೇಮಿಸುವುದು, ಮಂಗಳೂರು ಎಕ್ಸ್‌ಪ್ರೆಸ್‌ ರೈಲನ್ನು ಮೂಲ್ಕಿ ರೈಲ್ವೆ  ನಿಲ್ದಾಣದಲ್ಲಿ ನಿಲುಗಡೆಗೊಳಿಸುವುದು ಹಾಗೂ ಪ್ರಯಾಣಿಕರ ಅನುಕೂಲಕರ ಸೇವೆಯನ್ನಾಗಿಸಿ ನೂತನ ರೇಕ್‌ಗಳನ್ನು ಅಳವಡಿಸುವುದು ಇನ್ನಿತರ ಸಮಸ್ಯೆಗಳ ಬಗೆಹರಿಸುವಿಕೆಗಾಗಿ ನಿರ್ದೇಶಕ ಸಂಜಯ್‌ ಗುಪ್ತ ಅವರಿಗೆ ಮನವಿ ಸಲ್ಲಿಸಲಾಯಿತು.

ಸುಮಾರು ಒಂದೂವರೆ ತಾಸುಗಳ ಸುದೀರ್ಘ‌ವಾದ ಚರ್ಚೆಯ ಬಳಿಕ ಸಂಜಯ್‌ ಗುಪ್ತ ಭರವಸೆಗಳನ್ನು ತ್ವತರಿತವಾಗಿ ಈಡೇರಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು. ರೈಲ್ವೇ ಯಾತ್ರಿ ಸಂಘದ ಈ ಬೇಡಿಕೆಗಳನ್ನು ಶೀಘ್ರವೇ ಪರಿಶೀಲಿಸಿ ಸೂಕ್ತವಾದ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಪ್ರಯಾಣಕ್ಕೆ ಕೆಆರ್‌ಸಿಎಲ್‌ ಸದಾ ಬದ್ಧವಾಗಿದೆ ಎಂದ ತಿಳಿಸಿದರು. 

ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.